Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರು ಮದುವೆ ಸಂದೇಶ ಕೇಳಿ ತುಂಬಾ ಖುಷಿ

Facebook
Twitter
Telegram
WhatsApp

ಈ ರಾಶಿಯವರು ಮದುವೆ ಸಂದೇಶ ಕೇಳಿ ತುಂಬಾ ಖುಷಿ,
ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭದಿಂದ ಖುಷಿ,

ಬುಧವಾರ- ರಾಶಿ ಭವಿಷ್ಯ ಜುಲೈ-26,2023

ಸೂರ್ಯೋದಯ: 06.04 AM, ಸೂರ್ಯಾಸ್ತ : 06.48 PM

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು,

ತಿಥಿ: ಇವತ್ತು ಅಷ್ಟಮಿ 03:52 PM ತನಕ ನಂತರ ನವಮಿ
ನಕ್ಷತ್ರ: ಇವತ್ತು ಚಿತ್ತ 12:03 AM ತನಕ ನಂತರ ಸ್ವಾತಿ
ಯೋಗ: ಇವತ್ತು ಸಾಧ್ಯ 02:39 PM ತನಕ ನಂತರ ಶುಭ
ಕರಣ: ಇವತ್ತು ವಿಷ್ಟಿ 03:36 AM ತನಕ ನಂತರ ಬವ 03:52 PM ತನಕ ನಂತರ ಬಾಲವ

ರಾಹು ಕಾಲ: 12:00 ನಿಂದ 01:30 ವರೆಗೂ
ಯಮಗಂಡ: 07:30 ನಿಂದ 09:00 ವರೆಗೂ
ಗುಳಿಕ ಕಾಲ: 10:30 ನಿಂದ 12:00 ವರೆಗೂ

ಅಮೃತಕಾಲ: 03.58 PM to 05.38 PM
ಅಭಿಜಿತ್ ಮುಹುರ್ತ: 0: ನಿಂದ 0: ವರೆಗೂ

 

ಮೇಷ ರಾಶಿ ರಾಶಿ: ಮದುವೆ ಸಂದೇಶ ಕೇಳಿ ತುಂಬಾ ಹರುಷ, ಆಕಸ್ಮಿಕ ಧನ ಲಾಭದಿಂದ ಖುಷಿ,ನಂಬಿದ ಪಾಲುದಾರಿಕೆ ವ್ಯವಹಾರದಲ್ಲಿ ಮೋಸ ಸಂಭವ, ತಂದೆ ಅಥವಾ ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರು ಸಂಭವ, ನಿಮ್ಮ ಪ್ರಾಮಾಣಿಕ ಪ್ರೇಮದಲ್ಲಿ ಮೋಸ ಸಂಭವ,ಪರಸ್ತ್ರೀ ಗಾಗಿ ಹಣವ್ಯಯ, ಪತ್ನಿಯೊಂದಿಗೆ ವಿರಸ, ಉದ್ಯೋಗ ಸ್ಥಳದಲ್ಲಿ ರಾಜಮನ್ನಣೆ, ನಂಬಿದವರಿಂದ ಕಲಹ, ಪುಸ್ತಕ, ಕಂಪ್ಯೂಟರ್, ದಿನಬಳಕೆ-ವಸ್ತು, ತಂತ್ರಜ್ಞಾನ ಉದ್ಯಮ ಆರ್ಥಿಕ ಚೇತರಿಕೆ ಕಾಣಲಿದೆ, ಪಿತ್ರಾರ್ಜಿತ ಆಸ್ತಿ ಲಭ್ಯ, ಭೂ ವ್ಯಾಪಾರದಲ್ಲಿ ಲಾಭ ,ಇಟ್ಟಿಗೆ ಕಟ್ಟಡ ಸಾಮಗ್ರಿಗಳ ವ್ಯಾಪಾರಿಗಳಿಗೆ ಶುಭಕಾಲ, ಮದುವೆ ಅದೃಷ್ಟ ಕೂಡಿಬರಲಿದೆ, ಸಂಬಳ ಸೌಲಭ್ಯ ಅಧಿಕವಾಗುತ್ತದೆ, ಸರಕಾರಿ ಕೆಲಸಗಳು ಪಡೆಯುವ ಸಾಧ್ಯತೆ, ಬಾಕಿ ಹಣ ವಸುಲಾತಿ,
ಮಾವನ ಮನೆಯಿಂದ ವಸ್ತು ಉಡುಗೊರೆ ಪಡೆಯುವಿರಿ, ಶಸ್ತ್ರಚಿಕಿತ್ಸೆ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ವೃಷಭ ರಾಶಿ: ಮೇಲಧಿಕಾರಿಯಿಂದ ಉತ್ತಮ ಪ್ರಶಂಸೆ, ಅವರ ಕೃಪೆಯಿಂದ ಉದ್ಯೋಗದಲ್ಲಿ ಬಡ್ತಿ ಸಂಭವ, ವಾಹನ ಭೂಮಿ ಕಟ್ಟಡ ವ್ಯಾಪಾರಿಗಳಿಗೆ ಉತ್ತಮ ಕಾಲ, ಕೋರ್ಟು-ಕಚೇರಿ ವ್ಯಾಜ್ಯಗಳಲ್ಲಿ ಹಿನ್ನಡೆ, ಪ್ರೇಮಿಗಳ ವಿರಹ, ವಿದ್ಯಾರ್ಥಿಗಳು ವಿದ್ಯೆಯಲ್ಲಿ ನಿರಾಸಕ್ತಿ, ವ್ಯಾಪಾರ ವರ್ಗದವರಿಗೆ ಧನಹಾನಿ, ಮೂಲಗಳಿಂದ ಉತ್ತಮ ಸಾಲ ಪಡೆಯುತ್ತೀರಿ, ಆಕಸ್ಮಿಕ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ, ಬೇರೆ ಊರಿನಲ್ಲಿವ್ಯಾಪಾರ ಪ್ರಾರಂಭ ಮಾಡುವ ಚಿಂತನೆ, ಪಿತ್ರಾಜಿತ ಆಸ್ತಿ ಲಾಭ,
ಶ್ರಮಕ್ಕೆ ತಕ್ಕಂತೆ ಬಡ್ತಿ ,ಸಂಗಾತಿ ಇಂದ ಮದುವೆ ನಿರುತ್ಸಾಹ, ಪಿತ್ರಾರ್ಜಿತ ಆಸ್ತಿ ಲಭ್ಯ, ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ನಗರ ಪ್ರದೇಶದಲ್ಲಿ ಗೃಹ ಕಟ್ಟಡ ಚಾಲನೆ, ಮದುವೆ ಸಿಹಿ ಸುದ್ದಿ ಕೇಳುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಮಿಥುನ ರಾಶಿ: ನೀವು ತುಂಬಾ ಕಷ್ಟದಲ್ಲಿ ಇದ್ದೀರಿ,ಸಂಗಾತಿಯು ನಿಮಗೆ ಸಹಾಯ ಹಸ್ತ ಮಾಡುವರು, ಹೆಂಡತಿಯ ಮನೆ ಕಡೆಯಿಂದ ಧನಸಹಾಯ ನಿವೇಶನ ಖರೀದಿಸುವಿರಿ, ಉದ್ಯೋಗದಲ್ಲಿ ಅಧಿಕಾರಿಯ ಸಹಕಾರ ಸಿಗದು ಸದಾ ಕಿರಿಕಿರಿ ಎದುರಿಸಬೇಕಾಗುವುದು, ಭೂಮಿ, ಕಟ್ಟಡ, ಲೋಹ ಹಿಟ್ಟಿಗೆ ವ್ಯಾಪಾರಿಗಳಿಗೆ ಆರ್ಥಿಕ ಚೇತರಿಕೆ ಮೂಡಲಿದೆ, ಪಕ್ಕದ ಮನೆಯ ಮಾಲೀಕರಿಂದ ಕಿರಿಕಿರಿ ಎದುರಿಸಬೇಕಾಗುವುದು, ಮಿತ್ರನಿಂದ ಉದ್ಯೋಗ ಪ್ರಾಪ್ತಿ, ಸಂತಾನದ ಶುಭ ವಾರ್ತೆ ಕೇಳುವಿರಿ, ಉದ್ಯೋಗದಲ್ಲಿ ದೂರದ ಊರಿಗೆ ವರ್ಗಾವಣೆ ಸಾಧ್ಯತೆ, ಮನೆ ನಿರ್ಮಾಣದ ಚಿಂತನೆ ಕಾಡಲಿದೆ, ಪ್ರೇಮಿಗಳಿಬ್ಬರೂ ಅಪವಾದಗಳು ಬೆನ್ನು ಹತ್ತುತ್ತವೆ, ವ್ಯಾಪಾರ ವ್ಯವಹಾರಗಳ ನಷ್ಟದಿಂದ ಮನಸ್ಸಿಗೆ ತುಂಬಾ ಬೇಸರ, ಗರ್ಭಿಣಿಯರು ಎಚ್ಚರದಿಂದಿರಿ, ಬಟ್ಟೆ ವ್ಯಾಪಾರಸ್ಥರಿಗೆ ಧನಲಾಭ, ಕಾರ್ಮಿಕರು ಅಗ್ನಿ ಅಥವಾ ವಿದ್ಯುತ್ ಉಪಕರಣಗಳಿಂದ ದೂರವಿರಿ, ಶಾರೀರಿಕ ಪೀಡೆ ತೊಂದರೆ ಕಾಡಲಿದೆ, ಮದುವೆಗಾಗಿ ಹರಸಾಹಸ ಪಡೆಯುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಕರ್ಕಾಟಕ ರಾಶಿ: ರಾಜಕಾರಣಿಗಳಿಗೆ ಅಧಿಕಾರಿ ಪ್ರಾಪ್ತಿ ಸಂಭವ, ಉದ್ಯೋಗಿಗಳಿಗೆ ಬಹುದಿನದ ಕನಸು ನನಸಾಗುವ ದಿನ, ವೇತನ ಬೇಡಿಕೆ ಸಲ್ಲಿಸಿದವರಿಗೆ ಲಾಭವಾಗಲಿದೆ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯದ ಜೊತೆ ವರ್ಗಾವಣೆ ಆಗುವ ಸಾಧ್ಯತೆ, ಕೋರ್ಟು ಮತ್ತು ಸರ್ಕಾರಿ ಕಚೇರಿ ಎಲ್ಲಾ ಕೆಲಸಗಳಲ್ಲಿ ಜಯ, ಭೂಮಿ ಖರೀದಿಯ ಸುಯೋಗ, ಪುತ್ರ ಸಂತಾನ ಭಾಗ್ಯ ಲಭಿಸಲಿದೆ, ವ್ಯಾಪಾರಸ್ಥರ ಆರ್ಥಿಕ ಅಭಿವೃದ್ಧಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿ ಸಂಭವ, ಹಣದ ಜಾಮೀನ್ ವಿಚಾರಕ್ಕೆ ಮನಸ್ತಾಪ, ಆಸ್ತಿ ವಿಚಾರಕ್ಕಾಗಿ ಬಂಧುಮಿತ್ರರೊಡನೆ ಕಲಹ, ಸಂಗಾತಿಯೊಂದಿಗೆ ಸಣ್ಣ ವಿಚಾರಗಳಿಗೆ ವಾಗ್ವಾದ ಬೇಡ, ಸಹೋದರ ಶಿಕ್ಷಣಕ್ಕಾಗಿ ಹಣ ವ್ಯಯ, ಅರ್ಧಕ್ಕೆ ನಿಂತ ಗೃಹ ಕಟ್ಟಡ ಕಾರ್ಯ ಪೂರ್ಣಗೊಳ್ಳಲಿದೆ, ನೋಡಿ ಹೋಗಿರುವ ಮದುವೆ ವಿಚಾರ ಮರಳಿ ಒಳ್ಳೆಯ ಸಂದೇಶ ಬರಲಿದೆ, ಮಕ್ಕಳ ವಿದ್ಯಾಭ್ಯಾಸದ ಚಿಂತನೆ, ಅಳಿಯ ಕೆಲಸಕಾರ್ಯಗಳಲ್ಲಿ ನಿರಾಸಕ್ತಿ, ಒಡವೆ ವಿಚಾರ ಬಂಧುಗಳೊಂದಿಗೆ ಕಲಹ ಮನೆಯಲ್ಲಿ ಅಶಾಂತಿ ವಾತಾವರಣ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಸಿಂಹ ರಾಶಿ: ಆಕಸ್ಮಿಕ ಧನ ಲಾಭದಿಂದ ಖುಷಿ, ಮದುವೆ ಸೂಚನೆ ಕೇಳಿ ಹರುಷ, ಗುತ್ತಿಗೆದಾರರಿಗೆ ಮತ್ತು ರಿಯಲ್ ಎಸ್ಟೇಟ್ ಉದ್ಯಮಗಾರರಿಗೆ ಹಣಕಾಸಿನಲ್ಲಿ ಸ್ವಲ್ಪ ಸುಧಾರಣೆ ಕಾಣುವಿರಿ, ವಿದೇಶದಲ್ಲಿ ನೆಲೆಸಿರುವ ಮಕ್ಕಳಿಂದ ಧನ ಸಹಾಯ ಸಿಗಲಿದೆ, ನಿಮ್ಮ ಪತ್ನಿಗೆ ಉದ್ಯೋಗ ಸಿಗುವ ಸಾಧ್ಯತೆ, ಮಕ್ಕಳ ಭೇಟಿಗಾಗಿ ವಿದೇಶ ಪ್ರಯಾಣ, ನಂಬಿದ ಸ್ತ್ರೀಯಿಂದ ಸ್ವಲ್ಪ ಧನಸಹಾಯ, ಪ್ರೇಮಿಗಳಲ್ಲಿ ಗಟ್ಟಿ ಪ್ರೇಮ ಕಂಡುಬರುತ್ತಿದೆ, ಕೋರ್ಟು ಕಚೇರಿ ಕೆಲಸಗಳಲ್ಲಿ ವಿಳಂಬ, ಅಧಿಕಾರಿಗಳಿಗೆ ಕೆಳವರ್ಗದಿಂದ ತೊಂದರೆ ಕಾಡಲಿದೆ, ರಾಜಕಾರಣಿಗಳಿಗೆ ಹಿತೈಷಿಗಳಿಂದ ವಂಚನೆ ಸಾಧ್ಯತೆ, ನಿಮ್ಮ ಮಕ್ಕಳು ದುರ್ಜನರ ಸಂಘದಿಂದ ಅಪಕೀರ್ತಿ ತರಲಿದ್ದಾರೆ, ಮದುವೆ ವಿಚಾರ ಯಶಸ್ಸಿನ ಹಂತಕ್ಕೆ ಬಂದು ನಿರಾಶೆ ಆಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಕನ್ಯಾ ರಾಶಿ: ವಿದೇಶದಲ್ಲಿ ನೆಲೆಸಿರುವ ಮಕ್ಕಳಿಂದ ಶುಭಸಮಾಚಾರ ಕೇಳುವಿರಿ, ಉದ್ಯೋಗದಲ್ಲಿ ಅವಮಾನ ಅಪಕೀರ್ತಿ, ಕೌಟುಂಬಿಕ ಕಲಹಗಳು ದ್ವಿಗುಣವಾಗುತ್ತವೆ, ಕಷ್ಟಕಾಲದಲ್ಲಿ ಸಂಗಾತಿಯ ಸಹಾಯ ಹಸ್ತ ಸಿಗಲಿದೆ, ಕೆಲಸದಲ್ಲಿ ಅಧಿಕ ಒತ್ತಡ, ನಂಬಿದವರ ಕಡೆಯಿಂದ ಲಾಭವಿದ್ದರೂ ಅನಾವಶ್ಯಕ ಕಲಹ, ವಾಹನ ಸವಾರಿ ಮಾಡುವಾಗ ಸಣ್ಣಪುಟ್ಟ ಗಾಯ ಸಂಭವ, ಪ್ರೇಮಿಗಳಿಬ್ಬರಲ್ಲಿ ಪದೇಪದೇ ಕಲಹ ಸಂಭವ, ಉದ್ಯೋಗದಲ್ಲಿ ಬೇರೆ ಸ್ಥಳಕ್ಕೆ ವರ್ಗಾವಣೆ ಸಂಭವ, ನಿವೇಶನ ಅಥವಾ ಗೋಡನ್ ನಿರ್ಮಾಣ ಚಿಂತನೆ ಮಾಡುವಿರಿ, ಪತ್ನಿಯ ಮೇಲೆ ರೇಗಾಟದಿಂದ ತೊಂದರೆ ಅನುಭವಿಸುವಿರಿ, ಸಾಲಬಾದೆ ನಿವಾರಣೆ ಹಂತದಲ್ಲಿದೆ ಮತ್ತೆ ಸಾಲ ಮಾಡಬೇಡಿ, ಹೊಸ ಉದ್ಯಮ ಪ್ರಾರಂಭ ಎಚ್ಚರಿಕೆಯಿಂದ ಹೆಜ್ಜೆ ಇಡಿ, ಸಂತಾನದ ಸುದ್ದಿ ಕುಟುಂಬದಲ್ಲಿ ಹರ್ಷೋದ್ಗಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ತುಲಾ ರಾಶಿ: ಭೂ ವ್ಯವಹಾರಕ್ಕೆ ಹಣ ಹೂಡಿಕೆ ಲಾಭ ತರಲಿದೆ, ಪ್ರಯತ್ನಿಸಿದ ಕಾರ್ಯಗಳಲ್ಲಿ ವೈಫಲ್ಯ, ಅನಿರೀಕ್ಷಿತ ಆರ್ಥಿಕ ನಷ್ಟ, ವ್ಯಾಪಾರಸ್ಥರ ಮತ್ತು ಉದ್ಯಮದಾರರಿಗೆ ಆರ್ಥಿಕ ನಷ್ಟ, ಸ್ತ್ರೀ ಸಂಬಂಧಿ ವಿಚಾರದಲ್ಲಿ ಮನಸ್ತಾಪ, ಮನಸ್ಸಿಗೆ ಮಕ್ಕಳ ಚಿಂತೆ, ಮಂಗಳ ಕಾರ್ಯದಲ್ಲಿ ವಿಘ್ನ ಗಳು ಕಂಡು ಬರುವವು, ಆರೋಗ್ಯದಲ್ಲಿ ಏರುಪೇರು ಸಂಭವ, ರಕ್ತದೊತ್ತಡ ಹೆಚ್ಚಾಗುವ ಸಾಧ್ಯತೆ, ಬೇರೆ ಊರಿಗೆ ಮನೆ ಶಿಫ್ಟ್ ಮಾಡುವ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ವೃಶ್ಚಿಕ ರಾಶಿ: ಬಯಸಿದವರಿಗೆ ಎಲ್ಲಾ ಸಿಗುವ ಸಂಭವ, ಅಧಿಕಾರಿಗಳಿಂದ ಬೆಂಬಲ, ಕೈಗೊಂಡ ಕಾರ್ಯಸಾಧನೆ ಖಚಿತ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಧನಲಾಭ, ಕೋರ್ಟು-ಕಚೇರಿ ಅಡಚಣೆ ಎದುರಿಸಲಿದ್ದೀರಿ, ಸ್ಟೇಷನರಿ,ಬ್ಯೂಟಿ ಪಾರ್ಲರ್, ಕಿರಾಣಿ, ವಸ್ತ್ರ ,ಹಾರ್ಡ್ವೇರ್ ವ್ಯವಹಾರದಲ್ಲಿ ವಿಶೇಷ ಧನಲಾಭ ಪ್ರಾಪ್ತಿ, ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆ, ಉದ್ಯೋಗಿಗೆ ಮೇಲಾಧಿಕಾರಿಯ ನೆರವು ಸಿಗಲಿದೆ, ಗುಪ್ತ ಶತ್ರುಗಳಿಂದ ನಿಮ್ಮ ವ್ಯವಹಾರಗಳಲ್ಲಿ ತೊಡಕು ಸಂಭವ, ಭೂ ವ್ಯವಹಾರಗಳಲ್ಲಿ ಯಶಸ್ಸಿನೊಂದಿಗೆ ಹಣಕಾಸಿನ ಅನುಕೂಲ, ಸಂಗಾತಿಯೊಂದಿಗೆ ತಾಳ್ಮೆಯಿಂದ ಇರುವುದು ಉತ್ತಮ, ತಾಂತ್ರಿಕ ಪದವಿ ಹೊಂದಿದವರಿಗೆ ವಿದೇಶದೊಂದಿಗೆ ವ್ಯವಹರಿಸುವ ಅವಕಾಶಗಳು ಕೂಡಿ ಬರಲಿವೆ, ಕ್ರೀಡಾಪಟು ವಿಜ್ಞಾನಿ ಹಾಗೂ ಸಂಶೋಧಕರಿಗೆ ಸ್ಥಾನಮಾನ ಗೌರವ ಪ್ರಾಪ್ತಿ, ಮಿತ್ರನಿಂದ ಉದ್ಯೋಗ ಸಿಗುವ ಸಾಧ್ಯತೆ, ಸಂತಾನ ಫಲದ ನಿರೀಕ್ಷಣೆ, ನಿವೇಶನ ಖರೀದಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಧನಸ್ಸು ರಾಶಿ: ಸ್ತಿರಾಸ್ತಿ ಲಾಭ, ಕೃಷಿಕರು ಕೂಡಿಟ್ಟ ಸಿರಿಧಾನ್ಯಕ್ಕೆ ಬಾರಿ ಬೇಡಿಕೆ, ಉದ್ಯೋಗ ತ್ಯಜಿಸಿ ನಿಮ್ಮದೇ ಸಾಮರ್ಥ್ಯ ಪ್ರದರ್ಶಿಸುವ ಸಾಧ್ಯತೆ, ಹೈನುಗಾರಿಕೆ, ಪಶುಸಂಗೋಪನೆ, ಮೇಕೆ ಫಾರಂ, ಕೋಳಿ ಫಾರಂ, ಉದ್ಯಮ ಪ್ರಾರಂಭಿಸುವ ಚಿಂತನೆ, ಆಸ್ತಿ ವಿಚಾರದಿಂದ ಮನೆಯ ಹಿರಿಯರೊಂದಿಗೆ ಭಿನ್ನಾಭಿಪ್ರಾಯ ಮುಂದುವರಿಕೆ, ಆಸ್ತಿ ವಿಷಯದಲ್ಲಿ ಕೋರ್ಟ್ ಮೆಟ್ಟಿಲು ಹತ್ತುವ ಸಾಧ್ಯತೆ,ಮಾತಾಪಿತೃ ಆರೋಗ್ಯದಲ್ಲಿ ಹಾನಿ ಸಂಭವ,ಪಾಲುದಾರಿಕೆಯಲ್ಲಿ ಹಣಕಾಸು ನಷ್ಟ ಸಂಭವ, ಪತ್ನಿಯೊಂದಿಗೆ ಸಣ್ಣ ವಿಷಯದಿಂದ ಮನಸ್ತಾಪ, ಮನೆ ನಿರ್ಮಾಣ ಅರ್ಧಕ್ಕೆ ನಿಲ್ಲುವ ಸಂಭವ, ಕೆಲವರ ಮದುವೆ ವಿಳಂಬ ಸಾಧ್ಯತೆ, ನಿಮ್ಮ ಬಾಸ್ ಜೊತೆ ಮಾನಸಿಕ ಒತ್ತಡ ಹೆಚ್ಚಾಗಲಿದೆ, ರಿಯಲ್ ಎಸ್ಟೇಟ್ ಉದ್ಯಮ ಕುಂಠಿತ, ಸಾಲಗಾರರಿಂದ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಮಕರ ರಾಶಿ: ಸ್ನೇಹಿತರಿಂದ ನೆರವು, ಶತ್ರುನಾಶ,ಅಲ್ಪ ಆದಾಯ, ಅಧಿಕ ಖರ್ಚು,ಪಾಲುದಾರಿಕೆ ವ್ಯವಹಾರಗಳಲ್ಲಿ ಜಾಗ್ರತೆ ವಹಿಸಿ, ಇಂದು ನಿಮಗೆ ಅದೃಷ್ಟದ ದಿನ, ಮೇಲಾಧಿಕಾರಿ ಜೊತೆ ಉತ್ತಮ ಬಾಂಧವ್ಯ ವೃದ್ಧಿ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ವರ್ಗಾವಣೆ ಬಯಸಿದರೆ ಯಶಸ್ಸು, ಹೆಚ್ಚುವರಿ ವೇತನ ಪಡೆಯಲಿದ್ದೀರಿ, ಭೂಮಿ ವ್ಯವಹಾರ ಕಾರ್ಯದಲ್ಲಿ ಜಯ ನಿಮ್ಮದಾಗುತ್ತದೆ, ಕೋರ್ಟು ಕಚೇರಿ ಕೆಲಸಗಳು ಪೂರ್ಣಗೊಳ್ಳುತ್ತವೆ, ಗುತ್ತಿಗೆದಾರರ ಬಾಕಿ ಹಣ ಪಡೆಯುವಿರಿ, ದಾಂಪತ್ಯದಲ್ಲಿ ನೆಮ್ಮದಿ, ವಾಹನ ಉಡುಗೊರೆ ರೂಪದಲ್ಲಿ ಪಡೆಯುವಿರಿ, ಸರ್ಕಾರಿ ಉದ್ಯೋಗ ಮತ್ತು ರಾಜಕೀಯ ಪ್ರವೇಶ ಯಶಸ್ಸು ಸಾಧಿಸುವಿರಿ, ಸಂತಾನದ ಸಂಸ್ಥೆ ಕಾಡಲಿದೆ, ಈ ಬಾರಿ ವಿವಾಹ ಕಾರ್ಯ ನೆರವೇರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಕುಂಭ ರಾಶಿ: ನಂಬಿದ ವ್ಯಕ್ತಿಯಿಂದ ನಿಮ್ಮ ಕೆಲಸ ಯಶಸ್ಸು,ಭೂ ವ್ಯವಹಾರ ಲಾಭ, ನಿಮ್ಮ ಪ್ರಗತಿ ಕಂಡು ಹಿತಶತ್ರುಗಳು ಒಳಸಂಚು ರೂಪಿಸುವ ಸಾಧ್ಯತೆ, ಕುಟುಂಬದಲ್ಲಿ ನಿಮ್ಮ ಮಾತಿಗೆ ಮನ್ನಣೆ ದೊರೆಯುತ್ತದೆ, ಪ್ರೇಮಿಯ ಮಾತಾಪಿತೃ ಭೇಟಿದಿಂದ ಮನಸ್ಸಿಗೆ ಸಮಾಧಾನ, ಶುಭಸಮಾಚಾರ ಕೇಳುತ್ತೀರಿ, ವ್ಯಾಪಾರಿಗಳಿಗೆ ಧನ ಲಾಭಕ್ಕೆ ಅನೇಕ ಅವಕಾಶಗಳು ಲಭ್ಯ, ಆದಾಯದ ಮೂಲ ದ್ವಿಗುಣ ಆಗಲಿದೆ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ನಿಮ್ಮ ಅಹಂಕಾರದ ಮಾತುಗಳಿಂದ ಮೇಲಾಧಿಕಾರಿ ಜೊತೆ ಜಗಳ ಸಂಭವ, ಕ್ರೀಡಾಪಟುಗಳು ಪ್ರಯತ್ನದಲ್ಲಿ ಯಶಸ್ಸು, ಭೂಮಿ ಕಟ್ಟಡ ಮರ ಇತ್ಯಾದಿ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಮನೆಯಲ್ಲಿ ಶುಭಮಂಗಲ ಕಾರ್ಯ ಸಂಭವ,ಪ್ರೇಮಿಗಳಿಗೆ ವಿವಾಹ ಯೋಗ ಹಿರಿಯರಿಂದ ಅನುಮೋದನೆ, ಮಲಬದ್ಧತೆ ಮತ್ತು ಮೂಲವ್ಯಾದಿ ನೋವು ಕಂಡುಬರುವ ಸಾಧ್ಯತೆ, ಹಳೆಯ ಸಾಲ ಮರು ಪಾವತಿ ವಿಳಂಬ ಸಾಧ್ಯತೆ, ಅಧಿಕಾರಿವರ್ಗದವರು ಉಡುಗೊರೆ ರೂಪದಲ್ಲಿ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಮೀನ ರಾಶಿ: ಪ್ರೇಮಿಗಳಲ್ಲಿ ವಿನಾಕಾರಣ ದ್ವೇಷ,ಒಪ್ಪಂದಗಳು ಇತ್ಯಾರ್ಥ, ಉದ್ಯೋಗದಲ್ಲಿ ಬಡ್ತಿ ಸಂಭವ, ವಿವಾಹ ಯೋಗ ಕೂಡಿ ಬರಲಿದೆ, ಧನಲಾಭ ಹೆಚ್ಚಾಗಲಿದೆ, ಉದ್ಯೋಗದಲ್ಲಿ ಸ್ಥಾನ ಮುನ್ನಡೆ ಸಂಭವ, ವ್ಯಾಪಾರ ವರ್ಗದವರಿಗೆ ಅಭಿವೃದ್ಧಿ, ನಂಬಿದ ಮೂಲಗಳಿಂದ ಧನಲಾಭ, ಆರೋಗ್ಯದಲ್ಲಿ ಸುಧಾರಣೆ, ಪ್ರೇಮಿಗಳ ಮದುವೆ ಅಡತಡೆ, ಅಧಿಕಾರಿ ವರ್ಗದವರಿಗೆ ಗಣ್ಯರ ಭೇಟಿಯಿಂದ ಮಾನಸನ್ಮಾನ ಲಭ್ಯ, ನೂತನ ವೈಭೋಗದ ವಸ್ತು ಖರೀದಿಸುವಿರಿ, ವಾಹನ ಖರೀದಿ ,ನೂತನ ಮನೆ ಕಟ್ಟುವ ಪ್ರಯತ್ನಕ್ಕೆ ಹಣಕಾಸು ಸಿಗುವ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!