Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಂಕಾದಹನ ಮಾಡಿದಂತೆ ಕಾಂಗ್ರೆಸ್ ದಹನ ಮಾಡುತ್ತೇವೆ : ಸಚಿವ ಶ್ರೀರಾಮುಲು

Facebook
Twitter
Telegram
WhatsApp

 

ಬಳ್ಳಾರಿ: ಇಂದು ಬಿಜೆಪಿ ಪಕ್ಷದಿಂದ ನವಶಕ್ತಿ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಚಿವ ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಶ್ರೀರಾಮನಿಗೆ ನ್ಯಾಯ ಕೊಟ್ಟಿದ್ದು, ಹನುಮನಿಗೆ ಶಕ್ತಿ ಕೊಟ್ಟಿದ್ದು ಬಿಜೆಪಿ ಪಕ್ಷ. ಲಂಕಾದಹನ ಮಾಡಿದಂತೆ ಮುಂದೆ ಕಾಂಗ್ರೆಸ್ ದಹನ ಮಾಡುವುದಕ್ಕೆ ಈ ಸಮಾವೇಶದಿಂದ ಆರಂಭವಾಗಲಿದೆ ಎಂದಿದ್ದಾರೆ.

ವಾಲ್ಮೀಕಿ ಸಮಾವೇಶಕ್ಕೆ ಹತ್ತು ಲಕ್ಷ ಜನ ಬಂದಿದ್ದಾರೆ ಈ ಜನಸಂಖ್ಯೆಯನ್ನು ನೋಡಿದರೆ ನಮ್ಮ ನಡೆ ಸಾಮಾಜಿಕದ ಕಡೆ ಎಂಬುದು ಅರಿವಾದಂತಿದೆ. ಇವತ್ತು ಸಾರ್ಥಕ ಸಮಾವೇಶ ನಡೆಯುತ್ತಿದೆ. ಏಳು ಸಾವಿರ ಬೇಡರ ಪಡೆಗಳು ವಿಜಯನಗರ ಸಾಮ್ರಾಜ್ಯವನ್ನು ಯಾವ ರೀತಿ ಮುಂದುವರೆಸಿಕೊಂಡು ಬಂದಿದ್ದೇವೋ ಅದೇ ರೀತಿ, ಮುಂದಿನ ಚುನಾವಣೆಯ ಬಿಜೆಪಿಯನ್ನು ನಮ್ಮ ಸಮುದಾಯ ನಡೆಸಬೇಕು ಎಂದರು.

ನಾವೂ ದೇಶಕ್ಕೋಸ್ಕರ ವಾಜಪೇಯಿ ಅವರನ್ನು ನೆನಪು ಮಾಡಿಕೊಳ್ಳುತ್ತೇವೆ. ಈಗ ನಮ್ಮ ದಕ್ಷಿಣದ ವಾಜಪೇಯಿ ನಮ್ಮ ಸಿಎಂ ಆಗಿದ್ದಾರೆ. ಕಾಂಗ್ರೆಸ್ ನವರು ಮೀಸಲಾತಿ ನೀಡದೆ ನಿದ್ದೆ ಮಾಡಿದರು. ಆದ್ರೆ ನಮ್ಮ ಸರ್ಕಾರ ಎಸ್ಟಿ ಸಮುದಾಯಕ್ಕೆ 3 ರಿಂದ 7ರಷ್ಟು ಮೀಸಲಾತಿ ನೀಡಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!