Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಬ್ಬರು ನಾಯಕರು ಮುಖಾಮುಖಿಯಾಗಿದ್ದೆ ತಪ್ಪಾ : ಬಿಎಸ್ವೈ, ಸಿದ್ದು ಭೇಟಿಗೆ ವಿ ಸೋಮಣ್ಣ ಪ್ರತಿಕ್ರಿಯೆ

Facebook
Twitter
Telegram
WhatsApp

ಮೈಸೂರು: ಉತ್ತರ ಕರ್ನಾಟಕದತ್ತ ಪಯಣ ಬೆಳೆಸಿದ್ದ ಮಾಜಿ ಸಿಎಂ ಗಳಾದ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಏರ್ಪೋರ್ಟ್ ನಲ್ಲಿ ಮುಖಾ ಮುಖಿಯಾಗಿದ್ದರು. ಈ ವೇಳೆ ರಾಜ್ಯಸಭಾ ಚುನಾವಣೆಯ ಬಗ್ಗೆ ಚರ್ಚಿಸಿದ್ದಾರೆಂದು ಗುಲ್ಲೆದ್ದಿತ್ತು. ಇದೀಗ ಆ ಬಗ್ಗೆ ಸಚಿವ ವಿ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಇಬ್ಬರು ನಾಯಕರು ಸೌಹಾರ್ಧಯುತವಾಗಿ ಭೇಟಿ ಮಾಡಿದ್ದಾರೆ. ಇಬ್ಬರು ಆಕಸ್ಮಿಕವಾಗಿಯೂ ಭೇಟಿಯಾಗಬಾರದಾ ಎಂದು ಪ್ರಶ್ನಿಸಿದ್ದಾರೆ. ಅವರಿಬ್ಬರ ಆಕಸ್ಮಿಕ ಭೇಟಿಯನ್ನು ಯಾರೋ ವಿಡಿಯೋ ಮಾಡಿ, ಅದನ್ನು ಹೊರಗಡೆ ಬಿಟ್ಡಿದ್ದಾರೆ.

ಇಬ್ಬರು ನಾಯಕರು ರಾಜ್ಯಸಭಾ ಚುನಾವಣೆ ವಿಚಾರವನ್ನು ಮಾತನಾಡಿಲ್ಲ. ಸಿದ್ದರಾಮಯ್ಯ, ಯಡಿಯೂರಪ್ಪ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಡಿ. ಇಬ್ಬರು ಕೂಡ ಒಳ್ಳೆಯ ನಾಯಕರು. ಕೆಲವರ ನಂಬಿಕೆಗಳಿಗೆ ಅಪಮಾನ ಮಾಡುವುದು ಸರಿಯಲ್ಲ. ಹಾದಿ ಬೀದಿ ಜಗಳವಾಗಬಾರದು ಸುಖಾಂತ್ಯವಾಗಬೇಕು ಎಂದು ವಿ ಸೋಮಣ್ಣ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ,

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ

ಸಂಸತ್ ಪ್ರವೇಶಿಸಿ, ಮೋದಿ ಪರ ಕೈ ಎತ್ತುತ್ತೇನೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಇಂದು ಲೋಕಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಮಾತ್ರ ಶಿವಮೊಗ್ಗ ಕ್ಷೇತ್ರ. ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಎಷ್ಟೋ ವರ್ಷಗಳಿಂದ ಬಿಜೆಪಿಯಲ್ಲಿದ್ದ ಈಶ್ವರಪ್ಪ,

error: Content is protected !!