Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿಯಲ್ಲಿ ವೀಕೆಂಡ್ ಕರ್ಫ್ಯೂ ತೆರವು : ಹಂಪಿ ವೀಕ್ಷಣೆಗೆ ಮುಕ್ತ ಅವಕಾಶ

Facebook
Twitter
Telegram
WhatsApp

ಬಳ್ಳಾರಿ: ಕೊರೊನಾ ಹೆಚ್ಚಳದ ಹಿನ್ನೆಲೆ ಒಂದಷ್ಟು ಜಿಲ್ಲೆಗಳಲ್ಲಿ ಒಂದಷ್ಟು‌ ನಿರ್ಬಂಧ ಕೂಡ ಹೇರಲಾಗಿತ್ತು. ಅದರಲ್ಲಿ ಬಳ್ಳಾರಿಯ ಹಂಪಿ ವೀಕ್ಷಣೆಗೂ ನಿರ್ಬಂಧ ಹೇರಲಾಗಿತ್ತು. ಕಳೆದ ತಿಂಗಳ 14 ರಿಂದಲೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿತ್ತು. ಆದ್ರೆ ಈಗ ಎಲ್ಲದಕ್ಕೂ ಅನುಮತಿ ಸಿಕ್ಕಿದೆ.

ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿ ಅಲ್ಲಿನ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ನಿರ್ಬಂಧವಿದ್ದಾಗ ವೀಕ್ಷಣೆಗೆ ಬರುತ್ತಿದ್ದ ಪ್ರವಾಸಿಗರ ಸಂಖ್ಯೆಯೂ ಕಡಿಮೆ ಇತ್ತು. ಇದೀಗ ಮುಕ್ತ ಅವಕಾಶದಿಂದ ಜಿಲ್ಲೆಯ ಪ್ರವಾಸೋದ್ಯಮ ಮತ್ತೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ.

ಇನ್ನು ಕೊರೊನಾ ಮಹಾಮಾರಿಯಿಂದಾಗಿ ಕಳೆದ ಎರಡು ವರ್ಷಗಳಿಂದ ಪ್ರವಾಸೋದ್ಯಮಕ್ಕೂ ಸಾಕಷ್ಟು ಹೊಡೆತ ಬಿದ್ದಿದೆ. ಜನ ಬರ್ತಾ ಇಲ್ಲ, ಜೊತೆಗೂ ಪ್ರವಾಸಕ್ಕೂ ಅಷ್ಟಾಗಿ ಹೆಚ್ಚು ಅನುಮತಿಯಿಲ್ಲ. ಸದ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗ್ತಾ ಇದೆ. ಹೀಗಾಗಿ ಎಲ್ಲಾ ಕ್ಷೇತ್ರಗಳು ಮೊದಲಿನಂತೆ ನಡೆಯುತ್ತವೆ ಎಂಬ ಆಶಾಭಾವ ಎಲ್ಲರಲ್ಲಿಯೂ ಇದೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!