Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

 ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿ ಆರೋಗ್ಯ ವಿಚಾರಿಸಿ ಸಿಎಂ ಕೊಟ್ಟ ಕಿವಿಮಾತೇನು?

---Advertisement---

ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೈದರಾಬಾದ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೃದಯದ ಶಸ್ತ್ರ ಚಿಕಿತ್ಸೆ ಕೂಡ ನಡೆದಿದೆ , ಈಗ ಸ್ವಾಮೀಜಿ ಚೇತರಿಸಿಕೊಳ್ಳುತ್ತಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು , ಆರೋಗ್ಯವನ್ನ ವಿಚಾರಿಸಲು ಕರೆ ಮಾಡಿದ್ದು ಖುದ್ದು ಸ್ವಾಮಿಗಳೇ ಸಿಎಂ ಜೊತೆ ಮಾತನಾಡಿದ್ದಾರೆ.ನಾನೀಗ ಗುಣಮುಖನಾಗುತ್ತಿದ್ದೇನೆ, ನನ್ನ ಹೃದಯಕ್ಕೆ 2-3 ಸ್ಟಂಟ್ ಹಾಕಿದ್ದಾರೆ ಎಂದು ಸ್ವಾಮೀಜಿ ಹೇಳಿದಾಗ ಹೃದಯದ ವಿಚಾರದಲ್ಲಿ ನೆಗಲೆಟ್ ಮಾಡಬಾರದು ಮೊದಲು ಆರೋಗ್ಯ ಮುಖ್ಯ ಎಂದು ಸಿಎಂ ಕಿವಿಮಾತು ಹೇಳಿದ್ದಾರೆ.

ಪ್ರಸನ್ನಾನಂದಪುರಿ ಸ್ವಾಮೀಜಿಗಳ ಕುಶಲೋಪರಿಯನ್ನು ಸಿಎಂ ಪೋನಿನ ಮೂಲಕ ವಿಚಾರಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಭಕ್ತರಲ್ಲಿ ಸ್ವಾಮೀಜಿ ಗುಣಮುಖರಾಗುತ್ತಿದ್ದಾರೆ ಎಂಬ ಸಂತಸ ಮೂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...