Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೀಕೆಂಡ್ ಲಾಕ್ಡೌನ್ ರದ್ದು..ನೈಟ್ ಕರ್ಫ್ಯೂ..: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ಕಂಟ್ರೋಲ್ ಗೆಂದು ವಿಧಿಸಿದ್ದ ವೀಕೆಂಡ್ ಕರ್ಫ್ಯೂ ಕ್ರಮವನ್ನು ರಾಜ್ಯ ಸರ್ಕಾರ ವಾಪಾಸ್ ಪಡೆದಿದೆ. ಆದ್ರೆ ನೈಟ್ ಕರ್ಫ್ಯೂ ಮುಂದುವರೆಸಿದ್ದು, ಕಠಿಣ ಮಾಡಲು ನಿರ್ಧರಿಸಿದ್ದಾರೆ.

ಈ ಸಂಬಂಧ ಮಾತನಾಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ನೈಟ್ ಕರ್ಫ್ಯೂ ಕಠಿಣವಾಗಿರಲಿದೆ. ಯಾರು ಕೂಡ ಇನ್ಮುಂದೆ ಸುಮ್ ಸುಮ್ನೆ ಓಡಾಡುವಂತಿಲ್ಲ. ಭದ್ರತೆ ಈಗ ಹೇಗಿತ್ತೋ ಇನ್ಮುಂದೆಯೋ ಹಾಗೇಯೇ ಇರಲಿದೆ.

ಸರ್ಕಾರದ ನಿರ್ಧಾರದಿಂದ ಜನರ ಹೊಣೆಗಾರಿಕೆ ಜಾಸ್ತಿ ಇದೆ. ನಮ್ಮ ಆರೋಗ್ಯ, ‌ನಮ್ಮ ಪ್ರಾಣ ನಮ್ಮ ಕೈನಲ್ಲಿದೆ. ಹೀಗಾಗಿ ಜನರು ಕೂಡ ಜವಬ್ದಾರಿಯಿಂದ ನಡೆದುಕೊಳ್ಳಬೇಕು. ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಾದ್ರೆ ಲಾಕ್ಡೌನ್ ಕೂಡ ಆಗಬಹುದು. ಹೀಗಾಗಿ ಜನರು ಕೂಡ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಕೊರೊನಾ ನಿಯಮಗಳನ್ನ ಪಾಲನೆ ಮಾಡಬೇಕು. ನೈಟ್ ಕರ್ಫ್ಯೂ ಮುಂದುವರೆಯುವುದರಿಂದ ಹೆಚ್ಚು ಸ್ಟ್ರಿಕ್ಟ್ ಆಗಿರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

error: Content is protected !!