Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಾಕ್ ಮೇಲೆ ಯುದ್ಧ ; ಸಚಿವ ಜಮೀರ್ ಅಹ್ಮದ್ ಖಾನ್ ರಿಯಾಕ್ಷನ್ ಏನು..?

---Advertisement---

ಬೆಂಗಳೂರು; ಪಾಕ್ ಮೇಲೆ ಯುದ್ಧ ಮಾಡೋದು ಗ್ಯಾರಂಟಿ. ಕೇಂದ್ರದಿಂದ ಈಗಾಗಲೆ ಎಲ್ಲಾ ರಾಜ್ಯಗಳಿಗೆ ಸೂಚನೆಯನ್ನು ನೀಡಲಾಗಿದೆ. ಜನರು ತಮ್ಮನ್ನು ತಾವೂ ಸಂರಕ್ಷಿಸಿಕೊಳ್ಳಲು ಏನೆಲ್ಲಾ ಮಾಡಬೇಕು ಎಂಬುದನ್ನು ಸೂಚಿಸಿದ್ದಾರೆ. ಸಂರಕ್ಷಣೆಗಾಗಿ ಮಾಕ್ ಡ್ರಿಲ್ ನಡೆಸಲಿದ್ದಾರೆ. ಈ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುತ್ತೆ ಅನ್ನೋದು ಗೊತ್ತಿಲ್ಲ. ನಮ್ಮ ಕೇಂದ್ರದ ನಾಯಕರಾದಂತ ರಾಹುಲ್ ಗಾಂಧಿ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡ್ತೇವೆ ಅಂತ ಹೇಳಿದ್ದಾರೆ. ನಮ್ಮ ಪಕ್ಷದ ವತಿಯಿಂದ ಬೆಂಬಲ ಘೋಷಣೆ ಮಾಡಿದ್ದಾರೆ. ನಾವೂ ಕೂಡ ಅವರ ಜೊತೆಗೆ ಇರ್ತೇವೆ ಎಂದಿದ್ದಾರೆ.

ಪಾಕಿಸ್ತಾನದ ಕೆಟ್ಟ ಚಾಳಿಯನ್ನ ಭಾರತ ಇಷ್ಟು ದಿನ ಸಹಿಸಿಕೊಂಡೆ ಬಂದಿದೆ. ಎಚ್ಚರಿಕೆಯನ್ನು ನೀಡುತ್ತಾ ಬಂದಿದೆ. ಪಾಕಿಸ್ತಾನ ಈಗಿರುವ ಪರಿಸ್ಥಿತಿ ನೋಡಿದ್ರೆ ತಿನ್ನುವುದಕ್ಕೂ ಗತಿ ಇಲ್ಲ ಎಂಬಂತ ಸ್ಥಿತಿ ಅದರದ್ದು. ಅಂತದ್ರಲ್ಲಿ ಈಗಲೂ ಭಾರತದ ಮೇಲೆ ಸುಮ್ಮ ಸುಮ್ಮನೆ ದಾಳಿ ನಡೆಸೋದು, ದ್ವೇಷ ಸಾಧಿಸೋದನ್ನ ಮಾಡ್ತಾ ಇದೆ. ಮೊದಲೇ ನಮ್ಮ ಭಾರತ ಎಲ್ಲದರಲ್ಲೂ ಶಕ್ತಿಶಾಲಿಯಾಗಿ ಮುನ್ನುಗ್ಗುತ್ತಿದೆ. ಪಾಕಿಸ್ತಾನದ ವಿರುದ್ಧ ಪ್ರತಿದಾಳಿ ನಡೆಸದೇ ಇರುತ್ತದೆಯಾ. ಕಾಶ್ಮೀರದಲ್ಲಿ ಎಂಜಾಯ್ ಮಾಡುವುದಕ್ಕೆ ಹೋದವರ ಪ್ರಾಣ ತೆಗೆದ ಪ್ರತೀಕಾರವೇ ಇದಾಗಿದೆ. ಈಗಾಗಲೇ ಪಾಕಿಗಳಿಗೆ ಬಿಸಿ ಮುಟ್ಟಿಸಿದೆ‌. ಇನ್ಮುಂದೆ ಏನಿದ್ರು ಅವರನ್ನ ಮತ್ತೆ ಏಳದಂತೆ ಮಟ್ಟ ಹಾಕೋದಷ್ಟೇ. ಈ ಪಾಕಿಗಳ ಕ್ರೌರ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ಕೇಂದ್ರ ಸರ್ಕಾರದ ನಡೆಗೆ ಎಲ್ಲಾ ಪಕ್ಷದಿಂದಾನೂ ಬೆಂಬಲವಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment