Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುದ್ಧ ಎನ್ನುವುದು ಹುಚ್ಚುತನ.. ಅದನ್ನ ನಿಲ್ಲಿಸಿ : ಪೋಪ್ ಪ್ರಾನ್ಸಿಸ್ ..!

Facebook
Twitter
Telegram
WhatsApp

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ನಾಗರಿಕರು ಬಲಿಯಾಗುತ್ತಿದ್ದಾರೆ. ದಿನೇ ದಿನೇ ಸಾವು ನೋವು ಹೆಚ್ಚಾಗುತ್ತಿದೆ. ಈ ಯುದ್ಧದಲ್ಲಿ 71 ಮಕ್ಕಳು ಗಾಯಗೊಂಡಿರುವ ಬಗ್ಗೆ ಉಕ್ರೇನ್ ಮಾಹಿತಿ ನೀಡಿದೆ. ಅಷ್ಟೇ ಅಲ್ಲ ರಷ್ಯಾ ಯುದ್ಧದಲ್ಲಿ ಉಕ್ರೇನ್ ನ 364 ನಾಗರಿಕರು ಸಾವನ್ನಪ್ಪಿರುವ ಬಗ್ಗೆ ವಿಶ್ವಸಂಸ್ಥೆ ಮಾಹಿತಿ ನೀಡಿದೆ.

ಇನ್ನು ಉಕ್ರೇನ್ ನಲ್ಲಿ ಗುಂಡಿನ ದಾಳಿಗೆ ಹರ್ಜೋತ್ ಸಿಂಗ್ ಗಾಯಗೊಂಡಿದ್ದರು. ಇದೀಗ ಉಕ್ರೇನ್ ನಿಂದ ಪೊಲೆಂಡ್ ತಲುಪಿದ್ದಾರೆ. ವಿದೆಶಾಂಗ ಇಲಾಖೆ ಅಧಿಕಾರಿಗಳು ಭಾರತಕ್ಕೆ ಕರೆತರುತ್ತಿದ್ದಾರೆ. ಯುದ್ಧದಿಂದಾಗಿ ಸಾಕಷ್ಟು ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಉಕ್ರೇನ್ ನಲ್ಲಿ ರಕ್ತ, ಕಣ್ಣೀರಿನ ನದಿ ಹರಿಯುತ್ತಿದೆ ಪೋಪ್ ಪ್ರಾನ್ಸಿಸ್ ಬೇಸರ ಹೊರ ಹಾಕಿದ್ದಾರೆ. ಇದು ಸೇನಾ ಕಾರ್ಯಾಚರಣೆ ಅಲ್ಲ, ಆದರೆ ಭೀಕರ ಯುದ್ಧ. ಸಾವು ನೋವು ಸಂಭವಿಸುತ್ತಿದೆ. ಸಂತ್ರಸ್ತರ ಸಂಖ್ಯೆ ಹೆಚ್ಚುತ್ತಿದೆ. ಯುದ್ಧ ಎನ್ನುವುದು ಹುಚ್ಚುತನ ಅದನ್ನ ನಿಲ್ಲಿಸಿ ಎಂದಿದ್ದಾರೆ.

ಉಕ್ರೇನ್ ನ ಖಾರ್ಕೀವ್ ನಲ್ಲಿ ರಷ್ಯಾ ವಿಮಾನವನ್ನ ಉಕ್ರೇನ್ ಸೇನೆ ಹೊಡೆದುರುಳಿಸಿದೆ. ಈ ಘಟನೆಯಲ್ಲಿ ರಷ್ಯಾ ಯುದ್ಧ ವಿಮಾನದಲ್ಲಿದ್ದ ಪೈಲೆಟ್ ಸಾವನ್ನಪ್ಪಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

error: Content is protected !!