Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೈನ‌ಮುನಿಗಳ ಹತ್ಯೆ ಬಗ್ಗೆ ಕೋಡಿಶ್ರೀ ಮಠದ ಸ್ವಾಮೀಜಿ ಹೇಳಿದ್ದೇನು..?

---Advertisement---

 

 

ಕೋಡಿಮಠದ ಶ್ರೀಗಳು ನುಡಿಯುವ ಭವಿಷ್ಯದಲ್ಲಿ ಬಹಿತೇಕ ಭವಿಷ್ಯ ಸತ್ಯವಾಗಿದೆ. ಹೀಗಾಗಿ ಅವರು ಹೇಳುವ ಭವಿಷ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇದೀಗ ಮತ್ತೆ ಜಗತ್ತಿನ ಬಗ್ಗೆ ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ಇನ್ನಷ್ಟು ರೋಗ ರುಜಿನಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

 

ದೇಶದ ಹಲವೆಡೆ ಪ್ರಾಕೃತಿಕ ವಿಕೋಪಗಳು ಸಂಭವಿಸಲಿವೆ. ಜೊತೆಗೆ ಮನುಷ್ಯರು ಮೃಗದಂತೆ ವರ್ತಿಸಿ, ವಿಕೋಪ ಸಂಭವಿಸಬಹುದು. ಸದ್ಯ ರಾಜ್ಯ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ. ಮಗು ಇನ್ನು ಈಗ ತಾನೇ ಹಾಲು ಕುಡಿಯಲು ಆರಂಭಿಸಿದೆ. ಮಗು ಚೆನ್ನಾಗಿ ಬೆಳೆಯಲಿ. ಯಾವುದೇ ಆತಂಕವಿಲ್ಲ ಎಂದಿದ್ದಾರೆ.

ಇನ್ನೂ ಜೈನ ಮುನಿಗಳ ಹತ್ಯೆ ನಡೆಯಬಾರದಿತ್ತು. ಆದರೆ ನಡೆದು ಹೋಯಿತು. ಮುಂದೆ ಆಗದಂತೆ ಎಚ್ಚರ ವಹಿಸಬೇಕು ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು. ಈ ಘಟನೆಯಿಂದ ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದು ತಿಳಿದಿದೆ. ಅಂಥವರಿಗೇ ಕಂಟಕ ಇದ್ದರೆ ಯಾರನ್ನೂ ತಾನೇ ಬಿಡಬಹುದು? ಮನುಷ್ಯನ ಕ್ರೌರ್ಯಕ್ಕೆ ಜೈನಮುನಿಗಳ ಕೊಲೆಯೊದು ಉದಾಹರಣೆ ಎಂದು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...