Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸಿಎಂ ಹಾಗೂ ಯತ್ನಾಳ್ ನಡುವೆ ಸದನದಲ್ಲಿ ಮಾತಿನ ಸಮರ..!

Facebook
Twitter
Telegram
WhatsApp

 

ಬೆಂಗಳೂರು: ಸದನ ಶುರುವಾದಾಗಿನಿಂದ ಮಾತಿನ ಸಮರ ಜೋರಾಗಿದೆ. ಇಂದು ಡಿಕೆ ಶಿವಕುಮಾರ್ ಹಾಗೂ ಬಿಜೆಪಿ ನಾಯಕ ಯತ್ನಾಳ್ ನಡುವೆ ಮಾತಿನ ಚಕಮಕಿ ನಡೆದಿದೆ. ವರ್ಗಾವಣೆಯಲ್ಲಿ ವ್ಯಾಪಾರವಾಗಿದೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಇದೇ ವೇಳೆ ಚೇರ್ ನಲ್ಲಿ ಕೂತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಮೇಲೆದ್ದು, ಸುಮ್ನೆ ಕೂತ್ಕೊಳಯ್ಯ. ಸಿಎಂ ಹುದ್ದೆಗೆ 2,500 ಕೋಟಿ. ಮಂತ್ರಿ ಹುದ್ದೆನು ಸಾವಿರ ಕೋಟಿ ಅಂತ ಹೇಳಿದವರು ನೀವು. ಕೂತ್ಕೊಳಯ್ಯ ಕಂಡಿದ್ದೀನಿ ಅಂತ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

https://youtu.be/pPquPBeMGy8

ಏನೇನು ಮಾತನಾಡಿದ್ದೀರಿ, ಏನೇನು ಕಥೆ ಎನ್ನುವುದು ಹಿಸ್ಟರಿ ನಮ್ಮತ್ರ ಇದೆ. ಅರ್ಥ ಆಯಿತಾ. ಆವಾಗ ನಿಮ್ಮ ಸಿಎಂ ಸುಮ್ಮನಿದ್ದರೆಂದು ನಾವೂ ಸುಮ್ಮನಿರುವುದಕ್ಕೆ ತಯಾರಿಲ್ಲ. ನಿನ್ ಮಾತಿನ ಮೇಲೆ, ನಾಲಿಗೆ ಮೇಲೆ ಹಿಡಿತವಿರಬೇಕು. ಅವತ್ತು ಅವರು ಸುಮ್ಮನಿದ್ದರು. ನನ್ನಂತವನಾಗಿದ್ದರೆ ಅವತ್ತೆ 24 ಗಂಟೆಯಲ್ಲಿ ಪಾರ್ಟಿಯಿಂದ ಡಿಸ್ಮಿಸ್ ಮಾಡುತ್ತಿದ್ದೆ. ನಿಮ್ಮಂತವರಿಂದಾನೇ ಇವತ್ತು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿರುವುದು ಎಂದು ಯತ್ನಾಳ್ ಆರೋಪಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!