Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇರೆಯವರ ಮಸಾಲೆಯಿಂದ ನಾವು ಅಡಿಗೆ ಮಾಡಲ್ಲ: ಸಿ ಟಿ ರವಿ

Facebook
Twitter
Telegram
WhatsApp

 

ಬೆಂಗಳೂರು: ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಆಂತರಿಕ ಹಾಗೂ ಗ್ರೌಂಡ್ ರಿಪೋರ್ಟ್ ಬಿಜೆಪಿ ಪರ ಇದೆ ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಬಿಜೆಪಿ ಕಚೇರಿಯಲ್ಲಿ ಸಿ ಟಿ ರವಿ ಹೇಳಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎರಡು ಕ್ಷೇತ್ರ ಗಳಿಗೂ ಹಲವರ ಬಗ್ಗೆ ಚರ್ಚೆ ಆಗಿದೆ.

ಅದರಲ್ಲಿ ಮೂರು ಎರಡು ಹೆಸರುಗಳನ್ನು ಫೈನಲ್ ಮಾಡಿ, ಕೇಂದ್ರಕ್ಕೆ ಕಳುಹಿಸಿಕೊಡುವ ಅಧಿಕಾರವನ್ನು ರಾಜ್ಯಾಧ್ಯಕ್ಷ ರಿಗೆ ಕೊಟ್ಟಿದ್ದೇವೆ ಎಂದರು.

ಮೊದಲ ಆದ್ಯತೆ ನಮಗೆ ಎರಡು ಕ್ಷೇತ್ರ ಗಳಲ್ಲು ಗೆಲ್ಲಬೇಕು ಎನ್ನುವುದು. ನಮ್ದು ಏನಿದ್ರು ಆಂತರಿಕ ರಿಪೋರ್ಟ್ ಹಾಗೂ ಕೋರ್ ಕಮಿಟಿ ಚರ್ಚೆಯ ಬಗ್ಗೆ ಕೇಂದ್ರಕ್ಕೆ ಕಳುಹಿಸಿಕೊಡೋದು ಅಷ್ಟೇ.
ಅಂತಿಮವಾಗಿ ಟಿಕೆಟ್ ಯಾರಿಗೆ ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ನಾವು ನಮ್ಮ ಮಸಾಲಾ ಮೇಲೆ ಅಡುಗೆ ಮಾಡೋರು,ಬೇರೆಯವರ ಮಾಸಾಲಾ ಮೇಲೆ ಅಡುಗೆ ಮಾಡೋರಲ್ಲ.ಜೆಡಿಎಸ್ ಯಾರಿಗೆ ಟಿಕೆಟ್ ಕೊಟ್ರೆ ಕಾಂಗ್ರೆಸ್ ಗೆ ಏನು.?
ಬೇರೆಯವರ ಮನೆಯ ಅಡುಗೆ ಮನೆ , ಬೆಡ್ ರೂಮ್ ನೋಡೊದು ಒಳ್ಳೆಯದಲ್ಲ ನಾವು ನಮ್ಮ ಬಳಿ ಇರೊ ಮಸಾಲಾದ ಮೇಲೆ ಅಡುಗೆ ಮಾಡಿ ಬಡಿಸ್ತೇವೆ ಯಾವ ಪಕ್ಷ ಯಾರಿಗೆ ಟಿಕೆಟ್ ನೀಡಿದ್ರೆ ನಮಗೇನು ಎಂದರು..

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!