Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮನ್ನ ಬಿಟ್ಟು ಯಾರೂ ಏನು ಮಾಡೋದಕ್ಕೆ ಆಗಲ್ಲ : 2023ರ ಭವಿಷ್ಯ ನುಡಿದ ಎಚ್ಡಿಕೆ..!

Facebook
Twitter
Telegram
WhatsApp

ಬೆಂಗಳೂರು: ಮುಂದಿನ ವಿಧಾನ ಸಭಾ ಚುನಾವಣೆಗೆ ಒಂದು ವರ್ಷವಷ್ಟೇ ಬಾಕಿ ಇದೆ. ಈಗಾಗಲೇ ಎಲ್ಲಾ ಪಕ್ಷದವರು ಚುನಾವಣಾ ಪ್ರಿಪರೇಷನ್ ಮಾಡಿಕೊಳ್ಳುತ್ತಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮನ್ನ ಬಿಟ್ಟು ಯಾರೂ ಏನು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

2023 ರ ಚುನಾವಣೆಗೆ ನಮ್ಮ ಶ್ರಮ ಏನು ಅಂತ ಗೊತ್ತಾಗುತ್ತೆ ಎಂದು ನಿನ್ನೆ ಹೇಳಿದ್ದರು. ಈ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ದೊರೆತ ಬೆನ್ನಲ್ಲೇ ಆ ಹೇಳಿಕೆಗೆ ಉತ್ತರಿಸಿರುವ ಕುಮಾರಸ್ವಾಮಿ, ಜೆಡಿಎಸ್ ಬಿಟ್ಟು ಯಾರು ಏನು ಮಾಡೋಕ್ ಆಗಲ್ಲ. ನಾನು ಯಾವುದೇ ರಾಷ್ಟ್ರೀಯ ಪಕ್ಷದ ಮನೆಗೆ ಹೋಗಿಲ್ಲ. ಮುಂದೆಯೂ ಹೋಗಲ್ಲ. ನಮ್ಮ ಮನೆಗೇನೆ ರಾಷ್ಟ್ರೀಯ ಪಕ್ಷದ ನಾಯಕರು ಬರ್ತಾರೆ ಎಂದಿದ್ದಾರೆ.

2023ಕ್ಕೆ ನಮ್ಮ ಗುರಿ ಏನಿದೆ ಅದನ್ನ ತಲುಪುತ್ತೇವೆ. ಇವರೆಲ್ಲಾ ಪ್ರಾದೇಶಿಕ ಪಕ್ಷದ ಮನೆಗೆ ಬರುವಂತ ರಾಷ್ಟ್ರೀಯ ನಾಯಕರು. ಬಿಜೆಪಿ ನಾಯಕರೇ ಜೆಡಿಎಸ್ ಗೆ ಬರುವಂತೆ ಈ ಮುಂಚೆ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಯಾವತ್ತು ಅತಂತ್ರವಾಗಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

ನಮ್ಮ ವಿದ್ಯಾಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ : ಡಾ.ಕೆ.ಎಂ.ವಿರೇಶ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮೇ. 21:  ನನ್ನ ವಿದ್ಯಾ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಧ್ಯವಾದಷ್ಟು ಉಚಿತವಾದ ಶಿಕ್ಷಣವನ್ನು ನೀಡಲಾಗುವುದು

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

error: Content is protected !!