Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಡೀ ಜಿಲ್ಲೆಯನ್ನು ಬಿಜೆಪಿಮಯ ಮಾಡಿದ್ದು ನಾವೇ : ಜನರ್ದನ ರೆಡ್ಡಿ

Facebook
Twitter
Telegram
WhatsApp

ಬೆಂಗಳೂರು: ಪಾರಿಜಾತ ನಿವಾಸದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಸುದ್ದಿಗೋಷ್ಟಿ ನಡೆಸಿ, ತನ್ನ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಈ ವೇಳೆ ತನಗೆ ಒಲಿದು ಬಂದಿದ್ದಂತ ಸಚಿವ ಸ್ಥಾನವನ್ನು ಬಿಟ್ಟುಕೊಟ್ಟ ಬಗ್ಗೆಯೂ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರೆಡ್ಡಿ, 2004ರಲ್ಲಿ ಕರುಣಾಕರ ರೆಡ್ಡಿ ಬಿಜೆಪಿಯಿಂದ ಎಂಪಿ ಆದ್ರೂ. 2005ರಲ್ಲಿ ಗ್ರಾಮ ಪಂಚಾಯತಿಯಲ್ಲಿಯೂ ಜಯ ಸಿಕ್ಕಿತು. ಇಡೀ ಜಿಲ್ಲೆಯನ್ನು ಬಿಜೆಪಿಮಯ ಮಾಡಿದ್ದು ನಾವೇ. ಆಗ ಯಡಿಯೂರಪ್ಪ ಅವರನ್ನು ಕರೆತಂದು ಸರ್ಕಾರ ಮಾಡೋಣಾ ಅಂತ ಹೇಳಿದ್ರು. ಜೊತೆಯಲ್ಲಿ ಇರಬೇಕು ಎಂದಾಗ ನಾನು ಒಪ್ಪಿದೆ.

2006ರಲ್ಲಿ 20-20 ಸರ್ಕಾರ ಬಂತು. ಆಗ ಸಮ್ಮಿಶ್ರ ಸರ್ಕಾರದಲ್ಲಿ ಸಚಿವನಾಗಲು ಹೇಳಿದರು. ನಾನು ವಿನಮ್ರವಾಗಿ ಸಚಿವ ಸ್ಥಾನ ತಿರಸ್ಕರಿಸಿದೆ. ಹಿಂದುಳಿದ ವರ್ಗದ ರಾಮುಲುರನ್ನು ಸಚಿವನಾಗಿ ಮಾಡಲು ಹೇಳಿದ್ದೆ. ಬಿಎಸ್ವೈ ರಾಮುಲುರನ್ನು ಸಚಿವರನ್ನಾಗಿ ಮಾಡಿದರು. ಶ್ರೀರಾಮುಲು ಬೇರೆ ಅಲ್ಲ, ನಾನು ಬೇರೆ ಅಲ್ಲ. ನಾನು ಮಂತ್ರಿಯಾಗಿದ್ದಾಗ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!