Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿಕ್ಷಕರ ಕೊರತೆ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು ? 

---Advertisement---

 

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಎಂಬ ಬೇಸರ ಇದೆ. ಅದರ ಜೊತೆಗೆ ಸರ್ಕಾರಿ ಶಾಲೆಗಳ ವ್ಯವಸ್ಥೆ ಸರಿಯಾಗಬೇಕಾದ ಅನಿವಾರ್ಯತೆ ಇದೆ. ಬಳಿಕ ಮಕ್ಕಳನ್ನು ಪೋಷಕರು ಸರ್ಕಾರಿ ಶಾಲೆಗೆ ಕರೆತರಬಹುದು. ಅದರಲ್ಲೂ ಮುಖ್ಯವಾಗಿ ಶಿಕ್ಷಕರ ಕೊರತೆ ಎದ್ದು ಕಾಣಿತ್ತಿದೆ.

ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾತನಾಡಿದ್ದು, ಶಿಕ್ಷಕರ ಕೊರತೆ ಇದೆ. ಅದನ್ನು ನಾವು ಸರಿ ಮಾಡುತ್ತೇವೆ. ಸದ್ಯ 25000 ಶಿಕ್ಷಕರ ವರ್ಗಾವಣೆಯಾಗಿದೆ. ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಮಾಡುತ್ತಿದ್ದೇವೆ ಎಂದಿದ್ದಾರೆ.

ಇದೆ ವೇಳೆ ತಮ್ಮ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಿ, ಗ್ಯಾರಂಟಿ ಬಗ್ಗೆ ಟೀಕೆ ಮಾಡ್ತಿದ್ದಾರೆ. ಕಟೀಲು ನಾಟಕಕ್ಕೆ ಜನರೇ ಬುದ್ಧಿ ಕಲಿಸಿದ್ದಾರೆ. ಕಟಿಲ್ ಸೋಲಿಸಿ ಕಾಂಗ್ರೆಸ್ ಗೆಲಿಸಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...