Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರತಿ ಮಂಗಳವಾರದಂದು ಜಿಲ್ಲಾಧಿಕಾರಿಗಳಿಂದ ತಹಸಿಲ್ದಾರ್ ಕಚೇರಿಗೆ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ ಜ. 23 : ಸರ್ಕಾರದ ಸೂಚನೆಯಂತೆ ಪ್ರತಿ ಮಂಗಳವಾರದಂದು ಒಂದು ತಾಲ್ಲೂಕಿನ ತಹಸಿಲ್ದಾರರ ಕಚೇರಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.

ಜ. 24 ರ ಮಂಗಳವಾರದಂದು ಚಿತ್ರದುರ್ಗ ತಹಸಿಲ್ದಾರರ ಕಚೇರಿ,

ಜ. 31 ರಂದು ಹೊಳಲ್ಕೆರೆ,

ಫೆಬ್ರವರಿ ತಿಂಗಳಿನ 07 ರಂದು ಹಿರಿಯೂರು,
17 ರಂದು ಚಳ್ಳಕೆರೆ, 21 ರಂದು ಹೊಸದುರ್ಗ, 28 ರಂದು ಮೊಳಕಾಲ್ಮೂರು ತಹಸಿಲ್ದಾರರ ಕಚೇರಿಗೆ ಭೇಟಿ ನೀಡುವರು.

ಮಾರ್ಚ್ 07 ರಂದು ಚಿತ್ರದುರ್ಗ,
14 ರಂದು ಹೊಳಲ್ಕೆರೆ,
21 ರಂದು ಹಿರಿಯೂರು,
28 ರಂದು ಚಳ್ಳಕೆರೆ ತಹಸಿಲ್ದಾರರ ಕಚೇರಿಗೆ ಭೇಟಿ ನೀಡುವರು.

ಏಪ್ರಿಲ್ ತಿಂಗಳಲ್ಲಿ 11 ರಂದು ಹೊಸದುರ್ಗ, 18 ರಂದು ಮೊಳಕಾಲ್ಮೂರು,
25 ರಂದು ಚಿತ್ರದುರ್ಗ.

ಮೇ ತಿಂಗಳಿನಲ್ಲಿ 02 ರಂದು ಹೊಳಲ್ಕೆರೆ,
09 ರಂದು ಹಿರಿಯೂರು,
16 ರಂದು ಚಳ್ಳಕೆರೆ,
23 ರಂದು ಹೊಸದುರ್ಗ,
30 ರಂದು ಮೊಳಕಾಲ್ಮೂರು ತಹಸಿಲ್ದಾರರ ಕಚೇರಿ.

ಜೂನ್ ತಿಂಗಳಿನಲ್ಲಿ 06 ರಂದು ಚಿತ್ರದುರ್ಗ, 13 ರಂದು ಹೊಳಲ್ಕೆರೆ,
20 ರಂದು ಹಿರಿಯೂರು,
27 ರಂದು ಚಳ್ಳಕೆರೆ ತಹಸಿಲ್ದಾರರ ಕಚೇರಿಗೆ ಭೇಟಿ ನೀಡುವರು.

ಸಾರ್ವಜನಿಕರು ತಮ್ಮ ತೊಂದರೆ, ಅಹವಾಲುಗಳನ್ನು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...