Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಷ್ಯಾ ಅಧ್ಯಕ್ಷನ ಸಾವಿನ ಬಗ್ಗೆ ಭವಿಷ್ಯ ನುಡಿದ ಉಕ್ರೇ‌ನ್ ಅಧ್ಯಕ್ಷ..!

---Advertisement---

 

ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ ಈಗಲೂ ತನ್ನ ಯುದ್ಧವನ್ನು ನಿಲ್ಲಿಸಿಲ್ಲ. ಉಕ್ರೇನ್ ಕೂಡ ತನ್ನ ಶಕ್ತಿ ಮೀರಿ ರಷ್ಯಾ ವಿರುದ್ಧ ಹೋರಾಟ ನಡೆಸುತ್ತಿದೆ. ಯುದ್ಧ ಶುರುವಾಗಿ ಇತ್ತಿಚೆಗೆ ಒಂದು ವರ್ಷವಾಗಿದೆ. ಇದೀಗ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ, ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಪುಟಿನ್ ಬಗ್ಗೆ ಮಾತನಾಡಿದ ಝೆಲೆನ್ಸ್ಕಿ, ವ್ಲಾಡಿಮರ್ ಒಂದು ದಿನ ತನ್ನ ಆಪ್ತ ವಲಯದಿಂದಾನೇ ಸಾವನ್ನಪ್ಪುತ್ತಾರೆ ಎಂದಿದ್ದಾರೆ. ಝೆಲೆನ್ಸ್ಕಿ ಅವರ ಈ ಮಾತು ಉಕ್ರೇನ್ ನ ಇಯರ್ ಎಂಬ ಸಾಕ್ಷ್ಯ ಚಿತ್ರದಲ್ಲಿ ಕೇಳಿ ಬಂದಿದೆ. ರಷ್ಯಾ ಯುದ್ಧ ಸಾರಿ ವರ್ಷವಾದ ಹಿನ್ನೆಲೆ ಈ ಸಾಕ್ಷ್ಯ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

ಅವರ ಆಪ್ತ ವಲಯದವರೇ ಅಧ್ಯಕ್ಷನ ವಿರುದ್ಧ ಕೆಲಸ ಮಾಡಲು ಪ್ರೇರೆಪಿಸಲಿದೆ. ರಷ್ಯಾ ಅಧ್ಯಕ್ಷ ನಾಯಕತ್ವದಲ್ಲಿ ದುರ್ಬಲತೆಯ ಅವಧಿ ಬರಲಿದೆ. ಪರಭಕ್ಷಕಗಳು ಪರಭಕ್ತನನ್ನು ತಿನ್ನುತ್ತವೆ. ಕೊಲೆಗಾರ‌ನನ್ನು ಕೊಲ್ಲಲು ಅವರು ಕಾರಣಗಳನ್ನು ಕಂಡುಕೊಳ್ಳುತ್ತಾರೆ. ಇದು ಖಂಡಿತಾ ನಡೆಯುತ್ತದೆ. ಆದರೆ ಯಾವಾಗ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...