Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಾಕ್ಡೌನ್ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ನಿನ್ನೆ ಒಂದೇ ದಿನ ಸಾವಿರ ಕೇಸ್ ಗಳನ್ನ ಮುಟ್ಟಿದೆ. ಈ ಬೆನ್ನಲ್ಲೇ ಇಂದು ಕಂದಾಯ ಸಚಿವ ಆರ್ ಅಶೋಕ್ ಬೇರೆ ಲಾಕ್ಡೌನ್ ಮಾಡುವ ಸಾಧ್ಯತೆ ಇದೆ ಎಂಬ ಸುಳಿವು ನೀಡಿದ್ದಾರೆ. ಅವರ ಹೇಳಿಕೆಯಿಂದಾಗಿ ಜನ ಕಂಗಲಾಗಿದ್ದಾರೆ. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೂಡ ಲಾಕ್ಡೌನ್ ಬಗ್ಗೆ ಮಾತನಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಳಗಾವಿಯಲ್ಲಿ ಟಫ್ ರೂಲ್ಸ್ ಜಾರಿ ಮಾಡಲಿದ್ದೇವೆ. ಕೊರೊನಾ ತಡೆಗೆ ಕೇವಲ ನಿರ್ಬಂಧವಲ್ಲ. ಕಟ್ಟು ನಿಟ್ಡಿನ ಕ್ರಮ ತೆಗೆದುಕೊಳ್ಳುತ್ತೇವೆ‌. ಕೊರೊನಾ ಟೆಸ್ಟ್ ಗಳನ್ನ ಕಡ್ಡಾಯಗೊಳಿಸಲಾಗಿದೆ. ಓಮಿಕ್ರಾನ್ ತಡೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ.

ಜನ ಕಳೆದ ಬಾರಿ ಸಹಕಾರ ನೀಡಿದ್ರು. ಈ ಬಾರಿಯೂ ಟಫ್ ರೂಲ್ಸ್ ಫಾಲೋ ಮಾಡ್ಬೇಕು. ಸಹಕಾರ ನೀಡದೆ ಇದ್ದರೆ ಲಾಕ್ಡೌನ್ ಮಾಡಬೇಕಾಗುತ್ತದೆ. ಲಾಕ್ಡೌನ್ ಮಾಡದಂತೆ ಕ್ರಮ ಜರುಗಿಸಲಾಗುತ್ತೆ. ಕೊರೊನಾ ಜಾಸ್ತಿಯಾದ್ರೆ ಲಾಕ್ಡೌನ್ ಮಾಡಲಾಗುತ್ತೆ ಎಂದಿದ್ದಾರೆ.

ಇನ್ನು ಕಳೆದ ಎರಡು ವರ್ಷಗಳಲ್ಲಿ ಎರಡು ಬಾರಿ ಲಾಕ್ಡೌನ್ ಮಾಡಿದ್ದು, ಜನ ಸಾಮಾನ್ಯರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಈಗ ಮತ್ತೆ ಲಾಕ್ಡೌನ್ ಹೆಸರು ಕೇಳಿನೆ ಭಯಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!