Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೂ ಜೈಲಿಗೆ ಹೋಗಿದ್ದೀವಿ, ಹೀಗೆ ಹೆದರಿ ಓಡಿ ಹೋಗಿಲ್ಲ : ಸಿ ಟಿ ರವಿ

Facebook
Twitter
Telegram
WhatsApp

ಚಿಕ್ಕಮಗಳೂರು: ನಿನ್ನೆ ರಾಹುಲ್ ಗಾಂಧಿಗೆ ಇಡಿ ನೀಡಿದ್ದ ಸಮನ್ಸ್ ಬಗ್ಗೆ ಖಂಡಿಸಿ, ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು, ಪಾದಯಾತ್ರೆ ಮೂಲಕ ರಾಹುಲ್ ಗಾಂಧಿಯನ್ನು ಕರೆತಂದರು. ಈ ವೇಳೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದ್ರೆ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಪೊಲೀಸರಿಂದ ತಪ್ಪಿಸಿಕೊಂಡು ಓಡಿದ್ದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಈ ವಿಚಾರ ಸಂಬಂಧ ಮಾತನಾಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಅವರಿಗೆ ಉಜ್ವಲ ಭವಿಷ್ಯವಿದೆ ಎಂದು ವ್ಯಂಗ್ಯವಾಡಿದ್ದಾರೆ.

ಭವಿಷ್ಯವಿರುವುದು ರಾಜಕಾರಣದಲ್ಲಿ ಅಲ್ಲ ರನ್ನಿಂಗ್ ರೇಸ್ ನಲ್ಲಿ. ನಾನು ನೋಡಿದೆ. ಕ್ಷಣಮಾತ್ರದಲ್ಲಿ ಮಿಂಚಿನ ಓಟ. ಬಹುಶಃ ಅಥ್ಲೆಟಿಕ್ ಹೋದ್ರೆ ಅಲ್ಲಿ ಓಟದ ಆಟ ತೋರಿಸಬಹುದು. ಕಡೂರು ಗಿರೀಶ್ ಅವರು ಹೇಳೊದ್ದನ್ನು ನೆನಪು ಮಾಡಿದೆ. ನಾವೂ ಕೂಡ ಚಳುವಳಿ ಮೂಲಕ ಬಂದವರು. ಹತ್ತಾರು ಪೊಲೀಸ್ ಸ್ಟೇಷನ್ ನಲ್ಲಿ ಒದೆ ತಿಂದಿದ್ದೀವಿ. ನಮಗೇನು ಸಂಕೋಚವಿಲ್ಲ. ಚಳುವಳಿ ಮಾಡಿ. ವರ್ಷಕ್ಕೆ ಎರಡೂ ಮೂರುಮೂರು ಸಲ ಜೈಲಿಗೆ ಹೋಗಿದ್ದೀವಿ. ಯಾವತ್ತು ಕೂಡ ಬೆನ್ನು ತೋರಿಸಿ ಹೋಗಿಲ್ಲ.

ಅವರಿಗೆ ಏನು ವಯಸ್ಸು ಎಂಬುದು ಗೊತ್ತಿಲ್ಲ. ಪರವಾವಿಲ್ಲ ಓಟದಲ್ಲಿ ಭವಿಷ್ಯ ಕಂಡುಕೊಳ್ಳಬಹುದು. ಪೊಲೀಸರಿಂದ ತಪ್ಪಿಸಿಕೊಳ್ಳುವ ಕಳ್ಳರಿಗೆ ಇವರು ಮಾದರಿಯಾಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!