Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರು ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಅಧಿಕ ಧನ ಸಂಪತ್ತು ಗಳಿಸುವ ಆಸೆ

Facebook
Twitter
Telegram
WhatsApp

ಈ ರಾಶಿಯವರು ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಅಧಿಕ ಧನ ಸಂಪತ್ತು ಗಳಿಸುವ ಆಸೆ,

ಈ ರಾಶಿಯವರ ಪ್ರೇಮಿಗಳ ಜೋಡಿ ಬಹುಚೆಂದ!

ಬುಧವಾರ- ರಾಶಿ ಭವಿಷ್ಯ ಆಗಸ್ಟ್-9,2023

ಸೂರ್ಯೋದಯ: 06.07 AM, ಸೂರ್ಯಾಸ್ತ : 06.44 PM

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ವರ್ಷ ಋತು,

ತಿಥಿ: ಇವತ್ತು ಅಷ್ಟಮಿ 03:52 AM ತನಕ ನಂತರ ನವಮಿ
ನಕ್ಷತ್ರ: ಇವತ್ತು ಭರಣಿ 01:32 AM ತನಕ ನಂತರ ಕೃತ್ತಿಕ
ಯೋಗ: ಇವತ್ತು ವೃದ್ಧಿ03:41 PM ತನಕ ನಂತರ ಧ್ರುವ
ಕರಣ: ಇವತ್ತು ಕೌಲವ 03:52 AM ತನಕ ನಂತರ ತೈತಲೆ 03:56 PM ತನಕ ನಂತರ ಗರಜ

ರಾಹು ಕಾಲ: 12:00 ನಿಂದ 01:30 ವರೆಗೂ
ಯಮಗಂಡ: 07:30 ನಿಂದ 09:00 ವರೆಗೂ
ಗುಳಿಕ ಕಾಲ: 10:30 ನಿಂದ 12:00 ವರೆಗೂ

ಅಮೃತಕಾಲ: 11.59 PM to 01.39 AM (ಮರುದಿನ)
ಅಭಿಜಿತ್ ಮುಹುರ್ತ: 0: ನಿಂದ 0: ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಮೇಷ ರಾಶಿ:
ಮಕ್ಕಳ ಭೇಟಿಗಾಗಿ ವಿದೇಶಕ್ಕೆ ಹೋಗುವುದು ಮುಂದೂಡುವುದು ಉತ್ತಮ,ವಿದೇಶ ಮೂಲ ಕಂಪನಿಗಳಲ್ಲಿ ಉದ್ಯೋಗ ಮಾಡುತ್ತಿರುವ ಉದ್ಯೋಗಿಗಳಿಗೆ ಗೊಂದಲ ನಿವಾರಣೆಯಾಗಲಿದೆ, ನಿಮ್ಮ ವೀಸಾ ನವೀಕರಣದ ಬಗ್ಗೆ ಗೊಂದಲ ನಿವಾರಣೆ ಸಾಧ್ಯತೆ,
ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ. ಕೆಲವೊಮ್ಮೆ ಅಪಾಯಕಾರಿ ಪರಿಸ್ಥಿತಿ ಎದುರಿಸುವಿರಿ. ಇವರ ಹಠಾತ್ ನಿರ್ಧಾರಗಳಿಂದಾಗಿ ಎಡವಟ್ಟೇ ಹೆಚ್ಚು. ನೀವು ಆರ್ಥಿಕವಾಗಿ ಅಷ್ಟೇನೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವವರಲ್ಲ. ಇವರು ಕ್ಷಣಿಕ ಆಕರ್ಷಣೆಗೆ ಹೆಚ್ಚು ಒಳಗಾಗುತ್ತಾರೆ. ಹೊಸ ಬಟ್ಟೆ, ಕಾರು, ವಸ್ತುಗಳನ್ನು ಖರೀದಿಸುವಲ್ಲಿ ಬೇಗ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ,ಆದರೆ, ಇವರು ತಮ್ಮ ಗಳಿಕೆಯ ಸಾಮರ್ಥ್ಯವನ್ನು ಚೆನ್ನಾಗಿ ಅರಿತವರಾಗಿರುತ್ತಾರೆ. ಮಾತಾಪಿತೃ ಬಗ್ಗೆ ವಿಶ್ವಾಸ ಹೊಂದಿರುತ್ತಾರೆ. ಹಣ ಉಳಿತಾಯದ ವಿಚಾರದಲ್ಲಿ ನಿರ್ದಿಷ್ಟ ಗುರಿಗಳನ್ನು ನಿಗದಿಪಡಿಸುತ್ತಾರೆ. ಸ್ವಂತ ಉದ್ಯಮ ಪ್ರಾರಂಭಿಸಿ ಅವರೇ ಪ್ರತಿಫಲವನ್ನು ಪಡೆಯುತ್ತಾರೆ. ಭವಿಷ್ಯದಲ್ಲಿ ಹೆಚ್ಚಿನ ಲಾಭ ಗಳಿಸಲು, ಉಳಿತಾಯ ಮಾಡಲು ಹಣ ದ ವಿಷಯದಲ್ಲಿ ತೆಗೆದುಕೊಳ್ಳುವ ದಿಢೀರ್ ನಿರ್ಧಾರಗಳನ್ನು ಇವರು ನಿಯಂತ್ರಿಸಬೇಕಿದೆ. ಹಣ ಉಳಿತಾಯ ಮಾಡುವ ಕಲೆಯನ್ನು ಇವರಿಂದ ಕಲಿಯಬೇಕಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ವೃಷಭ ರಾಶಿ:
ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ವಾಸವಾಗಿರುವ ಪ್ರದೇಶದಲ್ಲಿ ಪ್ಲಾಟ್ ಖರೀದಿಸುವ ಸಾಧ್ಯತೆ,ಮನೆ ನಿರ್ಮಾಣ ಬಯಸಿದವರಿಗೆ ಸಾಲ ಸಿಗಲಿದೆ,ಕಲ್ಯಾಣ ಮಂಟಪ ಮಾಲಕದಾರರಿಗೆ ಆರ್ಥಿಕ ಚೇತರಿಕೆ,
ಮದುವೆ ಪೂರ್ವ ಸಿದ್ಧತೆ ಮಾಡಿಕೊಳ್ಳುವುದು ಉತ್ತಮ,
ನಾಲ್ಕು ಚಕ್ರದ ವಾಹನ ಖರೀದಿಸಿ ಟ್ರಾವೆಲ್ಸ್ ಮಾಡುವ ಯೋಚನೆ ಮಾಡಿ,ಸಹೋದರಿಗೆ ಆಸ್ತಿ ಕೊಡುವ ವಿಚಾರದಲ್ಲಿ ಮನಸ್ತಾಪ ಸಂಭವ.
ಅತ್ಯುತ್ತಮ ಹಣದ ವ್ಯವಸ್ಥಾಪಕರು ಆಗುವಿರಿ. ಹೊಸ ಬಟ್ಟೆ ಮತ್ತು ಆಭರಣಗಳಂಥ ವಿಷಯಗಳಿಗೆ ತುಂಬಾ ಜಾಣೆ ಉಳ್ಳವರು. ಹಿರಿಯರಿಗೆ ಎಷ್ಟು ಪ್ರಾತಿನಿಧ್ಯ ನೀಡಬೇಕೆಂಬ ಸ್ಪಷ್ಟ ಇವರಿಗಿರುತ್ತದೆ. ಸಂಗಾತಿ ಜೊತೆ ಆನಂದಿಸುತ್ತಾರೆ. ಪತ್ನಿಗೆ ಜವಾಬ್ದಾರಿ, ವಿಶ್ವಾಸಾರ್ಹತೆಗೆ ಹೆಚ್ಚು ಒಲವು ತೋರುತ್ತಾರೆ. ಹಣವನ್ನು ಉಳಿಸುವ ಮತ್ತು ಭವಿಷ್ಯದ ಯೋಜನೆ ರೂಪಿಸುವಿರಿ. ನೀವು ಸಂಗಾತಿಗೆ ಉತ್ತಮರು ಎಂಬುದನ್ನು ಸೂಚಿಸುತ್ತದೆ.ನೀವು ಐಷಾರಾಮಿಗೆ ಖರ್ಚು ಮಾಡುವ ಮೊದಲು ಎರಡು ಬಾರಿ ಯೋಚಿಸುವುದು ಉತ್ತಮ. ಸಹೋದರ ಮಕ್ಕಳಿಗೆ ಮದುವೆ ಕಾರ್ಯಕ್ಕೆ ಧನ ಸಹಾಯ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಮಿಥುನ ರಾಶಿ:
ಸಿದ್ದ ಉಡುಪು, ದಿನಸಿ ಅಂಗಡಿ, ಬೇಕರಿ, ಸ್ವೀಟ್, ಬ್ಯೂಟಿಪಾರ್ಲರ್ ವ್ಯಾಪಾರದಲ್ಲಿ ಹಣದ ಒಳಹರಿವು ಇದೆ, ಸಾಲದಿಂದ ಋಣ ಮುಕ್ತಿ ಹೊಂದಲು ಹತ್ತಿರ ದಿನ ಬರಲಿದೆ,
ಸಂಗಾತಿ ಜೊತೆ ಕಿರು ಪ್ರವಾಸ ಹಮ್ಮಿಕೊಳ್ಳುವ ಸಾಧ್ಯತೆ,
ದತ್ತು ಮಕ್ಕಳ ಪೋಷಣೆಗಾಗಿ ನಿರ್ಧಾರ ಮಾಡುವಿರಿ. ಪ್ರೇಮಿಗಳ
ಚಂಚಲ ಸ್ವಭಾವ ಮತ್ತು ಅನಿರೀಕ್ಷಿತ ನಡವಳಿಕೆಯಿಂದಾಗಿ ಜಗಳ ಸಂಭವ. ಕುಟುಂಬ ಯಜಮಾನ ಹಣಕಾಸಿನ ನಿರ್ವಹಣೆ ಸಹ ಸ್ವಲ್ಪ ಅಸ್ಥಿರವಾಗಿರುತ್ತದೆ. ಜೇಷ್ಠ ಪುತ್ರ ಹಣ ಸಂಪಾದಿಸುವುದರಲ್ಲಿ ಅತ್ಯುತ್ತಮರು. ನೀವು ಉತ್ತಮ ಸಂವಹನಕಾರರು ಮತ್ತು ಜನರೊಂದಿಗೆ ಬಹಳ ಸುಲಭವಾಗಿ ಬೆರೆಯುತ್ತಿರಿ. ನೀವು ಗಳಿಸಿದ ಹಣವನ್ನು ನಿವೇಶನ ಖರೀದಿಸಿರಿ. ಒಂದೇ ಒಂದು ದುಡುಕಿನ ಮಾತಿನಿಂದ ಆತ್ಮೀಯರ ಬಾಂಧವ್ಯ ಸಂಪೂರ್ಣವಾಗಿ ಭಂಗ ತರಲಿದೆ. ಹಣವನ್ನು ತಮ್ಮ ಉಳಿತಾಯ ಖಾತೆ ಜಮಾ ಮಾಡುವಿರಿ. ಉಪನ್ಯಾಸಕರು, ಶಿಕ್ಷಕರು ಇನ್ನಿತರ ಸರಕಾರಿ ಉದ್ಯೋಗಿಗಳು ನಿವೃತ್ತಿ ಖಾತೆಗಳಿಗೆ ನಿಯಮಿತವಾಗಿ ಸ್ವಯಂಚಾಲಿತ ವರ್ಗಾವಣೆ ಮಾಡುವ ಮೂಲಕ ಹಣವನ್ನು ಗಳಿಸುವ ಉಳಿಸುವ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕಿದೆ.ವ್ಯಾಪಾರಸ್ಥರು ಸಾಧ್ಯವಾದಷ್ಟು ದಿಢೀರ್ ಖರ್ಚನ್ನು ತಗ್ಗಿಸಬೇಕಾಗುತ್ತದೆ, ಏಕೆಂದರೆ ನಗರ ಪ್ರದೇಶದಲ್ಲಿ ಇನ್ನೊಂದು ಉದ್ಯಮ ಪ್ರಾರಂಭ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಕರ್ಕ ರಾಶಿ:
ನೀವು ನಿಮ್ಮ ಹಿತೈಷಿಗಳ ಬಗ್ಗೆ ತುಂಬಾ ಜಾಗೃತರಾಗಿರಿ,
ಜನಪ್ರತಿನಿಧಿಗಳು ನಿಮ್ಮ ಸಂಗಾತಿಯ ಮನಸ್ತಾಪ ಮುಂದಿನ ಭವಿಷ್ಯದಲ್ಲಿ ಮಾರಕವಾಗಲಿದೆ,
ನಿಮ್ಮ ಪತ್ನಿಯ ಹಣಕಾಸು ನಿರ್ವಹಣೆಯ ಬಗ್ಗೆ ಸಲಹೆಗಳ ಅಗತ್ಯ. ನೀವು ಉತ್ತಮ ಕೆಲಸಗಾರರು ಆಗಿದ್ದು, ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಭವಿಷ್ಯಕ್ಕಾಗಿ ಹಣವನ್ನು ಉಳಿಸುವ ಚಿಂತನೆ ಮಾಡುವಿರಿ. ಸ್ತ್ರೀ/ಪುರುಷರಲ್ಲಿ ಬಹಳ ಆಸಕ್ತಿ ಉಳ್ಳವರು. ರಿಯಲ್ ಎಸ್ಟೇಟ್ ಮತ್ತು ಜೀವ ವಿಮೆ ಹೂಡಿಕೆಗಳು ಹೇಗೆ ಏರುತ್ತಿದೆ ಎಂಬುದನ್ನು ನೋಡಲು ಉತ್ಸುಕರಾಗಿರುತ್ತೀರಿ. ತಮ್ಮ ಮನೆ ಮತ್ತು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವಿರಿ. ನಿಮ್ಮ ಸಂಗಾತಿಗೆ ಹಾಗೂ ಅವರ ಹಿರಿಯರಿಗೆ ಹೆಚ್ಚು ಗೌರವ ನೀಡುತ್ತಿರಿ. ಭವಿಷ್ಯದ ಜವಾಬ್ದಾರಿಗಳನ್ನು ಪೂರೈಸಲು ಅಗತ್ಯ ಹಣವನ್ನು ಉಳಿಸಿರುವುದರಿಂದ ಹೆಚ್ಚು ಸುರಕ್ಷಿತವೆಂದು ತಿಳಿದಿರುವಿರಿ. ಕುಟುಂಬದ ಸದಸ್ಯರೊಡನೆ ನೆಮ್ಮದಿಯಿಂದ ಇರುತ್ತೀರಿ. ತಮ್ಮ ಸಹೋದರ ಸಹೋದರಿಯರ ಆರ್ಥಿಕ ಸ್ಥಿರತೆಯ ಬಗ್ಗೆ ಮಾತ್ರವಲ್ಲದೆ ತಮ್ಮ ಕುಟುಂಬ ಬಗ್ಗೆಯೂ ಕಾಳಜಿ ಬಯಸುತ್ತೀರಿ. ತಮ್ಮ ಹಣವನ್ನು ಹೇಗೆ ವೃದ್ಧಿಸಬೇಕು ಎಂಬುದನ್ನು ಅದರ ಸಂಪನ್ಮೂಲಗಳನ್ನು ಹುಡುಕುವ ಬಗ್ಗೆ ಹೆಚ್ಚು ಚಿಂತೆ ಮಾಡುವಿರಿ. ಪರರ ನಿಂದನೆ ಮಾಡುವುದನ್ನು ನಿಲ್ಲಿಸಬೇಕು. ಸ್ವಂತ ವ್ಯಾಪಾರ-ವಹಿವಾಟು ಕಡೆ ಹೆಚ್ಚು ಗಮನ ಕೊಡಬೇಕು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಸಿಂಹ ರಾಶಿ:
ಪ್ರೇಮಿಗಳಿಬ್ಬರ ಕುಟುಂಬದ ಸದಸ್ಯರ ಏಕೋಮನೋಭಾವನೆಯಿಂದ ಮದುವೆ ಮುಹೂರ್ತ ನಿಗದಿ ಮಾಡಲಿದ್ದೀರಿ, ಜನಪ್ರತಿನಿಧಿಗಳು ನಿಮ್ಮ ಅನುಯಾಯಿಗಳ ಮೇಲೆ ಬರವಸೆ ಇಡಬೇಡಿ,
ರಾಜಕಾರಣಿಗಳಾದ ನೀವು ಆಕ್ರಮಣಕಾರಿ,ನೇರ ನುಡಿ ಉದ್ಯಮಶೀಲತೆಯ ಗುಣಗಳಿಂದ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುವುದು, ನೀವು ಬಹಳ ಮಹತ್ವಾಕಾಂಕ್ಷೆ ಮತ್ತು ಸೃಜನಶೀಲರಾಗಿರುವ ರಾಜಕಾರಣಿ ಇದರಿಂದ ಮಂತ್ರಿ ಸ್ಥಾನ ಸಂಪಾದಿಸುವುದು ಅಷ್ಟು ಕಷ್ಟವಾಗುವುದಿಲ್ಲ. ಪ್ರೇಮಿಗಳಿಬ್ಬರು ಜೀವನದ ಸಣ್ಣ-ಸಣ್ಣ ವಿಷಯಗಳನ್ನು ಎದುರಿಸುವಿರಿ. ರಾಜಕಾರಣಿ ಮಕ್ಕಳು ದುಬಾರಿ ಅಭಿರುಚಿಗಳನ್ನು ಹೊಂದಿರುತ್ತೀರಿ, ಇತ್ತೀಚಿನ ಪ್ರವೃತ್ತಿಗಳು ಮತ್ತು ಜೀವನಶೈಲಿಗಳನ್ನು ನಿಮಗೆ ಹಾಗೂ ನಿಮ್ಮ ಕುಟುಂಬಸ್ಥರಿಗೆ ಮುಳ್ಳಾಗುವ ಸಂಭವ. ಇವರನ್ನು ದೂರವಿರಿಸುವುದು ಸ್ವಲ್ಪ ಕಷ್ಟಸಾಧ್ಯವೇ, ಆದರೆ ದೈವ ಸಂಕಲ್ಪದಿಂದ ಬಗೆಹರಿಸಬಹುದು, ಸಮಾಜಕ್ಕೆ ಆದರ್ಶ ವ್ಯಕ್ತಿಗಳ ಆಗಿ ಮಾಡಬಹುದು. ನಿಮ್ಮ ಗುಣ ಒಂದು ರೀತಿಯ ಜೀವನದಲ್ಲಿ ಸಂತೋಷ ಹೊಂದಲು ಸಹಾಯ ಮಾಡುತ್ತದೆ. ನೀವು ಇಂದು ಅಗ್ಗದ ವಸ್ತುಗಳಿಗೆ ಖರ್ಚು ಮಾಡುವುದನ್ನು ನಿಲ್ಲಿಸಬೇಕಾಗುವುದು. ಸಂಗಾತಿಯ ಜೀವನದ ಆಸೆಗಳನ್ನು ಪೂರೈಸುವಲ್ಲಿ ಮಾಡುವ ಖರ್ಚು ಹಾಗೂ ಉಳಿತಾಯದೆಡೆಗೆ ಸಮತೋಲನವನ್ನು ಸಾಧಿಸುವುದು ಮುಖ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಕನ್ಯಾ ರಾಶಿ:
ನಿವೇಶನ ಕಲಿಸುವ ಗೊಂದಲ ನಿವಾರಣೆ, ಸಹೋದರ-ಸಹೋದರಿಯರ ಮಧ್ಯೆ ಇದ್ದ ಭಿನ್ನಾಭಿಪ್ರಾಯ ನಿವಾರಣೆಯಾಗಲಿದೆ, ಕುಟುಂಬದ ಸದಸ್ಯರ ಏಕೋಮನೋಭಾವನೆಯಿಂದ ಸಮಸ್ಯೆಗಳು ಪರಿಹಾರ,
ಕಠಿಣ ಪರಿಶ್ರಮಿಗಳ ಆದ ನೀವು ಕಳಂಕ ಇಲ್ಲದೆ ಕೆಲಸ ಮಾಡಿ ಮುಗಿಸುವಿರಿ. ವ್ಯವಹಾರ ಜಾಗರೂಕರಾಗಿರುವುದರಿಂದ ನಿಮ್ಮ ಹಣಕಾಸು ನಿರ್ವಹಣೆ ಉತ್ತಮವಾಗಿಯೇ ಇರುತ್ತದೆ. ಉದ್ಯಮ ಪ್ರಾರಂಭ ಮಾಡುವುದು ಗೊತ್ತು ವ್ಯಾಪಾರ ವಹಿವಾಟಿಗೆ ಹೇಗೆ ಮಾಡಬೇಕಿದೆ ಚಿರಪರಿಚಿತವಾಗಿದೆ, ಹಣವನ್ನು ಹೇಗೆ ಉಳಿಸಬೇಕೆಂಬುದನ್ನು ಯಾರೂ ಹೇಳುವ ಅಗತ್ಯವೇ ಇಲ್ಲ. ಪತ್ನಿಯ ಪ್ರಚೋದನೆಯಿಂದಾಗಿ ಹಣವನ್ನು ವ್ಯಯಿಸುವವರಲ್ಲ. ನಿಮ್ಮ ಆಯ್ಕೆ ಉತ್ತಮವಾಗಿಯೇ ಇರುತ್ತದೆ. ಉತ್ತಮವಾದುದನ್ನೇ ಖರೀದಿಸಬೇಕು ಎಂದು ಬಯಸುತ್ತೀರಿ. ಆರಾಮದಾಯಕ ಜೀವನಕ್ಕೆ ಹೊಸ ನಿವೇಶನ ಖರೀದಿಸುವಿರಿ. ಕೆಲವೊಮ್ಮೆ ಮಾತಾಪಿತೃ ಆರೋಗ್ಯಕ್ಕಾಗಿ ವೈದ್ಯಕೀಯ ಖರ್ಚು ಮಾಡುವಿರಿ.ದೇವಸ್ಥಾನ ಪ್ರತಿಷ್ಠಾಪನೆ ಮಾಡುವುದು ಒಳ್ಳೆಯದೇ ಎಂಬುದನ್ನು ಭಾವಿಸಿ ನಿಮ್ಮ ನೇತೃತ್ವದಲ್ಲಿ ಧರ್ಮಕಾರ್ಯ ನಡೆಯುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ತುಲಾ ರಾಶಿ:
ನಿಂತುಹೋಗಿದ್ದ ಮದುವೆ ಚರ್ಚೆ ಮರಳಿ ಸುದ್ದಿ ಕೇಳಲಿದ್ದೀರಿ, ಇದರಿಂದ ಕುಟುಂಬದಲ್ಲಿ ಸಂತಸ, ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ ಸಿಗಲಿದೆ,ಹಣ ಗಳಿಸುವುದು ಹಾಗೂ ಖರ್ಚು ಮಾಡುವುದು ಎರಡನ್ನೂ ಸಮಪ್ರಮಾಣದಲ್ಲಿಯೇ ಮಾಡುತ್ತೀರಿ. ಸಂಗಾತಿಯೊಡನೆ ಮನರಂಜನೆ. ನೀವು ಸಾಮಾಜಿಕ ಸ್ಥಾನಮಾನವನ್ನು ಕಾಪಾಡಿಕೊಳ್ಳಲು ಇಷ್ಟಪಡುತ್ತೀರಿ. ಮಧ್ಯಪಾನ ,ಧೂಮಪಾನ, ಇನ್ನು ಹಲವು ಕೆಟ್ಟ ಹವ್ಯಾಸಗಳಿಂದ ನಿಮ್ಮ ಪ್ರವೃತ್ತಿ ಕೆಲವೊಮ್ಮೆ ನಿಮ್ಮನ್ನು ಹಾಳು ಮಾಡಬಹದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಉಳಿಸಲು ಪ್ರಯತ್ನಿಸುವಾಗ ದಾರಿ ತಪ್ಪುವ ಸಾಧ್ಯತೆ ಜಾಗ್ರತೆ ಇರಲಿ. ಹಣ ಉಳಿಸುವ ಬಗ್ಗೆ ನೀವು ಮಾಡುವ ಚಿಂತನೆ ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಮದುವೆ ನಿರಾಕರಣೆ ನಂತರ ಚಿಂತಿಸಿ ಫಲವಿಲ್ಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ವೃಶ್ಚಿಕ ರಾಶಿ:
ನಗರ ಪ್ರದೇಶದಲ್ಲಿ ಮನೆ ಕಟ್ಟಡ ಕಟ್ಟುವ ಚಿಂತನೆ ಯಶಸ್ಸು ಆಗಲಿದೆ,
ಪಾಲುದಾರಿಕೆ ವ್ಯವಹಾರಗಳಲ್ಲಿ ನವಚೇತನ,ಹಣಕಾಸಿನ ವಿಷಯದಲ್ಲಿ ಉತ್ತಮ ನಿಯಂತ್ರಣವನ್ನು ಹೊಂದಿರುತ್ತೀರಿ. ಖರೀದಿ ಅಥವಾ ಹೂಡಿಕೆ ಮಾಡುವ ಮೊದಲು ಸಾಕಷ್ಟು ಸಂಶೋಧನೆ ನಡೆಸಿ ನಂತರ ಹಣ ಹೂಡಿಕೆ ಮಾಡುವುದು ಉತ್ತಮ. ಖರೀದಿಸಬೇಕೆಂದು ಬಲವಾಗಿ ಭಾವಿಸಿದಾಗ ಆರ್ಥಿಕ ತಜ್ಞರ ಮತ್ತು ಕಾನೂನು ತಜ್ಞರ ಮಾರ್ಗದರ್ಶನ ಪಡೆದು ಖರೀದಿಸಬಹುದಾಗಿದೆ. ಈ ಬಾರಿ ನಿಮ್ಮ ಪ್ರವೃತ್ತಿಗಳು ಯಶಸ್ವಿಯಾಗಿರುತ್ತದೆ, ಆದ್ದರಿಂದ ಬಹುತೇಕ ಹೂಡಿಕೆಗಳು ಉತ್ತಮ ನಿರ್ಧಾರವೇ ಆಗಿರುತ್ತದೆ, ಆದರೆ ಕೆಲವೊಮ್ಮೆ ನಿಮ್ಮ ರಹಸ್ಯ ನಿರ್ಧಾರದಿಂದಾಗಿ ಗೊಂದಲ ಸಾಧ್ಯತೆ. ಪತ್ನಿಯ ಜೊತೆ ಹೂಡಿಕೆಗಳ ಬಗ್ಗೆ ಮುಕ್ತವಾಗಿ ಚರ್ಚಿಸುವುದು ಉತ್ತಮ. ನಿಮಗೆ ಪ್ರೇಮಿ ಜೊತೆ ಮದುವೆ ಮಾಡಿಕೊಳ್ಳುವುದು ಸವಾಲಾಗಿ ಪರಿಣಮಿಸುತ್ತದೆ. ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಉದ್ದಿಮೆದಾರರು ಉಳಿತಾಯ ಮತ್ತು ಖರ್ಚಿನ ನಡುವೆ ಸಮತೋಲನಕ್ಕೆ ಗಮನ ಹರಿಸುವುದು ಉತ್ತಮ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಹೆಸರುವಾಸಿಯಾಗಿ ಎಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ನಿಲ್ಲಲು ಹರಸಾಹಸ ಪಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಧನು ರಾಶಿ:
ಉದ್ಯಮದಾರರು ವಿದೇಶಿ ಮೂಲಗಳ ಜೊತೆ ಒಡಂಬಡಿಕೆ ಸಾಧ್ಯತೆ ಇದೆ,ಉದ್ಯಮ ದಾರರಿಗೆ ಸರಕಾರದ ನೀತಿಯಿಂದ ಲಾಭ, ಹಣಕಾಸು ಸಂಸ್ಥೆಗಳಿಂದ ಆರ್ಥಿಕ ಸಹಾಯ ಸಿಗಲಿದೆ,ಗುರುಗ್ರಹದಿಂದ ಆಳಲ್ಪಡುವ ಧನು ರಾಶಿಯವರಿಗೆ ಹಣ ಬರುವುದು ಕಷ್ಟವೇನಲ್ಲ,ಆದರೆ ನಿಮ್ಮಲ್ಲಿರುವ ಅಜಾಗೃಕತೆ, ದುಡುಕು ತನದಿಂದ ವ್ಯಾಪಾರದಲ್ಲಿ ನಷ್ಟ ಸಂಭವ. ಅಸಹನೆಯಿಂದಾಗಿ ಕೆಲವು ಭಾರಿ ಹಣ ಕಳೆದುಕೊಳ್ಳುವಿರಿ. ಅತಿಯಾದ ಖರ್ಚಿಗೆ ಕಡಿವಾಣ ಹಾಕಿರಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಕಾರಣವಾಗಬಹುದು. ಹಣದ ವಿಷಯದಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಯಾವುದೇ ಉದ್ಯಮ ಪ್ರಾರಂಭ ಮಾಡುವ ಮುನ್ನ ಕೊಂಚ ಸಂಶೋಧನೆ ನಡೆಸಿದರೆ ಉತ್ತಮ, ಅದರಲ್ಲಿ ಸ್ವಲ್ಪ ದಿನ ಮಟ್ಟಿಗೆ ತರಬೇತಿ ಪಡೆಯುವುದು ಉತ್ತಮ. ಹೆಂಡತಿಯ ಮಾರ್ಗದರ್ಶನ ಪಡೆದರೆ ಹಣವನ್ನು ಉಳಿಸಬಹುದು. ನಿವೇಶನ ಖರೀದಿಯಲ್ಲಿ ಗೊಂದಲ. ಮದುವೆ ವಿಳಂಬ ಸಾಧ್ಯತೆ. ಕೆಲಸದ ಒತ್ತಡ ಹೆಚ್ಚಾಗಲಿದೆ. ವರ್ಗಾವಣೆ ವೇತನ ಹೆಚ್ಚಳ ಈ ವಿಷಯದಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಮಕರ ರಾಶಿ:
ರಿಯಲ್ ಎಸ್ಟೇಟ್ ಉದ್ಯಮದಾರರು ಬೇರೊಂದು ಉದ್ಯಮಕ್ಕೆ ಒಡಂಬಡಿಕೆ ಸಾಧ್ಯತೆ, ನಿಮ್ಮ ಯೋಚನೆ ಯಶಸ್ಸಿನ ದಿಕ್ಕು ಹಿಡಿಯಲಿದೆ,ಭೂ ವ್ಯವಹಾರ, ಜಮೀನ್ದಾರರು ಉತ್ತಮ ಹಣಗಳಿಸುವ ವ್ಯವಸ್ಥಾಪಕರು. ಲೇವಾದೇವಿಗಾರರ ಹಣದ ವಿಷಯದಲ್ಲಿ ಬಹಳ ಶಿಸ್ತುಬದ್ಧ ಮತ್ತು ಸಂಘಟಿತವಾಗಿರುತ್ತಾರೆ. ಇತರರು ಸಹ ತಮ್ಮಂತೆ ಹಣ ಖರ್ಚು ಮಾಡುವರು, ಆದರೆ ನೀವು ಹಂಗಿಸಬೇಡ. ಉಳಿತಾಯ ಮಾಡುವ ಮಾದರಿಯನ್ನು ಅನುಸರಿದೇ ಇದ್ದರೆ ಮುಂದಿನ ದಿನದಲ್ಲಿ ಆರ್ಥಿಕ ಕಷ್ಟ ಅನುಭವಿಸಬೇಕಾದಿತು. ಮಕ್ಕಳ ಮದುವೆ ಚಿಂತನೆ ಇದನ್ನು ನೀವು ತೀರ್ಮಾನಿಸುವ ಕೆಲಸ ಮಾಡಬೇಡಿ. ಆಸ್ತಿ ಪ್ರಲೋಭನೆಗೆ ಒಳಗಾಗುವಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಉಳಿತಾಯ ಚೆನ್ನಾಗಿಯೇ ಮಾಡಬಹುದಾಗಿದೆ. ಪ್ರೇಮಿಗಳ ಮದುವೆ ಹಿರಿಯರ ಅನುಮೋದನೆ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಕುಂಭ ರಾಶಿ
ರಿಯಲ್ ಎಸ್ಟೇಟ್ ಉದ್ಯಮದಾರರು ಕಳೆದುಕೊಂಡಿರುವ ಸಂಪತ್ತು ಮರಳಿ ಪಡೆದುಕೊಳ್ಳುವಿರಿ, ತಡೆಹಿಡಿದ ಪಾವತಿ ಹಣ ಮರಳಿ ಸಿಗಲಿದೆ,ಹಣದ ವಿಷಯದಲ್ಲಿ ತುಂಬಾ ಉದಾರರಾಗಿರುವ ಕಾರಣ ಆಶ್ರಯ, ಆಶ್ರಮ ಯೋಜನೆ ರೂಪಿಸುವಿರಿ. ಸಾರ್ವಜನಿಕ ಇಲಾಖೆಯ ಉದ್ಯೋಗಿಗಳು ಹೆಚ್ಚಾಗಿ ತೊಂದರೆಗೆ ಸಿಲುಕುವಿರಿ. ಧರ್ಮದ ಕಾರ್ಯಗಳಿಗಾಗಿ ದಾನ ಅಥವಾ ದೇಣಿಗೆ ನೀಡುವಿರಿ. ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಸಹೋದರಿಯರು ಆಸ್ತಿ ಕೇಳುವ ತವಕದಲ್ಲಿದ್ದಾರೆ. ಶತ್ರುಗಳು ಶಾಂತವಾಗುವರು. ಹಳೆಯ ಸಾಲ ವಸೂಲಾತಿ. ನಿವೇಶನ ಖರೀದಿ ಸುವ ಭಾಗ್ಯ ಕೂಡಿ ಬರಲಿದೆ. ತಡೆಹಿಡಿದ ವೇತನ ಮರಳಿ ಸಿಗಲಿದೆ. ಆಸ್ತಿ ಮಾರಾಟ ಬಯಸಿದರೆ ಉತ್ತಮ ಬೆಲೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ. ಪ್ರೇಮಿಗಳ ಮನಸ್ತಾಪ ಮಾಯವಾಗಿ, ಒಡಂಬಡಿಕೆನಿಂದ ಬಾಳುವವರು. ನಿಮ್ಮ ಪ್ರಮೋಷನ್ ಮಧ್ಯಸ್ಥಿಕೆ ಜನರಿಂದ ತಡೆಹಿಡಿತ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಮೀನ ರಾಶಿ
ಉದ್ಯೋಗದಲ್ಲಿನ ತೀವ್ರ ಸಂಕಟ ಎದುರಿಸುವಿರಿ,ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಷ್ಟ ಎದುರಿಸ ಬೇಕಾಗುವುದು. ಹಣವನ್ನು ಉಳಿಸುವುದು ಅತ್ಯಂತ ಕಷ್ಟಕರ. ವ್ಯಾಪಾರದಲ್ಲಿ ತೀವ್ರ ಸಂಕಟ. ನೀವು ಕೋಮಲ ಹೃದಯದವರಾಗಿದ್ದು ಅಜಾತಶತ್ರುರಾಗಿ ಬಾಳುವಿರಿ. ವಿತ್ತೀಯ ಲಾಭಗಳಿಗಿಂತ ಕುಟುಂಬ ಭವಿಷ್ಯದ ಆಳ ಅರ್ಥಗಳನ್ನು ಹುಡುಕಲು ಪ್ರಯತ್ನಿಸುವಿರಿ. ಇವರು ಹಣಕಾಸನ್ನು ನಿರ್ವಹಿಸಲು ಪತ್ನಿಯ ಮಾರ್ಗದರ್ಶನ ಪಡೆಯುವ ಮೂಲಕ ಲಾಭ ಗಳಿಸಬಹುದು. ಮುನಿಸಿಕೊಂಡಿರುವ ಪತ್ನಿ ಮರಳಿ ಬರುವ ಸಾಧ್ಯತೆ. ಮನೆ ಬಿಟ್ಟು ಹೋಗಿರುವ ಸದಸ್ಯನ ಬಗ್ಗೆ ಚಿಂತನೆ ಮಾಡುವಿರಿ. ಆಸ್ತಿ ವಿಚಾರದಲ್ಲಿ ಗೊಂದಲ. ನ್ಯಾಯಾಲಯದ ತೀರ್ಪು ನಿಮ್ಮದಾಗಲಿದೆ. ಶಿಶು ಜನನ ಹರ್ಷೋದ್ಗಾರ. ಶಿಕ್ಷಕರು ನಿವೇಶನ ಖರೀದಿಸುವಿರಿ. ಕುಟುಂಬ ಸದಸ್ಯರಲ್ಲಿ ಶುಭಮಂಗಳ ಕಾರ್ಯ ಜರುಗುವ ಸಂಭವ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಬದಲಾವಣೆ ಚಿಂತನೆ, ಕುಟುಂಬದಲ್ಲಿ ಅಶಾಂತಿ, ಸಣ್ಣ ಸಮಸ್ಯೆ ದೊಡ್ಡದಾಗಲಿವೆ.
ನಿಮ್ಮ ಪ್ರಮೋಷನ್ ಭಾಗ್ಯ ಒಬ್ಬ ವ್ಯಕ್ತಿಯಿಂದ ಅಡಚಣೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!