ಸಿಎಂ ಸಿದ್ದರಾಮಯ್ಯ ಈ ಬಾರಿಯ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಏನು ಕೊಟ್ರು..?

ಬೆಂಗಳೂರು; 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಇಂದು‌ ಮಂಡನೆ ಮಾಡಿದ್ದಾರೆ. ಇಂದು 4 ಲಕ್ಷದ 9 ಸಾವಿರದ 549 ಕೋಟಿ ಗಾತ್ರದ ಬಜೆಟ್ ಅನ್ನ ಮಂಡಿಸುತ್ತಿದ್ದಾರೆ. ಹಲವಾರು ಯೋಜನೆಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಹಾಗಾದ್ರೆ ಯಾವ್ಯಾವ ಇಲಾಖೆಗೆ ಎಷ್ಟು ಕೋಟಿ ಕೊಟ್ಟಿದ್ದಾರೆಂಬ ಮಾಹಿತಿ ಇಲ್ಲಿದೆ.

* ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಗೆ 3,977 ಕೋಟಿ

* ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7,145 ಕೋಟಿ

* ಆಹಾರ ನಾಗರಿಕ ಸರಬರಾಜು ಇಲಾಖೆಗೆ 8,275 ಕೋಟಿ

* ಸಮಾಜ ಕಲ್ಯಾಣ ಇಲಾಖೆಗೆ 11,841 ಕೋಟಿ

* ಕಂದಾಯ ಇಲಾಖೆಗೆ 17,201 ಕೋಟಿ

* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,475 ಕೋಟಿ

* ಶಿಕ್ಷಣ ಇಲಾಖೆಗೆ 45,286 ಕೋಟಿ

* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ

* ಇಂಧನ ಇಲಾಖೆಗೆ 26,896 ಕೋಟಿ

* ನೀರಾವರಿ ಇಲಾಖೆಗೆ 22,181 ಕೋಟಿ

* ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,735 ಕೋಟಿ

* ನಗರಾಭಿವೃದ್ಧಿ ಹಾಗೂ ವಸತಿ ಇಲಾಖೆಗೆ 21,405 ಕೋಟಿ

* ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,265 ಕೋಟಿ

* ಲೋಕೋಪಯೋಗಿ ಇಲಾಖೆಗೆ 11,841 ಕೋಟಿಯನ್ನು ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ದಾಖಲೆ‌ಮಟ್ಟದ ಬಜೆಟ್ ಅನ್ನ ಮಂಡನೆ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ 16ನೇ ಬಜೆಟ್ ಕೂಡ. ಎಲ್ಲಾ ಕ್ಷೇತ್ರಗಳಿಗೂ ಸಮಾಧಾನವಾಗುವಂತ ಬಜೆಟ್ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ.

suddionenews

Recent Posts

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…

9 hours ago

ಚಿತ್ರದುರ್ಗ | ಜಿ.ಪಿ.ಉಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…

9 hours ago

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್

  ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…

10 hours ago

ಚಿತ್ರದುರ್ಗಕ್ಕೆ ಆಗಮಿಸಿದ ವಿಕಲಚೇತನರ ಬೈಕ್ ರ‌್ಯಾಲಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

10 hours ago

ಅಲ್ ರೆಹಮಾನ್ ಆರ್ಗನೈಜೆಷನ್ ವತಿಯಿಂದ ರಂಜಾನ್ ರೇಷನ್ ಕಿಟ್ ವಿತರಣೆ

ಸುದ್ದಿಒನ್, ಹರಿಹರ, ಮಾರ್ಚ್. 19 :  ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…

10 hours ago

ಸುನಿತಾ ವಿಲಿಯಮ್ಸ್ ಅವರ ಆತ್ಮಸ್ಥೈರ್ಯ, ತಾಳ್ಮೆ ಯುವಪೀಳಿಗೆಗೆ ಮಾದರಿ : ಡಾ.ಕೆ.ಸೌಮ್ಯಾ ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…

11 hours ago