Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೆಲ್ಲಾ ಗಾಜಿನ ಮನೆಯಲ್ಲಿದ್ದೇವೆ : ಶಾಸಕ ಕೃಷ್ಣಭೈರೇಗೌಡ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಕೆಲವೊಂದು ಸಂಘರ್ಷಗಳು ನಡೆಯುತ್ತಲೆ ಇದೆ. ಹಿಜಾಬ್ ಗೊಂದಲ ಆಯ್ತು ಇದೀಗ ಮುಸ್ಲಿಂ ಸಮುದಾಯದ ವ್ಯಾಪಾರಕ್ಕೆ ಬ್ರೇಕ್ ಹಾಕಿರುವುದು ಎಲ್ಲೆಡೆ ಪಸರಿಸುತ್ತಿದೆ. ಈ ವಿಚಾರ ಸದನದಲ್ಲೂ ಸದ್ದು ಮಾಡಿದೆ.

ಈ ಬಗ್ಗೆ ಮಾತನಾಡಿರುವ ಶಾಸಕ ಕೃಷ್ಣ ಭೈರೇಗೌಡ ನಾವೆಲ್ಲಾ ಗಾಜಿನ ಮನೆಯಲ್ಲಿಯೇ ಇದ್ದೇವೆ ಎಂದಿದ್ದಾರೆ. ಕೇರಳದಲ್ಲಿ ಧಾರ್ಮಿಕ ಸಂಸ್ಥೆಯ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಅಂದಿನ ದಿನ ನಿಮ್ಮ ನಿಲುವು ಏನಾಗಿತ್ತು ಎಂದು ಹಿಜಾಬ್ ಬಗ್ಗೆ ಪ್ರಶ್ನಿಸಿ ಶಾಸಕ ಕೃಷ್ಣ ಭೈರೇಗೌಡ ಬಿಜೆಪಿಗೆ ಪ್ರಶ್ನಿಸಿದ್ದಾರೆ.

ಸುಪ್ರೀಂ ಆದೇಶದ ವಿರುದ್ಧ ನಡೆಸಿದ ಒಂದು ವರ್ಷದ ಚಳುವಳಿಯನ್ನ ನೆನಪಿಸಿಕೊಳ್ಳಿ. ನಿಮ್ಮ ಪಾರ್ಟಿಯವರೇ ಬೀದಿಗಿಳಿದು ಬೃಹತ್ ಹೋರಾಟ ನಡೆಸಿದ್ರಿ. ನಾನು ಯಾವ ಧರ್ಮ, ಸಂಸ್ಥೆ ಅಂತ ಹೇಳ್ತಿಲ್ಲ. ಸಂಘರ್ಷಕ್ಕೆ ಎಡೆ ಮಾಡಿಕೊಡಬೇಡಿ ಎಂದು ಹೆಚ್ ಡಿ ಕೆ ಹೇಳಿದ್ದಾರೆ. ನಾವೆಲ್ಲಾ ಗಾಜಿನ ಮನೆಯಲ್ಲಿ ಇದ್ದೇವೆ.

ಇವತ್ತು ಕರ್ನಾಟಕದಲ್ಲಿ ಮಾಡಿದ್ದನ್ನ ನೀವೆಲ್ಲಾ ಹೇಳುತ್ತಿದ್ದೀರಿ. ಸುಪ್ರೀಂ ಕೋರ್ಟ್ ಆದೇಶವನ್ನ ಉಲ್ಲಂಘಿಸಿ ಏನೇನು ಮಾಡಿದ್ರೀ..? ಅವತ್ತು ಏನೇನು ಮಾಡಿದ್ರಿ ಅನ್ನೋದನ್ನ ನೆನಪಿಸಿಕೊಳ್ಳಿ. ಅಲ್ಲಿ ಒಂದು ನ್ಯಾಯ ಇಲ್ಲಿ ಒಂದು ನ್ಯಾಯ ಸರಿಯಲ್ಲ. ಎಲ್ಲರೂ ತಪ್ಪು ಮಾಡಿದವರೇ, ಎಲ್ಲರೂ ಉಪ್ಪು ತಿಂದವರೆ. ಅದನ್ನು ಬಿಟ್ಟು ನೆಮ್ಮದಿಯಾಗಿ ಬದುಕಿ ಎಂದು ಕೃಷ್ಣ ಭೈರೇಗೌಡ ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!