Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿವೈ ರಾಘವೇಂದ್ರ ಮತ್ತೆ ಸಂಸದನಾಗಲು ನಾವೂ ಅವಕಾಶ ಕೊಡಲ್ಲ : ಕಾಂಗ್ರೆಸ್ ನಾಯಕ

Facebook
Twitter
Telegram
WhatsApp

ಶಿವಮೊಗ್ಗ: ಶಿಕಾರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿವೈ ರಾಘವೇಂದ್ರ ವಿರುದ್ಧ ಸೋತಿದ್ದ ನಾಗರಾಜು ಗೌಡ, ಇದೀಗ ಮತ್ತೆ ಹರಿಹಾಯ್ದಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಪಕ್ಷಕ್ಕೆ ಸೇರುವುದರ ಜೊತೆಗೆ ಕಾರ್ಯಕರ್ತರನ್ನು ಸೇರಿಸಿದರು. ಬಳಿಕ ಮಾತನಾಡಿದ ಅವರು, ಬಿವೈ ರಾಘವೇಂದ್ರ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಪದೇ ಪದೇ ಶಿವಮೊಗ್ಗದ ಜನ ಮೋಸ ಹೋಗಲ್ಲ. ಮತ್ತೆ ಬಿವೈ ರಾಘವೇಂದ್ರ ಸಂಸದರಾಗಲ್ಲ. ಅದಕ್ಕೆ ನಾವೂ ಬಿಡುವುದಿಲ್ಲ. ಶಿಕಾರಿಪುರದಲ್ಲಿ ಕಳಪೆ ನೀರಾವರಿ ತನಿಖೆ ಮಾಡಿಸ್ತೀನಿ. ಬಿವೈ ರಾಘವೇಂದ್ರ ಪುನಃ ಸಂಸದನಾಗುವುದಿಲ್ಲ ಎಂದಿದ್ದಾರೆ.

ಪಕ್ಷವಿರೋಧಿ ಎಂದು ಉಚ್ಛಾಟಿತನಾಗಿದ್ದ ನನ್ನನ್ನ ಕಾಂಗ್ರೆಸ್ ಗೆ ಪುನಃ ಸೇರ್ಪಡೆ ಮಾಡಿರೋದು ನನಗೆ ಹೆಮ್ಮೆ ಇದೆ. ನಾನು ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧ ಶಿಕಾರಿಪುರದಲ್ಲಿ ಅತೀ ಕಡಿಮೆ ಮತದಲ್ಲಿ ಸೋತಿದ್ದೆ. ಅವರು ಹಣದ ಹೊಳೆ ಹರಿಸಿದರೂ ಸಹ ಕ್ಷೇತ್ರದ ಜನ ನನ್ನ ಕೈ ಹಿಡಿಯುವ ಕೆಲಸ ಮಾಡಿದ್ದರು. ಸರಿ ಸಮಾನ ವೋಟ್‌ಗಳನ್ನ ನನಗೆ ನೀಡಿದ್ದರು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!