Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೂ ಗಾಂಧೀಜಿ ಧರ್ಮ ಇಟ್ಟುಕೊಂಡೇ ಹೋಗುತ್ತಿರೋದು : ಸಚಿವ ಈಶ್ವರಪ್ಪ

Facebook
Twitter
Telegram
WhatsApp

ಯಾದಗಿರಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತ ಹಿನ್ನೆಲೆ ಬಿಜೆಪಿ ಹಿಂದುತ್ವದ ಆಧಾರದ ಮೇಲೆ ಗೆದ್ದಿದೆ. ಜನ ಸಾಧನೆ ನೋಡದೆ ಹಿಂದುತ್ವ ನೋಡಿ ಮತ ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಈ ಹೇಳಿಕೆಗೆ ಯಾದಗಿರಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ಬಿಜೆಪಿ ಧರ್ಮ, ಗಲಭೆ ಆಧಾರದಲ್ಲಿ ಗೆದ್ದಿದೆ ಎಂದಿದ್ದಾರೆ. ಬಿಜೆಪಿ ಹೊರಟಿರುವುದೇ ಗಾಂಧೀಜಿ ಧರ್ಮ ಇಟ್ಟುಕೊಂಡು. ಕಾಂಗ್ರೆಸ್ ಭಯೋತ್ಪಾದಕ, ಮತಾಂಧ ಮುಸ್ಲಿಂ ರಿಗೆ ಬೆಂಬಲ ನೀಡುತ್ತೆ. ಈ ರೀತಿಯ ಬೆಂಬಲ ನೀಡುತ್ತಿರುವುದರಿಂದಲೇ ಕಾಂಗ್ರೆಸ್ ನಿರ್ನಾಮವಾಗುತ್ತಿದೆ.

ತಾಕತ್ತಿಲ್ಲದೆ ಕಾಂಗ್ರೆಸ್ ತಾಕತ್ತಿನ ಮಾತನಾಡ್ತಿದ್ದಾರೆ. ತಾಕತ್ತಿರುವ ಸಿದ್ದರಾಮಯ್ಯ ಚುನಾವಣೆಯಲ್ಲಿ ಸೋತಿದ್ದಾರೆ. ಕಾಂಗ್ರೆದ್ ಸೋಲಿಸುವ ಶಕ್ತಿಶಾಲಿ ಪಡೆ ಬಿಜೆಪಿಯಲ್ಲಿದೆ. ಪಂಚರಾಜ್ಯದ ರೀತಿ ರಾಜ್ಯ ಚುನಾವಣೆಯಲ್ಲೂ ಆಗಲಿದೆ. ಕಾಂಗ್ರೆಸ್ ಪಕ್ಷ ರಾಜ್ಯ ಚುನಾವಣೆಯಲ್ಲೂ ಸೋಲಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

error: Content is protected !!