ಮೂತ್ರ ವಿಸರ್ಜನೆ ಒಂದು ನೈಸರ್ಗಿಕ ಕ್ರಿಯೆ. ಮೂತ್ರ ಮಾಡಿದಾಗ ದೇಹದಲ್ಲಿನ ಕಲ್ಮಶ, ವಿಷಕಾರಿ ಅಂಶಗಳಿದ್ದರೆ ಅವುಗಳು ಹೊರಗೆ ಆ ಮೂಲಕ ಹೋಗುತ್ತವೆ. ಮೂತ್ರದಿಂದಾನೇ ನಮ್ಮ ದೇಹದ ಹಲವು ಆರೋಗ್ಯದ ಸಮಸ್ಯೆಗಳನ್ನು ತಿಳಿದುಕೊಳ್ಳಬಹುದು. ಮೂತ್ರವೇನಾದರೂ ಬಣ್ಣ ಬಣ್ಣದಲ್ಲಿ ಹೋಗುತ್ತಿದ್ದರೆ ದೇಹದಲ್ಲೇನೋ ವ್ಯತ್ಯಾಸವಾಗಿದೆ ಎಂದೇ ಅರ್ತ. ಆರೋಗ್ಯದ ಕಡೆಗೆ ಗಮನ ಕೊಡಬೇಕು ಎಂದೇ ಅಲ್ಲಿಗೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.
ದೇಹಕ್ಕೆ ನೀರು ಬಹಳ ಮುಖ್ಯ. ಹೆಚ್ಚು ನೀರು ಕುಡಿದರೆ ಹಲವು ಬಾರಿ ಮೂತ್ರ ವಿಸರ್ಜನೆಯನ್ನು ಮಾಡುತ್ತಾರೆ. ಆದರೆ ಅದೆಷ್ಟೋ ಜನ ನೀರು ಕುಡಿಯುವುದೇ ಬಹಳ ಕಡಿಮೆ. ಆಗ ದೇಹವೂ ನಿರ್ಜಲೀಕರಣಕ್ಕೆ ತಿರುಗುತ್ತದೆ. ಮೂತ್ರವೂ ಹಳದಿ ಬಣ್ಣಕ್ಕೆ ತಿರುಗುತ್ತದೆ. ಆದ ಕಾರಣ ಆದಷ್ಟು ಹೆಚ್ಚು ನೀರನ್ನು ಕುಡಿಯುವುದು ಉತ್ತಮ. ಇನ್ನು ಮೂತ್ರ ಮಾಡುವಾಗ ಹಲವರಲ್ಲಿ ನೋವು ಕಾಣಿಸಿಕೊಳ್ಳುತ್ತದೆ ಇದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬೇಡಿ. ಮೂತ್ರಕೋಶದ ಅಕ್ಕಪಕ್ಕದ ಅಂಗಾಂಗಗಳಿಗೆ ಏನೋ ತೊಂದರೆಯಾಗಿರುವ ಕಾರಣಕ್ಕೇನೆ ಆ ರೀತಿಯ ನೋವು ಬರುವುದಕ್ಕೆ ಕಾರಣವಾಗುತ್ತದೆ.
ಮೂತ್ರಕೋಶದ ಹಲವು ನೋವುಗಳಿಗೆ ಕಲ್ಲಂಗಡಿ ಹಣ್ಣಿನ ಬೀಜ ಬೆಸ್ಟ್ ಮದ್ದು. ನಾವೆಲ್ಲಾ ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣನ್ನು ತಿಂದು ಅದರ ಬೀಜವನ್ನು ಬಿಸಾಡುತ್ತೇವೆ. ಆದರೆ ಅದರಿಂದಾಗುವ ಉಪಯೋಗ ತಿಳಿದುಕೊಂಡರೆ ಖಂಡಿತ ನೀವೂ ಬಿಸಾಡುವುದಿಲ್ಲ. ಹಾಗಾದ್ರೆ ಅದು ಎಷ್ಟು ಉಪಯೋಗ..? ಹೇಗೆ ಬಳಕೆ ಮಾಡಬೇಕೆಂಬ ಮಾಹಿತಿ ಇಲ್ಲಿದೆ.
ಮೂತ್ರದ ಜಾಗದಲ್ಲಿ ಕಲ್ಲು ಇದ್ದಲ್ಲಿ, ಉರಿಮೂತ್ರ, ನೋವು ಇದ್ದವರು ಕಲ್ಲಂಗಡಿ ಹಣ್ಣಿನ ಬೀಜ ಬಳಸವಹುದು. ಕಲಗಲಂಗಡಿ ಹಣ್ಣಿನಲ್ಲಿ ನೀರಿನಂಶ ಸಾಕಷ್ಟು ಪ್ರಮಾಣದಲ್ಲಿ ಇದೆ. ಹೀಗಾಗಿ ಅದರ ಬೀಜವನ್ನು ಮೇಲಿನ ಸಿಪ್ಪೆ ಬಿಡಿಸಿ, ಒಣಗಿಸಿ ಸೇವಿಸಬಹುದು. ಇದರಿಂದ ಮೂತ್ರದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…