Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಭಜರಂಗ ದಳ’ ನಿಷೇಧದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು..?

Facebook
Twitter
Telegram
WhatsApp

 

ಕಾಂಗ್ರೆಸ್ ಪಕ್ಷ ನಿನ್ನೆ ಸರ್ವ ಜನಾಂಗದ ಶಾಂತಿಯ ತೋಟ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡಿಗಡೆ ಮಾಡಿದೆ. ಆ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ್ರೆ ಭಜರಂಗ ದಳವನ್ನು ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಣಾಳಿಕೆ ತಯಾರಿ ಮಾಡಿದ ಸಮಿತಿ ಕ್ಷಮೆ ಕೇಳಿ, ಈಗಾಗಲೇ ಇದಕ್ಕೆ ನಮ್ಮ ಚೇರ್ಮನ್ ಸ್ಪಷ್ಟನೆ ನೀಡಿದ್ದಾರೆ. ಪುನಃ ಪುನಃ ಅದಕ್ಕೆ ನಾನು ಉತ್ತರ ಕೊಡುವುದಕ್ಕೆ ಹೋಗಲ್ಲ.

ರಾತ್ರಿ ಮಟನ್ ತಿಂದು ಬೆಳಗ್ಗೆ ನಾನ್ ವೆಜಿಟೇರಿಯನ್ ಅವರಿಗೇನೆ ಬೈತಾರೆ. ಇವೆಲ್ಲಾ ನಮ್ಮ ದೇಶದಲ್ಲಿ ವೋಟಿಂಗ್ ಗೋಸ್ಕರ ಯಾರು ಏನು ಬೇಕಾದರೂ ಹೇಳಬಹುದು. ಇದನ್ನು ಸ್ವಲ್ಪ ಯೋಚನೆ ಮಾಡಬೇಕು. ಬರೀ ಜಗಳ ಹಚ್ಚಿ ವೋಟ್ ಕೇಳುವುದು ಅಲ್ಲ. ಇಂತಹ ಕೆಲಸವನ್ನು ಬಿಜೆಪಿಗರು ಮಾಡುತ್ತಾರೆ ಎಂದಿದ್ದಾರೆ.

ಇದರ ಮಧ್ಯೆಯೇ ಭಜರಂಗದಳ ಬ್ಯಾನ್ ವಿಚಾರ ಏನಾದರೂ ಹೆಚ್ಚು ಕಡಿಮೆಯಾಗುತ್ತಾ ಎಂದು ಕಾಂಗ್ರೆಸ್ ನಾಯಕರು ಹೊಟೇಲ್ ಒಂದರಲ್ಲಿ ಸಭೆ ನಡೆಸುತ್ತಿದ್ದಾರೆ. ಹಿರಿಯ ನಾಯಕರು ಡ್ಯಾಮೇಜ್ ಕಂಟ್ರೋಲ್ ಗೆ ಸಭೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!