Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಜಾನ್ ವೇಳೆ ಭಾಷಣ ನಿಲ್ಲಿಸಿ ಬಾರೀ ಚಪ್ಪಾಳೆ ಗಿಟ್ಟಿಸಿಕೊಂಡ ಅಮಿತ್ ಶಾ…! ವಿಡಿಯೋ ನೋಡಿ.

Facebook
Twitter
Telegram
WhatsApp

 

ಬಾರಾಮುಲ್ಲಾ (ಜಮ್ಮು ಮತ್ತು ಕಾಶ್ಮೀರ) :  ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣವನ್ನು ಸ್ವಲ್ಪ ಸಮಯ ನಿಲ್ಲಿಸಿ ಜನರಿಂದ ಬಾರೀ ಚಪ್ಪಾಳೆ ಗಿಟ್ಟಿಸಿಕೊಂಡ ಘಟನೆ ನಡೆದಿದೆ.

ಉತ್ತರ ಕಾಶ್ಮೀರ ಜಿಲ್ಲೆಯ ಶೋಕತ್ ಅಲಿ ಸ್ಟೇಡಿಯಂನಲ್ಲಿ
ರ್ಯಾಲಿ ನಡೆಯುತ್ತಿದ್ದ ವೇಳೆ ಸಮೀಪದ ಮಸೀದಿಯಲ್ಲಿ ‘ಆಜಾನ್’ ಅಥವಾ ಮುಸ್ಲಿಮರ ಪ್ರಾರ್ಥನೆ ನಡೆಯುತ್ತಿತ್ತು.
ಆಜಾನ್’ ನಡೆಯುತ್ತಿದೆ ಎಂದು ವೇದಿಕೆಯಲ್ಲಿದ್ದವರೊಬ್ಬರು ಹೇಳಿದಾಗ, ಅಮಿತ್ ಶಾ ಅವರು ತಮ್ಮ ಅರ್ಧ ಗಂಟೆಯ ಭಾಷಣವನ್ನು ತಕ್ಷಣವೇ ನಿಲ್ಲಿಸಿದರು. ಇದರಿಂದಾಗಿ ರ್ಯಾಲಿಯಲ್ಲಿ ನೆರೆದಿದ್ದ ಕಾರ್ಯಕರ್ತರು ಭಾರಿ ಚಪ್ಪಾಳೆ ಮತ್ತು ಅವರ ಪರವಾಗಿ ಘೋಷಣೆಗಳನ್ನು ಕೂಗಿದರು.

ನಾನು ನನ್ನ ಭಾಷಣವನ್ನು ಮುಂದುವರಿಸಬೇಕೆ ಅಥವಾ ಬೇಡವೇ ಎಂದು ಕೇಳಿ ನಂತರ ಅವರು ತಮ್ಮ ಭಾಷಣವನ್ನು ಮುಂದುವರೆಸಿದರು.

ವೇದಿಕೆಯಲ್ಲಿದ್ದ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಪ್ರಧಾನಮಂತ್ರಿ ಕಚೇರಿಯ (ಪಿಎಂಒ) ರಾಜ್ಯ ಸಚಿವ ಜಿತೇಂದರ್ ಸಿಂಗ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!