Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ: ಉಗ್ರಪ್ಪ

Facebook
Twitter
Telegram
WhatsApp

ಬೆಂಗಳೂರು: ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ,ಪಕ್ಷವನ್ನ ಅಧಿಕಾರಕ್ಕೆ ತರಲು ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದರು. ಈ ವೇಳೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು ಮೂರು ದಶಕಗಳಿಂದ ಅವ್ರನ್ನ ಬಲ್ಲೆ, ಕ್ರೀಯಾಶೀಲ ರಾಜಕಾರಣಿ ರೈತ ಕುಟುಂಬದಲ್ಲಿ ಹುಟ್ಟಿ ಹಿರಿಯ ನಾಯಲಕರಾಗಿ ಹೊರಹೊಮ್ಮಿದ್ದಾರೆ ಎಂದರು.

ನಿನ್ನೆ ಬೇರೆಯವರು ಏನೋ ಜೋಕ್ ಮಾಡಿದ್ರು,ಅದನ್ನ ಕೇಳಿ ನಗ್ತಾ ಬಂದು ಪ್ರೆಸ್ ಮೀಟ್ ಮಾಡ್ದೆ
ಸಲೀಂ ರವರು ಏನೋ ನನ್ನ ಕಿವಿಯಲ್ಲಿ ಗುಸುಗುಟ್ಟಿದ್ರು,
ಇರಿಗೇಶನ್ ಹಗರಣದ ಬಗ್ಗೆ ಹೇಳ್ತಿದ್ರು ಬಿಜೆಪಿಯವರು ನಮ್ಮ‌ಮೇಲೆ ಗೂಬೆ ಕೂರಿಸ್ತಾರೆ ಅಂತ ಹೇಳ್ರಿದ್ರು ಅವರು ಹೇಳಿದ್ದಕ್ಕೆ ನಾನು ಅಲ್ಲಿಗೇ ನಿಲ್ಲಿಸಿದ್ದೆ ಮಾಧ್ಯಮಗಳಲ್ಲಿ ದೊಡ್ಡದಾಗಿ‌ ಇದನ್ನ ಬಿಂಬಿತವಾಗುತ್ತಿದೆ.ಡಿಕೆಶಿ ಬಗ್ಗೆ ಮಾತನಾಡಿದ್ದಾರೆಂದು ಬಿಂಬಿತವಾಗುತ್ತಿದೆ ಎಂದರು.

ಡಿಕೆಶಿ ಬ್ಯುಸಿನೆಸ್ ನಿಂದ ಆಸ್ತಿ ಸಂಪಾದನೆ ಮಾಡಿದ್ದಾರೆ. ರಾಜಕಾರಣದಿಂದ ಅವರು ಆಸ್ತಿಗಳಿಸಿದವರಲ್ಲ.ಪಕ್ಷಕ್ಕಾಗಿ ಅವರು ಕಳೆದುಕೊಳ್ತಿದ್ದಾರೆ
ಈ ಪರ್ಸೆಂಟೇಜ್ ನಿಂದ ಅವರು ಗಳಿಸಿದ್ದಲ್ಲ. ಆಯನೂರು ಉಮೇಶ್ ಬಗ್ಗೆ ಸಲೀಂ ಹೇಳ್ರಿದ್ರು
ಮೊನ್ನೆ ಐಟಿ ರೇಡ್ ಆದ ಬಿಎಸ್ ವೈ ಆಪ್ತರ ಬಗ್ಗೆ ಹೇಳ್ತಿದ್ರು,ದಾಳಿಗೊಳಗಾದ ಉಮೇಶ್ ನಮ್ಮ ಊರಿನವರು ಎಂದಿದ್ದರು. ಇದನ್ನೇ ಮಾಧ್ಯಮಗಳಲ್ಲಿ ದೊಡ್ಡದಾಗಿ ಬಿಂಬಿಸಲಾಗ್ತಿದೆ ಈ ರೀತಿ ಬಿಂಬಿಸುವುದು ಸರಿಯಲ್ಲ
ಕಮೀಷನ್,ಭ್ರಷ್ಟಾಚಾರವಾಗಲಿ ಕಾಂಗ್ರೆಸ್ ಗೆ ದೂರ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

error: Content is protected !!