Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾದರಕ್ಷೆ ಕಂಪನಿಗಳಿಗೆ ಸವಾಲು : ಕೆಲಸ ಕಳೆದುಕೊಳ್ಳುವ ಭಯದಲ್ಲಿ ಕಾರ್ಮಿಕರು..!

Facebook
Twitter
Telegram
WhatsApp

 

ಮೊದಲು ಒಂದು ಕಾಲ ಇತ್ತು. ಬ್ರಾಂಡೆಡ್ ಚಪ್ಪಲಿಗಳನ್ನೇ ಎಲ್ಲರೂ ಪ್ರಿಫರ್ ಮಾಡ್ತಾ ಇದ್ರು. ಈಗಲೂ ಬ್ರಾಂಡೆಡ್ ಚಪ್ಪಲಿಗಳನ್ನೇ ಹಾಕ್ತಾರೆ. ಆದ್ರೆ ಅದಕ್ಕೂ ಮೀರಿ ಅಂದದ ಚೆಂದದ ಚಪ್ಪಲಿಗಳು ಮಾರುಕಟ್ಟೆಗೆ ಬಂದಿವೆ. ಹೀಗಾಗಿ ಪಾದರಕ್ಷೆಯ ಕಂಪನಿಗಳು ಸವಾಲೊಂದನ್ನು ಎದುರಿಸುತ್ತಿವೆ. ಈ ಬಗ್ಗೆ ವಿಕೆಸಿ‌ ಪ್ರೈಡ್ ಮಾಲೀಕ ಬೇಸರ ಹೊರ ಹಾಕಿದ್ದಾರೆ.

ಟ್ವೀಟ್ ಮಾಡಿರುವ ರಜಾಕ್, 3-40 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ವಲಯಕ್ಕೆ ಈಗ ಬೆಂಬಲದ ಅಗತ್ಯವಿದೆ ಅನ್ನೋದನ್ನ ಒತ್ತಿ ಹೇಳಿದ್ದಾರೆ. ಕ್ವಾಲಿಟಿ ಕಂಟ್ರೋಲ್ ಆರ್ಡರ್ ಮತ್ತು ಅಧಿಕಾರಿಗಳು ತಕ್ಷಣವೇ ಮಧ್ಯೆ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಭಾರತದ ಆರ್ಥಿಕತೆಗೆ ಪಾದರಕ್ಷೆಯ ಕಂಪನಿಯೂ ಗಮನಾರ್ಹವಾದ ಕೊಡುಗೆ ನೀಡಿದೆ. ಈಗ ಸಂಕಷ್ಟಕ್ಕೆ ಸಿಲುಕಿದೆ ಎಂದು ತಿಳಿಸಿದ್ದಾರೆ.

ಕೋವಿಡ್‌ನಿಂದಾಗಿ ಪೂರೈಕೆಯ ಸರಪಳಿ ಹಾಳಾಗಿಬಿಡ್ತು. ಉತ್ಪಾದನೆ ಸ್ಥಗಿತವಾಯ್ತು. ಗ್ರಾಹಕರ ಬೇಡಿಕೆಯಲ್ಲೂ ಕುಸಿತ ಆಗಿಬಿಡ್ತು. ಇದು ಸಂಪೂರ್ಣ ಉತ್ಪಾದನೆ ಮತ್ತು ಚಿಲ್ಲರೆ ಮಾರ್ಕೆಟ್‌ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತು ಅನ್ನೋದು ರಜಾಕ್‌ ಅವರು ವ್ಯಕ್ತಪಡಿಸಿರೋ ಕಳವಳವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!