Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವ ಸಂಪುಟದ ಬಗ್ಗೆಯೂ ಚರ್ಚೆಯಾಗಿದೆ : ದೆಹಲಿಯಿಂದ ಬಂದ ಸಿಎಂ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಚುನಾವಣೆಗೆ ಕೆಲವು ತಿಂಗಳು ಬಾಕಿ ಇದೆ ಅಷ್ಟೇ. ಆದ್ರೆ ಎಲ್ಲರ ಚಿತ್ತ ನೆಟ್ಟಿರುವುದು ಸಚಿವ ಸಂಪುಟದತ್ತ. ಯಾರು ಸೇರ್ಪಡೆ, ಯಾರು ಹೊರಗಡೆ ಎಂಬ ಬಗ್ಗೆ ಗಮನ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಸಿಎಂ ಕೂಡ ದೆಹಲಿಗೆ ಹೋಗಿ ಬಂದಿದ್ದಾರೆ.

ದೆಹಲಿಯಿಂದ ಬಂದ ಬಳಿಕ ಮಾತನಾಡಿದ ಅವರು, ದೆಹಲಿ ಯಾತ್ರೆ ಬಹಳ ಫಲಪ್ರದವಾಗಿದೆ. ಅಭಿವೃದ್ಧಿ ದೃಷ್ಟಿಯಿಂದ. ಜಲಶಕ್ತಿ ವಿಚಾರಕ್ಕೆ ಹಲವು ಪ್ರಮುಖ ಅಂತರಾಜ್ಯ ವಿಚಾರಗಳನ್ನೆಲ್ಲಾ ಚರ್ಚೆ ಮಾಡಲಾಗಿದೆ. ಈ ವೇಳೆ ಸಕಾರಾತ್ಮಕವಾದಂತ ಪ್ರತಿಕ್ರಿಯೆಗಳು ಸಿಕ್ಕಿವೆ. ಪವರ್ ಸ್ಟಕ್ಟರ್ ನಲ್ಲಿ ಸಾಕಷ್ಟು ವಿಚಾರವಿತ್ತು ಅದನ್ನು ಮಾತಾಡಿದ್ದೇವೆ.

ಡಿಫೆನ್ಸ್, ಶಿಕ್ಷಣ ವ್ಯವಸ್ಥೆ ಮಾತಾಡಿದ್ದೇನೆ. ಪರಿಸರ ಸಚಿವರನ್ನು ಭೇಟಿಯಾಗಿದ್ದೇನೆ. ಹೀಗಾಗಿ ದೆಹಲಿ ಪ್ರವಾಸ ಬಹಳ ಫಲಪ್ರದವಾಗಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಹಲವಾರು ವಿಚಾರ ಚರ್ಚೆ ಆಗಿದೆ. ರಾಜ್ಯದ ರಾಜಕಾರಣ, ಚುನಾವಣಾ ತಯಾರಿ, ನಮ್ಮ ಸಭೆ ಹೀಗೆ ಎಲ್ಲವೂ ಚರ್ಚೆಯಾಗಿದೆ. ನಮ್ಮ ಪಕ್ಷದ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಎಲ್ಲವೂ ಕೂಡ ಚರ್ಚೆಯಾಗಿದೆ ಎಂದಿದ್ದಾರೆ.

 

ಸಚಿವ ಸಂಪುಟದ ಬಗ್ಗೆಯೂ ಚರ್ಚೆಯಾಗಿದೆ. ವರಿಷ್ಠರ ಜೊತೆಗೂ ಮಾತಾಡಿ ಸಮಯ ನೀಡುವುದಾಗಿ ಹೇಳಿದ್ದಾರೆ. ಮತ್ತೆ ದೆಹಲಿಗೆ ಹೋಗುತ್ತೇನೆ. ಅವರು ಕರೆದಾಗಲಾದರೂ ಸರಿ. ಇಲ್ಲ ಅದಕ್ಕೂ ಮುಂಚೆಯಾದರೂ ಹೋಗುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!