ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ : ಚಿತ್ರದುರ್ಗ ತಹಶೀಲ್ದಾರ್ ಆಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ಡಾ.ನಾಗವೇಣಿರವರನ್ನು ಜಾನಪದ ಜಾಗೃತಿ ಪರಿಷತ್ ವತಿಯಿಂದ ಗುರುವಾರ ಅಭಿನಂದಿಸಲಾಯಿತು.
ಜಿ.ಹೆಚ್.ಸತ್ಯನಾರಾಯಣರವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಆಗಮಿಸಿರುವ 2014 ರ ಕೆ.ಎ.ಎಸ್. ಬ್ಯಾಚ್ನ ತಹಶೀಲ್ದಾರ್ ಡಾ.ನಾಗವೇಣಿ ಅಭಿನಂದನೆ ಸ್ವೀಕರಿಸಿ ಮಾತನಾಡುತ್ತ ಕೆಲಸದ ನಿಮಿತ್ತ ಕಚೇರಿಗೆ ಬರುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುತುವರ್ಜಿ ವಹಿಸುತ್ತೇನೆ. ಅದಕ್ಕೆ ಎಲ್ಲರ ಸಹಕಾರ ಅತಿ ಮುಖ್ಯ ಎಂದು ಕೋರಿದರು.
ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಹೆಚ್.ಪ್ಯಾರೇಜಾನ್, ಜಿಲ್ಲಾಧ್ಯಕ್ಷ ಎಂ.ಬಿ.ಕೃಷ್ಣಪ್ಪ, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಚಿದಾನಂದಪ್ಪ, ಓಂಕಾರಪ್ಪ, ಮಹಲಿಂಗಪ್ಪ ಯಾದವ್, ಕಿರಣ್ಕುಮಾರ್, ಗ್ರೇಡ್ ಟು ತಹಶೀಲ್ದಾರ್ ಬೀಬಿ ಫಾತಿಮ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್