Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿ.31 ರಂದು ಕರ್ನಾಟಕ ಬಂದ್ : ನಿಖಿಲ್ ಕುಮಾರಸ್ವಾಮಿ ಏನಂದ್ರು..?

Facebook
Twitter
Telegram
WhatsApp

ರಾಮನಗರ: ಎಂಇಎಸ್ ಬ್ಯಾನ್ ಮಾಡಬೇಕೆಂದು ಆಗ್ರಹಿಸಿ ಡಿ.31 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ಕರೆ ನೀಡಿವೆ. ಇದಕ್ಕೆ ಸಾಕಷ್ಟು‌ ಪರ ವಿರೋಧ ವ್ಯಕ್ತವಾಗ್ತಾ ಇದೆ. ಇದೀಗ ಜೆಡಿಎಸ್ ಯುವ ನಾಯಕ, ನಟ ಬಂದ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಸಿನಿಮಾ ಪ್ರಮೋಷನ್ ಗಾಗಿ ರಾಮನಗರಕ್ಕೆ ಭೇಟಿ ನೀಡಿದ್ದ ನಿಖಿಲ್ ಕುಮಾರಸ್ವಾಮಿ, ಮಾಧ್ಯಮದ ಪ್ರಚಾರಕ್ಕಾಗಿ ಬಂದ್ ಮಾಡಬಾರದು ಎಂದಿದ್ದಾರೆ. ಡಿಸೆಂಬರ್ 31 ರಂದು ಬಂದ್ ಗೆ ಕರೆ ನೀಡಿರುವುದು ನಮ್ಮ ಚಿತ್ರರಂಗಕ್ಕೆ ತುಂಬಾ ನಷ್ಟ ಉಂಟು ಮಾಡುತ್ತದೆ. 31 ರಂದು ಹಲವು ಸಿನಿಮಾಗಳು ರಿಲೀಸ್ ಆಗಲಿವೆ. ಅದೆಲ್ಲಕ್ಕೂ ಹೊಡೆತ ಬೀಳಲಿದೆ ಎಂದಿದ್ದಾರೆ.

ಸಾರ್ವಜನಿಕರಿಗೆ ಸಹಾಯವಾಗುತ್ತೆ ಎಂದರೆ ಬಂದ್ ಮಾಡಲು. ಆದ್ರೆ ಕೇವಲ ಮಾಧ್ಯಮದ ಪ್ರಚಾರಕ್ಕಾಗಿ ಬಂದ್ ಮಾಡುವುದು ಬೇಡ. ಈ ರೀತಿಯಾದ ಬಂದ್ ಅನ್ನು ನಾನು ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ. ಸಿನಿಮಾ ರಿಲೀಸ್ ಆದ ಮೂರು ದಿನ ತುಂಬಾ ಮುಖ್ಯ. ಆ ದಿನಗಳಲ್ಲೇ ಕಲೆಕ್ಷನ್ ಸಿಗುವುದು. ಆದ್ರೆ ಅಂದೇ ಬಂದ್ ಮಾಡಿದ್ರೆ ನಿರ್ಮಾಪಕರಿಗೆ ನಷ್ಟವಾಗುತ್ತೆ. ಎಂದು ಬಂದ್ ಗೆ ಬೆಂಬಲವಿಲ್ಲವೆಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!