Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರಿಗೆ ರಿಯಲ್ ಎಸ್ಟೇಟ್ ಮತ್ತು ಉದ್ಯಮದಾರರಿಗೆ ಹಲವು ಮೂಲಗಳಿಂದ ಧನ ಲಾಭ!

Facebook
Twitter
Telegram
WhatsApp

ಈ ರಾಶಿಯವರಿಗೆ ರಿಯಲ್ ಎಸ್ಟೇಟ್ ಮತ್ತು ಉದ್ಯಮದಾರರಿಗೆ ಹಲವು ಮೂಲಗಳಿಂದ ಧನ ಲಾಭ! ಕೆಲವರಿಗೆ ಮಿತ್ರನಿಂದ ಧನ ಹಾನಿ! ಎಷ್ಟೇ ಪ್ರಯತ್ನಿಸಿದರೂ ಮದುವೆ ವಿಳಂಬ!

*ಬುಧವಾರ ರಾಶಿ ಭವಿಷ್ಯ-ಅಕ್ಟೋಬರ್-13,2021*
*ದುರ್ಗಾ ಅಷ್ಟಮಿ*

ಸೂರ್ಯೋದಯ: 06:08 AM, ಸೂರ್ಯಸ್ತ: 06:00 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಆಶ್ವಯುಜ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಶುಕ್ಲ ಪಕ್ಷ,

ತಿಥಿ: ಅಷ್ಟಮೀ ( 20:08 )
ನಕ್ಷತ್ರ: ಪುರ್ವಾಷಾಡ ( 10:18 )
ಯೋಗ: ಅತಿಗಂಡ ( 06:08 )
ಕರಣ: ವಿಷ್ಟಿ ( 08:54 )
ಬವ ( 20:08 )

ರಾಹು ಕಾಲ: 12:00 – 01:30
ಯಮಗಂಡ: 07:30 – 09:00

ಮೇಷ ರಾಶಿ: ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ, ವಿವಾಹ ಯೋಗ ಕೂಡಿ ಬರಲಿದೆ, ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ನಿಮ್ಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯತೆ, ಪಿತ್ರಾಜಿತ ಆಸ್ತಿ ಕೈಸೇರಲಿದೆ, ಕೋರ್ಟ್ ಕೇಸ್ ಜಯ ಲಭಿಸಲಿದೆ, ಮನೆ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಮುಂಜಾಗ್ರತೆ ವಹಿಸಿ, ಮಾತಾ ಪಿತೃ ಜೊತೆ ಮನಸ್ತಾಪ ಸರಿಹೋಗಲಿದೆ, ಕಚೇರಿ ಕೆಲಸದ ನಿಮಿತ್ಯ ವಿದೇಶ ಪ್ರಯಾಣ ಸಾಧ್ಯತೆ, ನಿಮಗೆ ವ್ಯಾಪಾರದಿಂದ ಲಾಭ ಹೆಚ್ಚಾಗಲಿದೆ, ಒಂದಕ್ಕಿಂತ ಹೆಚ್ಚಿನ ಆದಾಯ ಮೂಲ ಹುಡುಕುವಿರಿ, ಆಸ್ತಿ ಮಾರಾಟ ಮತ್ತು ಖರೀದಿ ಗೊಂದಲ ನಿವಾರಣೆ, ಮನೆ ಕಟ್ಟಡ ಅರ್ಧಕ್ಕೆ ನಿಂತಿದ್ದಲ್ಲಿ ಸಲೀಸಾಗಿ ಮುಗಿಯುತ್ತದೆ, ಸಾಲ ನೀಡುವವರು ಮುಂದೆ ಬರಲಿದ್ದಾರೆ, ಅತ್ತೆ-ಮಾವನ ಆಸ್ತಿ ಬರುವ ಯೋಗ ಇದೆ, ಪಡೆದಿರುವ ವರದಕ್ಷಿಣೆ ಸರಿಯಾಗಿ ಬಳಸಿಕೊಳ್ಳುವ ಬಗ್ಗೆ ಆಲೋಚನೆ ಮಾಡಿ, ನಾಲ್ಕು ಚಕ್ರದ ವಾಹನ ಖರೀದಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ, ಶುಭಮಂಗಳ ಕಾರ್ಯದ ಚರ್ಚೆ, ಅಣ್ಣ-ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ ಅರಿವು ಮೂಡಿ ಏಕೋ ಮನೋಭಾವನೆಯಿಂದ ನಡೆಯುವರು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಆದಾಯದಲ್ಲಿ ಹೆಚ್ಚಳ, ಆದಾಯದ ಮೂಲ ಹುಡುಕುವಿರಿ, ಉದ್ಯೋಗದಲ್ಲಿ ಬಡ್ತಿ ವೇತನ ಹೆಚ್ಚಳ ಯೋಗ ಇದೆ, ದೀರ್ಘಕಾಲದ ಕಾಯಿಲೆ ಕಿರಿಕಿರಿ, ಸೂಕ್ತ ಔಷಧೋಪಚಾರನಿಂದ ಮುಕ್ತಿ, ಅನಗತ್ಯ ಚಿಂತನೆ, ಋಣಾತ್ಮಕ, ಜಿಗುಪ್ಸೆಯಿಂದ ಚಿಂತನೆ ಮಾಡುವಿರಿ, ಅತಿ ಸಂಚಾರದಿಂದ ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಸಿಗುವುದರ ಮೂಲಕ ತೃಪ್ತಿದಾಯಕ , ಖರೀದಿಯಲ್ಲಿ ಜಾಗೃತರಾಗಿರಬೇಕು, ವ್ಯವಹಾರ ಕಾರ್ಯಗಳಲ್ಲಿ ಪ್ರಗತಿ ಮತ್ತೆ ಹೊಸ ವ್ಯವಹಾರಗಳು ಪ್ರಾರಂಭ, ಉದ್ಯೋಗಿಗಳಿಗೆ ಬಯಸಿದ ಸ್ಥಳಕ್ಕೆ ಬದಲಾವಣೆ ವಿಳಂಬ ಸಾಧ್ಯತೆ, ವಿದೇಶದಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ, ವಾಹನ ಎಡಗಡೆ ಡ್ರೈವ್ ಮಾಡುವಾಗ ನಿಧಾನ ಓಡಿಸಿ, ಬ್ಯಾಂಕ್ ಲೋನ್ ಸರಿಯಾಗಿ ಪಾವತಿಸಿ, ಸರಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆದಿದ್ದಾರೆ ಮೊದಲೇ ಮೆರಿಟ್ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವ ಸಾಧ್ಯತೆ, ಚಲನಚಿತ್ರ ಕಲಾವಿದರಿಗೆ ಕಲಾತ್ಮಕ ಕ್ಷೇತ್ರದಲ್ಲಿ ಒಳ್ಳೆಯ ಅವಕಾಶ ಮತ್ತು ಲಾಭ ಗಳಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ನೆಗಡಿ, ಕೆಮ್ಮು, ಗ್ಯಾಸ್ಟಿಕ್ ಸಮಸ್ಯೆ ಕಾಡಬಹುದು, ದಿನಸಿ ,ಸಿದ್ಧ ಉಡುಪು, ಬ್ಯೂಟಿ ಪಾರ್ಲರ್, ಹಾರ್ಡ್ವೇರ್ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ತೊಂದರೆ ಉಂಟಾಗಬಹುದು, ಕೂಡಿಟ್ಟ ಹಣ ನಿವೇಶನ ಖರೀದಿಸುವ ಸಾಧ್ಯತೆ ಇದೆ, ನಿಮ್ಮ ಸಂಗಾತಿಯ ಮನಸ್ಸನ್ನು ಸರಿದೂಗಿಸಿಕೊಂಡು ಹೋಗಲು ಪ್ರಯತ್ನಿಸಿ, ಕಾಯಿಲೆ ಚೇತರಿಕೆ ಕಂಡುಬರುವುದು, ನವ ದಂಪತಿಗಳ ಜೀವನ ತುಂಬ ಮಧುರ, ದಿನಗೂಲಿ ನೌಕರರಿಗೆ ಕೆಲಸದಲ್ಲಿ ಪರಮೆಂಟ್ ಆಗುವ ಸಿಹಿಸುದ್ದಿ, ವಿದೇಶದಲ್ಲಿ ನೆಲೆಸಿರುವ ನೀವು ನಿಮ್ಮ ಗುರಿ ಸಾಧಿಸಲು ಪ್ರಯತ್ನಿಸಿ, ಹೃದಯದ ಕಾಯಿಲೆಯುಳ್ಳವರು ಆರೋಗ್ಯ ನಿರ್ಲಕ್ಷ್ಯಮಾಡಬೇಡಿ, ನಿಂತಿದ್ದ ಮದುವೆ ಚರ್ಚೆ ಮರು ಚರ್ಚೆ ಮಾಡಿ ಮದುವೆ ದಿನಾಂಕ ನಿರ್ವಹಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:ಮದುವೆ ಕಾರ್ಯ ನಿರಾಶ ಮನೋಭಾವ ಕಾಡಲಿದೆ, ನಿಮಗೆ ಶತ್ರುಗಳ ಸಂಖ್ಯೆ ಹೆಚ್ಚಾಗಿದ್ದು ಭದ್ರತೆ ಅವಶ್ಯಕತೆ ಇದೆ, ವೃತ್ತಿ ಕ್ಷೇತ್ರದಲ್ಲಿ ವೈಫಲ್ಯ ಕಂಡು ಬರುವುದು, ಸಂಬಳಕ್ಕಾಗಿ ಮೆನೇಜರ್ ಜೊತೆ ಕಿರಿಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಏರುಪೇರು, ದೇಹದಲ್ಲಿ ನಿಶ್ಯಕ್ತಿ ಕಾಡಲಿದೆ, ವಿದೇಶ ಪ್ರಯಾಣ ಅಡಚಣೆ ಕಂಡುಬಂದಿತು, ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ, ವರ್ಗಾವಣೆ ಅಡಚಣೆ ಸಂಭವ, ವಾಕ್ ಸಮರದಿಂದ ದಂಡ ಕಟ್ಟುವ ಸಂಭವ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಲವು ವಿಧದಿಂದ ಧನಲಾಭ ಕಂಡುಬರಲಿದೆ, ಅಧಿಕಾರಿವರ್ಗದವರು ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನಲಾಭ ಬಂದರು ಜಾಗೃತಿ ಅವಶ್ಯಕ, ಮಿತ್ರನಿಂದ ಧನಹಾನಿ, ಆತ್ಮೀಯರಿಂದ ಮಾನಹಾನಿ, ಎಷ್ಟೇ ಪ್ರಯತ್ನಿಸಿದರೂ ಯಶಸ್ಸು ನಿರಾಸೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಮುನ್ನಡೆ, ಗುತ್ತಿಗೆದಾರರಿಗೆ ಟೆಂಡರ್ ಸಿಗುವ ಭಾಗ್ಯ, ತಡೆಹಿಡಿದ ಪಾವತಿ ಹಣ ಸಿಗಲಿದೆ, ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಗೃಹ ಕಟ್ಟಡ ಚಾಲನೆ, ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ ತುಂಬು ಹೃದಯದಿಂದ ಸಂಸಾರ ನಡೆಸುವಿರಿ, ಪಿತ್ರಾರ್ಜಿತ ಆಸ್ತಿ ಸಮಸ್ಯೆ ಬಗೆಹರಿಯಲಿದೆ, ಮುನಿಸಿಕೊಂಡಿರುವ ಪ್ರೇಮಿಗಳು ಮತ್ತೆ ಒಂದಾಗುವರು, ಎರಡು ಕುಟುಂಬಗಳಿಂದ ಮದುವೆ ಚರ್ಚೆ ಸಂಭವ, ಹೊಸ ಉದ್ಯಮ ಪ್ರಾರಂಭಿಸಲು ಅನ್ವೇಷಣೆ ಮಾಡುವಿರಿ, ತಂತ್ರಜ್ಞಾನ ಪದವಿ ಓದಿದವರಿಗೆ ಕೆಲಸ ಭಾಗ್ಯ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹಣಕಾಸು ಮತ್ತು ಉದ್ಯೋಗದ ಸಮಸ್ಯೆ ನಿವಾರಣೆ, ಕಾದಾಟ ಮಾಡಿರುವ ಸ್ನೇಹಿತರು ಒಂದು ಆಗುವರು, ಮಹಿಳಾ ಉದ್ಯೋಗಿಗಳಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಮನಸ್ತಾಪ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಉದ್ಯೋಗಿಗಳಿಗೆ ಧನಾಗಮನ, ವಾಹನ ಚಲಿಸುವಾಗ ಜಾಗೃತಿ ವಹಿಸಿ, ಅತ್ತೆ ಮತ್ತು ಸೊಸೆ ಮನಸ್ತಾಪ, ಸಂಗಾತಿಯ ಮಾರ್ಗದರ್ಶನ ಹೊಸ ಮನೆ ಪ್ರಾರಂಭ, ಉಪನ್ಯಾಸಕರಿಗೆ ಉದ್ಯೋಗದ ಸಿಹಿಸುದ್ದಿ, ಶಿಕ್ಷಕ ವೃಂದದವರು ಆಡಳಿತ ವರ್ಗದಿಂದ ಮನಸ್ತಾಪ, ಆಕಸ್ಮಿಕ ಧನಪ್ರಾಪ್ತಿ, ವಿದೇಶ ಪ್ರಯಾಣ ಅಡಚಣೆ ಪರಿಹಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ ರಾಶಿ: ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ, ಕೆಲವರು ಆರ್ಥಿಕ ಸಂಕಷ್ಟದಿಂದ ಚಿಂತೆ ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಮನೆ ಕಟ್ಟಡ ಪ್ರಾರಂಭ, ಉದ್ಯೋಗದಲ್ಲಿ ಪ್ರಮೋಷನ್, ಕೆಲವರಿಗೆ ಗಂಟಲಿನ ಸಂಬಂಧಿಸಿದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ, ವ್ಯಾಪಾರದ ನಷ್ಟದಿಂದ ಆರ್ಥಿಕ ತೊಂದರೆ ಉಂಟಾಗಬಹುದು, ಕೂಡಿಟ್ಟ ಹಣ ನಷ್ಟ ಸಂಭವ, ಚೀಟಿ ವ್ಯವಹಾರದಲ್ಲಿ ಮೋಸ, ಸಾಲದ ಹೊರೆ ಸಾಧ್ಯತೆ, ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ, ಮಹಿಳಾ ಉದ್ಯೋಗಿಗಳಿಗೆ ತೊಂದರೆ, ರಿಯಲ್ ಎಸ್ಟೇಟ್ ಉದ್ಯಮದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿರಬಹುದು, ಪರಿಸ್ಥಿತಿ ಮುಂದೆ ಸುಧಾರಣೆ, ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ಸರಕಾರಿ ಕೆಲಸ ಸಂದರ್ಶನಕ್ಕಾಗಿ ಹರಸಾಹಸ, ಸಾಫ್ಟ್ ವೇರ್ ಇಂಜಿನಿಯರ್ ಕೆಲಸ ಕಳೆದುಕೊಳ್ಳುವ ಭೀತಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ: ಉದ್ಯೋಗದಲ್ಲಿ ಅನಾನುಕೂಲ, ಉದ್ಯೋಗಸ್ಥ ಮಹಿಳೆಯರಿಗೆ ಮ್ಯಾನೇಜರ್ ಇಂದ ಕಿರುಕುಳ, ಪ್ರಮೋಷನ್ ಪಡೆಯುವುದಕ್ಕಾಗಿ ಹಣ ನೀಡುವ ಸಾಧ್ಯತೆ, ಕೃಷಿಕರಿಗೆ ಸರ್ಕಾರದಿಂದ ಧನಲಾಭ, ಕೃಷಿಕರು ಬೆಳೆದ ವಾಣಿಜ್ಯ ಬೆಳೆಗೆ ಉತ್ತಮ ಬೆಲೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂಗಾತಿಗೆ ಮಾನಸಿಕ ಅಸಮಾಧಾನ, ಉದ್ಯೋಗ ಕ್ಷೇತ್ರದಲ್ಲಿ ಭಯ, ಕುಟುಂಬದವರ ಜೊತೆ ಭಿನ್ನಾಭಿಪ್ರಾಯ, ಆರೋಗ್ಯದಲ್ಲಿ ಏರುಪೇರು, ಮನಸ್ಸು ಚಂಚಲ, ತಲೆ ಸಿಡಿತ, ಹಣಕಾಸಿನ ತೊಂದರೆಯಿಂದ ಗೋಳಾಟ, ವ್ಯಾಪಾರದಲ್ಲಿ ನಷ್ಟ, ನಂಬಿದ ಮಹಿಳೆಯಿಂದ ಮನಸ್ತಾಪ, ದಿನಗೂಲಿ ನೌಕರರು ಆತಂಕ ಬೇಡ, ಶುಭವಾಗಲಿದೆ, ಕೆಲವರಿಗೆ ಉದ್ಯೋಗದಿಂದ ಉಚ್ಛಾಟನೆ, ಪ್ರೇಮಿಗಳಿಬ್ಬರು ಭಿನ್ನಾಭಿಪ್ರಾಯ, ಉದ್ಯಮದ ಮಾಲಕರ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿ ಮುಂದೆ ನಿಮಗೆ ಒಳ್ಳೆದಾಗಲಿದೆ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ದಂಪತಿಗಳಿಗೆ ಸಂತಾನಭಾಗ್ಯ, ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:ವ್ಯಾಪಾರ ಸಂಬಂಧಗಳಲ್ಲಿ ಅಭಿವೃದ್ಧಿ, ನಿಮ್ಮ ಅಜಾಗರೂಕತೆಯಿಂದ ಹಣ ಕಳೆದುಕೊಳ್ಳುವಿರಿ, ಯೋಗ ಅಧ್ಯಾತ್ಮಿಕ ಶಾಲೆ ಪ್ರಾರಂಭಿಸುವ ಚಿಂತನೆ ಮಾಡುವಿರಿ, ಪ್ಲೇವುಡ್ ವ್ಯಾಪಾರಸ್ಥರಿಗೆ ಅಧಿಕ ಲಾಭ, ಮಕ್ಕಳ ನಡವಳಿಕೆ ಆತಂಕ ತರಲಿದೆ, ಸಂಪೂರ್ಣ ಮಾಹಿತಿ ಪಡೆಯದೇ ವ್ಯಾಪಾರ ಪ್ರಾರಂಭಿಸಿ ನಷ್ಟ ಅನುಭವಿಸುವಿರಿ, ಸಂಗಾತಿಗಳಲ್ಲಿ ಕಾಮಾಸಕ್ತಿ ಹೆಚ್ಚಾಗುವುದು, ಸಾಹಿತಿಗಳಿಗೆ, ರಂಗಭೂಮಿ ಕಲಾವಿದರಿಗೆ, ಧಾರವಾಹಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಹಿನ್ನಲೆ ಗಾಯಕ, ಎಲ್ಲರಿಗೂ ಬೇಡಿಕೆ ಹೆಚ್ಚಾಗಿ ಧನಲಾಭವಿದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ನೌಕರರ ತೊಂದರೆ ಕಾಡಲಿದೆ, ಪ್ರೇಯಸಿ ಆರೋಗ್ಯದಲ್ಲಿ ತೊಂದರೆ ಕಾಡಬಹುದು, ಸಹೋದರರಿಂದ ಹಲ್ಲೆ ಸಂಭವ, ಮೇಲಾಧಿಕಾರಿಗಳ ಎದುರಿಗೆ ವಿವೇಚನೆ ಇಲ್ಲದೆ ವರ್ತಿಸಬಾರದು, ಹೊಸ ಸಂಬಂಧ ಸೌಹಾರ್ದಯುತವಾಗಿ ಇರುತ್ತದೆ,
ಭೂ ವ್ಯವಹಾರದಲ್ಲಿ ಹೂಡಿಕೆ ಲಾಭ ಪಡೆಯುತ್ತಿವೆ, ಜೂಜಾಟ ಅನಿರೀಕ್ಷಿತ ಲಾಭ ಗಳಿಸುವ ಸಾಧ್ಯತೆ ಇದೆ, ಉದ್ಯೋಗ ಬದಲಾವಣೆ ಅಥವಾ ಬಡ್ತಿ ಸಿಗುವ ಸಾಧ್ಯತೆ ಇರುತ್ತದೆ, ಮಹಿಳಾ ಉದ್ಯೋಗಿಗಳಿಗೆ ನಿಮ್ಮ ಬಾಸ್ ನ ಅಸಭ್ಯವರ್ತನೆ ಆಶ್ಚರ್ಯವನ್ನುಂಟುಮಾಡುತ್ತದೆ, ಸಂಗಾತಿಯಿಂದ ಜೀವನಾಂಶ ಅಂದರೆ ಪರಿಹಾರ ಕೇಳುವ ಸಾಧ್ಯತೆ, ಬೇರೆಯವರ ತಪ್ಪು ಸಾಬೀತುಪಡಿಸಲು ಹೋಗಿ ನೀವೇ ಕಷ್ಟ ಅನುಭವಿಸುವ ಸಾಧ್ಯತೆ, ಪಾಲುದಾರಿಕೆ ವ್ಯವಹಾರದಲ್ಲಿ ಆರ್ಥಿಕ ಹಿಂಜರಿಕೆ ನೋವುಂಟು ಮಾಡುತ್ತದೆ, ಸ್ನೇಹಿತನಿಂದ ಸುಳ್ಳು ಭರವಸೆ, ಶೇರು ಮಾರುಕಟ್ಟೆಯಲ್ಲಿ ಅಲ್ಪ ಚೇತರಿಕೆ ಕಾಣುವಿರಿ, ಕುಟುಂಬದ ಹೆಣ್ಣು ಮಕ್ಕಳಲ್ಲಿ ಭಿನ್ನಾಭಿಪ್ರಾಯ ಜಗಳ ಸಂಭವ, ಬೆಟ್ಟಿಂಗ್ ನಿಂದ ತುಂಬಾ ನಷ್ಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕುಂಭ ರಾಶಿ:ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!