ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 24 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲಾ ಹೇಗೆ ಬದುಕಬೇಕು. ಯಾವ ರೀತಿ ವ್ಯವಹರಿಸಬೇಕೆನ್ನುವ ಅರಿವು ಎಲ್ಲರಲ್ಲಿಯೂ ಇರಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಜ್ಞಾನಪ್ರಕಾಶ್ ತಿಳಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದರು.
ಸಮಾಜದಲ್ಲಿ ನಾವ್ಯಾರು ಬಂಧುಗಳು, ನೆಂಟರಿಷ್ಟರಲ್ಲ. ಎಲ್ಲರೂ ಮನುಷ್ಯರು. ಪರಸ್ಪರರು ಸ್ನೇಹ, ಸೌಹಾರ್ಧತೆ, ಸಹಬಾಳ್ವೆಯಿಂದ ಬದುಕುವುದನ್ನು ಕಲಿತಾಗ ಜೀವನದಲ್ಲಿ ಯಾವ ಸಮಸ್ಯೆಯೂ ಎದುರಾಗುವುದಿಲ್ಲ ಎಂದರು.
ಲೇಖಕ ಹೆಚ್.ಆನಂದ್ಕುಮಾರ್ ಮಾತನಾಡಿ ಚಲನೆ, ಸಂಚಲನೆ ಇದೇ ಮನುಷ್ಯನ ಅರಿವಿನ ಮುಖ್ಯ ಲಕ್ಷಣ. ಮತ್ತೊಬ್ಬರನ್ನು ಮೆಚ್ಚಿಸಿ ಖುಷಿ ಪಡುವುದು ಮನುಷ್ಯತ್ವವಲ್ಲ ಎಂದು ಹೇಳಿದರು.
ಲಕ್ಷ್ಮಿಕಾಂತ್, ಜ್ಯೋತಿ, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಬೂದಿ ಪಾಪಯ್ಯ, ಫೈಲ್ವಾನ್ ಮಲ್ಲಿಕಾರ್ಜುನ, ಬಿ.ಕೃಷ್ಣಪ್ಪ, ಪುಷ್ಪವತಿ, ವಿನೋಧಮ್ಮ,ಲತಾ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಹೃದಯ ಭಾಗದಲ್ಲಿರುವ ಬಿ.ಡಿ. ರಸ್ತೆಯ ಎಸ್.ಬಿ.ಐ. ಬ್ಯಾಂಕ್ ಸಮೀಪ, ಶಾರ್ಟ್ ಸರ್ಕ್ಯೂಟ್…
ಬೆಂಗಳೂರು; ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲು ವಾಸ ಅನಿಭವಿಸುತ್ತಿದ್ದಾರೆ. ಇದರ ನಡುವೆ ತನಿಖೆಯು ನಡೆಯುತ್ತಿದ್ದು, ಗೌರವ…
ಧಾರವಾಡ; ಇಲ್ಲಿನ ಹನುಮಕೊಪ್ಪ ಗೊಂಬೆಗಳು ಭವಿಷ್ಯ ನುಡಿದಿವೆ. ಯುಗಾದಿ ಹಬ್ಬದಂದು ಇಲ್ಲಿನ ಗೊಂಬೆಗಳ ಬಳಿ ಭವಿಷ್ಯ ಕೇಳುವ ಪ್ರತೀತಿ ಇದೆ.…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಬ್ಯಾಂಕ್ ಕಾಲೋನಿ ವಾಸಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಮೂಲದ ನಿವೈತ್ತ ಶಿಕ್ಷಕ…
ಇಂದು ಯುಗಾದಿ ಹಬ್ಬ. ಹಿಂದೂಗಳ ಹೊಸ ವರ್ಷಾರಂಭ. ಮರ ಗಿಡಗಳು ಹಳೆ ಎಲೆಗಳನ್ನ ಉದುರಿಸಿ ಹೊಸ ಚಿಗುರನ್ನ ಹೊತ್ತು, ಸುಂದರವಾಗಿ…
ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು, ಭಾನುವಾರದ ರಾಶಿ ಭವಿಷ್ಯ…