Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

Facebook
Twitter
Telegram
WhatsApp

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ.

ಇನ್ನು ಅಡುಗೆ ಮನೆಯಲ್ಲಂತು ಕಡಲೇ ಬೀಜದ ಡಬ್ಬವೇ ಇದ್ದೇ ಇರುತ್ತದೆ. ರಾತ್ರಿ ನೆನೆಸಿ, ಬೆಳಗ್ಗೆ ತಿನ್ನುವುದರಿಂದ ಆರೋಗ್ಯಕ್ಕೆ ಸಾಕಷ್ಟು‌ ಅನುಕೂಲವಾಗಲಿದೆ.

* ಸಣ್ಣ ಇರುವವರು ತೂಕ ಹೆಚ್ಚು ಮಾಡಿಕೊಳ್ಳಬೇಕೆಂದು ಜಿಮ್ ಗೆ ಹೋಗುವುದೇ ಹೆಚ್ಚು. ಆರೋಗ್ಯಕರವಾಗಿ ತೂಕ ಹೆಚ್ಚಾಗಬೇಕು ಎಂದರೆ ರಾತ್ರಿ ನೆನೆಸಿಟ್ಟ ಕಡಲೇಕಾಯಿ ಬೀಜವನ್ನು ಬೆಳಗ್ಗೆ ತಿನ್ನಬೇಕಾಗುತ್ತದೆ.

* ಕೂದಲು ಉದುರುವುದು ಎಷ್ಟೋ ಜನರಿಗೆ ತಲೆ ನೋವಾಗಿದೆ. ನೀರಿನ ಸಮಸ್ಯೆ, ಶಾಂಪೂ ಬದಲಾವಣೆಯಿಂದ ಕೂದಲ ಉದುರುವಿಕೆ ಕಂಡು ಬರುತ್ತದೆ. ಆ ಸಮಸ್ಯೆಗೆ ಪರಿಹಾರ ನೆನೆಸಿಟ್ಟ ಕಡಲೇಕಾಯಿ ಬೀಜ

* ಚರ್ಮದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ಅನೇಕ ಕಾಸ್ಮೆಟಿಕ್ ಮೊರೆ ಹೋಗುತ್ತೇವೆ‌. ಆದರೆ ಇದು ಅಡುಗೆ ಮನೆಯ ಡಬ್ಬದಲ್ಲಿಯೇ ಸಿಗಲಿದೆ. ರಾತ್ರಿ ಕಡಲೆ ಕಾಯಿ ಬೀಜ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ತ್ವಜೆ ಹೊಳೆಯುತ್ತದೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!