Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸ್ಲಿಂ ಭಾಂಧವರ ಕೊಲೆಯನ್ನೂ ಖಂಡಿಸುತ್ತೇವೆ : ಡಿಕೆ ಶಿವಕುಮಾರ್

Facebook
Twitter
Telegram
WhatsApp

ಚಿತ್ರದುರ್ಗ: ಮಂಗಳೂರು ಜಿಲ್ಲೆಯಲ್ಲಿ ಮೂರು ಕೊಲೆಗಳು ನಡೆದಿವೆ. ಈ ಕೊಲೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಚಿತ್ರದುರ್ಗದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸರ್ಕಾರ ತಾರತಮ್ಯ ಮಾಡುತ್ತಿದೆ. ನಮ್ಮದು ಶಾಂತಿಯ ತೋಟ. ಬೇಧ ಭಾವ ಮಾಡಬಾರದು. ಮುಸ್ಲಿಂ ಭಾಂಧವರ ಕೊಲೆಯೂ ನಡೆದಿದೆ. ಅದನ್ನು ಖಂಡಿಸುತ್ತೇವೆ ಎಂದಿದ್ದಾರೆ.

ಇದೇ ವೇಳೆ ಕಾರ್ಯಕರ್ತರ ಜೊತೆ ಪೂರ್ವಭಾವಿ ಸಭೆ ನಡೆಸಿದ್ದು, ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರ್ಯ ಚಳುವಳಿಯ ಬಗ್ಗೆ ಚಿಂತನೆ ನಡೆಸುತ್ತಿದೆ. ಈ ದೇಶ ನಮ್ಮದು, ಸಂವಿಧಾನ ನಮ್ಮದು, ಈ ದೇಶ ನಮ್ಮದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಮಾಡಬೇಕು. ಸ್ವಾತಂತ್ರ್ಯ ಸಿಗುವ ಸಮಯದಲ್ಲಿ ಬಿಜೆಪಿಯವರೇನು ಇರಲಿಲ್ಲ ಎಂದಿದ್ದಾರೆ.

ಅವರು ಮನೆ ಮೇಲೆ ಬಾವುಟ ಹಾರಿಸುವ ಕರೆ ನೀಡಿದ್ದಾರೆ. ಆ ಮೊದಲೇ ನಾವು ಪಾದಯಾತ್ರೆ ಮಾಡಿ ಸಂಭ್ರಮಿಸಲು ಕರೆ ನೀಡಿದ್ದೇವೆ. ತ್ರಿವರ್ಣದ ಬಾವುಟ ನಾವು ನೀಡಿದ್ದು ಇದನ್ನು ಹಾಕಿಕೊಳ್ಳುವ ಅಧಿಕಾರಕ್ಕೆ ಕಾಂಗ್ರೆಸ್ಸಿಗರಿಗೆ ಇದೆ ಬಿಜೆಪಿಯವರಿಗೆ ಇಲ್ಲ. ಭಾರತ ಜೊಡೋ ಪಾದಯಾತ್ರೆಯು ನಿಮ್ಮ ಜಿಲ್ಲೆಯಲ್ಲಿ 80 ಕಿ.ಮೀ ಸಾಗಲಿದೆ. ಈ ಪಾದಯಾತ್ರೆ ಮೇಕೆದಾಟು ಪಾದಯಾತ್ರೆಗಿಂತ ಚನ್ನಾಗಿ ನಡೆಯಬೇಕು ಕಾಂಗ್ರೆಸ್ ಕಾರ್ಯಕರ್ತರಿಗೆ ಎಂದು ಕರೆ ನೀಡಿದರು.

ಸದರಿ ಪಾದಯಾತ್ರೆಯಲ್ಲಿ ಬಿಜೆಪಿ ಪಕ್ಷದ ವೈಪಲ್ಯಗಳನ್ನು ಭೀತ್ತಿಪತ್ರಗಳನ್ನು ಹಂಚಬೇಕು. ಆಗಸ್ಟ್-03 ರಂದು ಸಿದ್ದರಾಮಯ್ಯರವರ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸುವ ಸಂಖ್ಯೆಯೂ ಸಹ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲೂ ಭಾಗವಹಿಸಬೇಕು. ಪಕ್ಷಾತೀತವಾಗಿ ಭಾಗವಹಿಸುವಂತೆ ಭಾಗವಹಿಸಲು ಮನವಲಿಕೆ ಮಾಡಬೇಕು. ಎಲ್ಲಾ ವರ್ಗದವರನ್ನು, ಎಲ್ಲಾ ಸಮಸ್ಯೆಗಳನ್ನು ಹೊತ್ತು ಈ ಪಾದಯಾತ್ರೆ ನಡೆಸೋಣ ಭಾರತವನ್ನು ಒಂದು ಮಾಡುವ ನಿಟ್ಟಿನಲ್ಲಿ ಶ್ರಮಿಸೋಣ ಎಂದರು. ರಾಹುಲ್ ಗಾಂಧಿಯವರು ಶ್ರೀ ಮಠಕ್ಕೆ ಭಾಗವಹಿಸುವ ಸಂದರ್ಭದಲ್ಲಿ ಭಾಗವಹಿಸುವ ಬಗ್ಗೆ ಚರ್ಚೆ ಮಾಡುತ್ತೇನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಸಂಗಾತಿಯೊಂದಿಗೆ ಸಾಮರಸ್ಯ ಪತ್ನಿಯೊಂದಿಗೆ ವಿರಸ

ಈ ರಾಶಿಯವರು ಸಂಗಾತಿಯೊಂದಿಗೆ ಸಾಮರಸ್ಯ ಪತ್ನಿಯೊಂದಿಗೆ ವಿರಸ, ಬುಧವಾರ- ರಾಶಿ ಭವಿಷ್ಯ ಅಕ್ಟೋಬರ್-17,2022 ಸೂರ್ಯೋದಯ: 06:10 ಏಎಂ, ಸೂರ್ಯಾಸ್ತ : 05:52 ಪಿಎಂ ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಶ್ವಯುಜ ಮಾಸ,

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

error: Content is protected !!