Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

Facebook
Twitter
Telegram
WhatsApp

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ.

ಇನ್ನು ಅಡುಗೆ ಮನೆಯಲ್ಲಂತು ಕಡಲೇ ಬೀಜದ ಡಬ್ಬವೇ ಇದ್ದೇ ಇರುತ್ತದೆ. ರಾತ್ರಿ ನೆನೆಸಿ, ಬೆಳಗ್ಗೆ ತಿನ್ನುವುದರಿಂದ ಆರೋಗ್ಯಕ್ಕೆ ಸಾಕಷ್ಟು‌ ಅನುಕೂಲವಾಗಲಿದೆ.

* ಸಣ್ಣ ಇರುವವರು ತೂಕ ಹೆಚ್ಚು ಮಾಡಿಕೊಳ್ಳಬೇಕೆಂದು ಜಿಮ್ ಗೆ ಹೋಗುವುದೇ ಹೆಚ್ಚು. ಆರೋಗ್ಯಕರವಾಗಿ ತೂಕ ಹೆಚ್ಚಾಗಬೇಕು ಎಂದರೆ ರಾತ್ರಿ ನೆನೆಸಿಟ್ಟ ಕಡಲೇಕಾಯಿ ಬೀಜವನ್ನು ಬೆಳಗ್ಗೆ ತಿನ್ನಬೇಕಾಗುತ್ತದೆ.

* ಕೂದಲು ಉದುರುವುದು ಎಷ್ಟೋ ಜನರಿಗೆ ತಲೆ ನೋವಾಗಿದೆ. ನೀರಿನ ಸಮಸ್ಯೆ, ಶಾಂಪೂ ಬದಲಾವಣೆಯಿಂದ ಕೂದಲ ಉದುರುವಿಕೆ ಕಂಡು ಬರುತ್ತದೆ. ಆ ಸಮಸ್ಯೆಗೆ ಪರಿಹಾರ ನೆನೆಸಿಟ್ಟ ಕಡಲೇಕಾಯಿ ಬೀಜ

* ಚರ್ಮದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ಅನೇಕ ಕಾಸ್ಮೆಟಿಕ್ ಮೊರೆ ಹೋಗುತ್ತೇವೆ‌. ಆದರೆ ಇದು ಅಡುಗೆ ಮನೆಯ ಡಬ್ಬದಲ್ಲಿಯೇ ಸಿಗಲಿದೆ. ರಾತ್ರಿ ಕಡಲೆ ಕಾಯಿ ಬೀಜ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ತ್ವಜೆ ಹೊಳೆಯುತ್ತದೆ.

* ಜ್ಞಾಪಕ ಶಕ್ತಿ ಹೆಚ್ಚು ಮಾಡಲು ಶೇಂಗಾ ಬೆಸ್ಟ್. ಇದನ್ನು ತಿನ್ನುತ್ತಾ ಬಂದರೆ ಜ್ಞಾಪಕ ಶಕ್ತಿಯೂ ಹೆಚ್ಚಾಗುತ್ತಾ ಬರುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!