ಅಣ್ಣಾವ್ರ ಕುಟುಂಬಕ್ಕೆ ‘ಹೃದಯ ಸಂಬಂಧಿ ಕಂಟಕ’ : ಮೆಗಾ ಸ್ಟಾರ್ ಹೇಳಿದ್ದೇನು..?

ಬೆಂಗಳೂರು : ಫಿಟ್ ಆಂಡ್ ಫೈನ್ ಹೆಸರಿಗೆ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಪಕ್ಕ ಉದಾಹರಣೆಯಾಗಿದ್ದವರು.‌ ಆಹಾರ ಕ್ರಮ, ಡಯೆಟ್, ಫಿಟ್ನೆಸ್ ಕಡೆ ಹೆಚ್ಚು ಗಮನ ಕೊಡ್ತಿದ್ದವರು.‌ ಆದ್ರೆ ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ನಿಂದಾಗಿ ಎಲ್ಲರನ್ನು ಬಿಟ್ಟು ದೂರದೂರಿಗೆ ಪ್ರಯಾಣ ಮಾಡಿ ಬಿಟ್ಟರು. ಅವರಿಗೆ ಹಾರ್ಟ್ ಅಟ್ಯಾಕ್ ಅನ್ನೋ ಸುದ್ದಿ ಇನ್ನು ಯಾರಲ್ಲೂ ಜೀರ್ಣಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಆದ್ರೆ ಅದು ಸತ್ಯವೇ. ಈ ಬಗ್ಗೆ ಮೆಗಾ ಸ್ಟಾರ್ ಚಿರಂಜೀವಿ ಬೇಸರ ವ್ಯಕ್ತಪಡಿಸಿದ್ದಾರೆ.

ಅಣ್ಣಾವ್ರ ಕುಟುಂಬಕ್ಕೆ ಮೆಗಾಸ್ಟಾರ್ ತುಂಬಾ ಆತ್ಮೀಯರಾಗಿದ್ದವರು. ಅಪ್ಪು ನಿಧನದ ಸುದ್ದಿ ಅವರಿಗೆ ಆಘಾತವಾಗಿತ್ತು. ಆ ನೋವಲ್ಲೇ ಅಪ್ಪು ಅಂತಿಮ ದರ್ಶನವನ್ನು ಪಡೆದಿದ್ದರು. ಈಗ ಕಾರ್ಯಕ್ರಮವೊಂದರಲ್ಲಿ ಅಣ್ಣಾವ್ರ ಕುಟುಂಬಕ್ಕೆ ಕಾಡ್ತಿರುವ ಆ ಕಂಟಕದ ಬಗ್ಗೆ ಮಾತಾಡಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಇಂದಿನ ಯುವಪೀಳಿಗೆ ಆರೋಗ್ಯದ ಬಗ್ಗೆ ಬೇಜಾವಾಬ್ದಾರಿತನ ತೋರುತ್ತಿದೆ. ಆದ್ರೆ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿವಹಿಸಿ ಎಂದು ಮನವಿ ಮಾಡಿದ್ದಾರೆ. ಅಣ್ಣಾವ್ರು ಹೃದಯ ಸಂಬಂಧಿ ಕಾಯಿಲೆಯಿಂದಲೇ ನಮ್ಮನ್ನು ಅಗಲಿದರು. ರಾಜ್ ಕುಡಿ ಶಿವರಾಜ್ ಕುಮಾರ್ ಅವರಿಗೂ ಹೃದಯ ಸಂಬಂಧಿ ಕಾಯಿಲೆ ಇತ್ತು ಈಗ ಗುಣಮುಖರಾಗಿದ್ದಾರೆ. ಇನ್ನು ಎರಡನೇ ಪುತ್ರ ರಾಘವೇಂದ್ರ ರಾಜ್‍ಕುಮಾರ್ ಹಾರ್ಟ್ ಪ್ರಾಬ್ಲಮ್ ನಲ್ಲೇ ಬಳಲುತ್ತಿದ್ದಾರೆ. ಈಗ ಅಪ್ಪು ಹಾರ್ಟ್ ಸಮಸ್ಯೆಯಿಂದಾನೇ ಎಲ್ಲರನ್ನು ಬಿಟ್ಟು ಹೋಗಿದ್ದಾರೆ. ಫಿಟ್ ಆಂಡ್ ಫೈನ್ ಆಗಿದ್ದ ಅಪ್ಪುಗೆ ಯಾವುದೇ ಚಟಗಳಿರಲಿಲ್ಲ. ಆದ್ರೂ ಹಾರ್ಟ್ ಅಟ್ಯಾಕ್ ಆಗಿದ್ದು ಶಾಕಿಂಗ್ ಎಂದು ಚಿರಂಜೀವಿ ಬೇಸರ ವ್ಯಕ್ತಪಡಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

39 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago