Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ED ಅಡ್ವೋಕೇಟ್ ಬಳಿಯೇ ಈ ಕೇಸಿನ ಬಗ್ಗೆ ತಿಳಿದುಕೊಂಡಿದ್ದೇವೆ : ಡಿಕೆ ಶಿವಕುಮಾರ್

Facebook
Twitter
Telegram
WhatsApp

 

ನವದೆಹಲಿ: ಇಂದು ರಾಜ್ಯದ ಬಹುತೇಕ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಅಗ್ನಿಪಥ್ ಯೋಜನೆ ಮತ್ತು ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದು ವಿರೋಧಿ ಈ ಪ್ರತಿಭಟನೆ ನಡೆಯುತ್ತಿದೆ.

ಈ ಸಂಬಂಧ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಜೊತೆ ನಾವಿದ್ದೇವೆ. ಧೈರ್ಯವಾಗಿ ನೀವು ಇರಬೇಕು. ಕಾಂಗ್ರೆಸ್ ಕಚೇರಿಗೆ ಪದಾಧಿಕಾರಿಗಳನ್ನು ಬಿಡುತ್ತಿಲ್ಲ. ಎಂಎಲ್ಎಗಳನ್ನು ಬಿಡುತ್ತಿಲ್ಲ. ಸುಮಾರು 54 ಗಂಟೆಗಳ ಕಾಲ ವಿಚಾರಣೆ ನಡೆಸುವ ಅಗತ್ಯವಿಲ್ಲ. ಕಿರುಕುಳ ಕೊಡುವುದರಲ್ಲಿ ಅವರು ಖುಷಿ ಪಡ್ತಾ ಇದ್ದಾರೆ. ನನಗೂ ಕಿರುಕುಳ ಕೊಟ್ಟು ಖುಷಿ ಪಟ್ಟಿದ್ದರು.

ಈ ಘಟನೆ ರಾಜಕೀಯ ಪ್ರೇರಿತವಾದದ್ದು. ನಿನ್ನೆಯೆಲ್ಲ ಇಡಿಯಲ್ಲಿ ಅಡ್ವಕೇಟ್ ಆಗಿ ಕೆಲಸ ಮಾಡಿದವರ ಬಳಿ ಕೇಳಿ ತಿಳಿದುಕೊಂಡಿದ್ದೇನೆ. ಈ‌ ಮನಿ ಲ್ಯಾಂಡ್ರಿಂಗ್ ಬೇರೆಯವರ ದುಡ್ಡು ಲಪಾಟಿಯಿಸಿದ್ದಾರಾ. ಅದೊಂದು ಟ್ರಸ್ಟಿ. ಬೇಕಂತಲೇ ದೂರು ನೀಡಿದ್ದಾರೆ. ವಿಚಾರಣೆ ನಡೆಸಲಿ ಆದರೆ ಅದಕ್ಕೆ ರೀತಿ ನೀತಿ ಅಂತಿರುತ್ತೆ.

ಈಗ ನೋಡಿ ಸೋನಿಯಾಗಾಂಧಿ ಅವರಿಗೆ ಆರೋಗ್ಯ ಸರಿಯಿಲ್ಲ. ನಾವೆಲ್ಲಾ ಮಾನಸಿಕವಾಗಿ ಧೈರ್ಯ ತುಂಬಲು ಇಲ್ಲಿಗೆ ಬಂದಿದ್ದೇವೆ. ಮತ್ತೆ 23 ಕ್ಕೆ ಅವರನ್ನ ವಿಚಾರಣೆಗೆ ಕರೆದಿದ್ದಾರೆ. ನೋಡೋಣಾ ಮುಂದೆ ಏನಾಗುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!