Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಆಡಳಿತವಿದ್ದಾಗ ನಡೆದ ಹಗರಣಗಳ ತನಿಖೆ ಮಾಡಿಸುತ್ತೇವೆ : ಸಚಿವ ಪ್ರಿಯಾಂಕ್ ಖರ್ಗೆ

Facebook
Twitter
Telegram
WhatsApp

 

 

ಬೆಂಗಳೂರು: ಬಿಜೆಪಿ ಆಡಳಿತದಲ್ಲಿದ್ದಾಗ ನಡರದ ಹಗರಣಗಳ ಬಗ್ಗೆ ನಡೆಸುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಿಯಾಂಜ್ ಖರ್ಗೆ, ಬಿಟ್ ಕಾಯಿನ್, ಗಂಗಾ ಕಲ್ಯಾಣ, ಕೊರೊನಾ ವೇಳೆ ನಡೆದ ಭ್ರಷ್ಟಾಚಾರದ ಸೇರಿ ತನಿಖೆ ನಡೆಸುತ್ತೇವೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸೈಬರ್ ಎಕ್ಸ್ಪರ್ಟ್ ಬೇಕು. ಕೆಲವೊಂದು ನ್ಯಾಯಾಂಗ ತನಿಖೆ ಆಗುತ್ತೆ. ತನಿಖೆ ಮಾಡಿಸುತ್ತೇವೆ ಎಂದು ಮಾತು ಕೊಟ್ಟಿದ್ದೆವು ಅದಕ್ಕರ ಬದ್ಧವಾಗಿದ್ದೇವೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ2 ಎಫ್ಐಆರ್ ದಾಖಲಾಗಿದೆ. ತನಿಖಾ ತಂಡಕ್ಕೆ ಆ ಬಗ್ಗೆ ಮಾಹಿತಿ ನೀಡುತ್ತೇವೆ.

ಹೆಚ್ಚುವರಿ ಅಕ್ಕಿ ನೀಡುವ ವಿಚಾರವಾಗಿ ಮಾತನಾಡಿ, ಯಾವುದೇ ಸರ್ಕಾರ ಇದ್ದರು ಜನ ಕಲ್ಯಾಣ ಮುಖ್ಯವಾಗಬೇಕು.‌ ಹಾಗಾಗಿ ನಾವೂ ಅನ್ನ ಭಾಗ್ಯ ಘೋಷಣೆ ಮಾಡಿದ್ದೇವೆ. ಕೇಂದ್ರ ಸರ್ಕಾರ ಖಾಸಗಿಗೆ ಅಕ್ಕಿ ಕೊಡ್ತೇವೆ ಅಂತ ಹೇಳುತ್ತಿದೆ. ರಾಜ್ಯ ಸರ್ಕಾರ ದುಡಿಯುವ ಕೈ ಬಲ ಪಡಿಸುತ್ತಿದೆ ಎಂದಿದ್ದಾರೆ.

ಇನ್ನು ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಾರಂತೆ. ದೆಹಲಿಗೆ ಹೋಗಿ ಪ್ರತಿಭಟನೆ ಮಾಡಲಿ. ತಾಕತ್ತು ಇದ್ದರೆ ಅಲ್ಲಿ ಕೇಳಲಿ. ಇಲ್ಲಿ 25 ಸಂಸದರಿದ್ದಾರಲ್ಲ ಅವರೆಲ್ಲ ಅಲ್ಲಿ ಹೋಗಿ ಕೇಳಲಿ ಎಂದು ಟಾಂಗ್ ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!