Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುತ್ತಿರುವವರಿಗೆ ಎದುರಾಗುತ್ತಿರುವ ಸಮಸ್ಯೆಗಳು ಯಾವುವು..?

Facebook
Twitter
Telegram
WhatsApp

 

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಶಕ್ತಿ, ಗೃಹಜ್ಯೋತಿ ಈಗ ಗೃಹಲಕ್ಷ್ಮೀ ಯೋಜನೆ. ಹೊಸ ಸರ್ಕಾರ ರಚನೆಯಾದ ಮೇಲೆ ಮಹಿಳೆಯರೆಲ್ಲ ಹೆಚ್ಚು ಕಾಯುತ್ತಿದ್ದದ್ದು ಗೃಹಲಕ್ಷ್ಮೀ ಯೋಜನೆ ಯಾವಾಗಿಂದ ಬರುತ್ತೆ ಅಂತ. ಕಡೆಗೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಆದ್ರೆ ಮೂರು ದಿನದಿಂದ ಮಹಿಳೆಯರು ಅರ್ಜಿ ಸಲ್ಲಿಕೆಗೆ ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ರೇಷನ್ ಕಾರ್ಡ್, ಆಧಾರ್ ಮಾರ್ಡ್, ಅಕೌಂಟ್ ಪಾಸ್ ಬುಕ್ ಬೇಕಾಗಿದೆ. ಮೂರು ದಿನದ ಹಿಂದೆಯೇ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ. ಆದ್ರೆ ಮೂರು ದಾಖಲೆಗಳನ್ನು ಹಿಡಿದುಕೊಂಡು ಮಹಿಳೆಯರು ಅರ್ಜಿ ಸಲ್ಲಿಸಲು ಬಂದರೆ ಅದೇ ಸರ್ವರ್ ಸಮಸ್ಯೆ ಎಲ್ಲರನ್ನು ಕಾಡುತ್ತಿದೆ. ಅರ್ಜಿ‌ಸಲ್ಲಿಸುವ ಸಮಯಕ್ಕೆ ಸರಿಯಾಗಿ ಸರ್ವರ್ ಡೌನ್ ಅನ್ನೋದು ಮಹಿಳೆಯರ ಎನರ್ಜಿಯನ್ನೇ ಡೌನ್ ಮಾಡಿಟ್ಟಿದೆ.

ಮೊಬೈಲ್ ನಂಬರ್ ಗೆ ಅರ್ಜಿ ಹಾಕಿದ ಮೇಲೆ ಒಂದು ಮೆಸೇಜ್ ಬರುತ್ತೆ. ಆದ್ರೆ ಸರ್ವರ್ ಸಮಸ್ಯೆಯಿಂದಾಗಿ ಆ ಮೆಸೇಜ್ ಬರುತ್ತಿಲ್ಲ, ಅರ್ಜಿ ಅಗ್ರೀ ಆಗುತ್ತಿಲ್ಲ. ಇದರ ಮಧ್ಯೆ ಮೊದಲ ದಿನವೇ 60 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!