Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸದನದಲ್ಲಿ ಗ್ಯಾರಂಟಿಗಳ ಗುದ್ದಾಟ : ಬಿಜೆಪಿ ನಾಯಕರಿಗೆ ಡಿಸಿಎಂ ಹೇಳಿದ್ದೇನು..?

Facebook
Twitter
Telegram
WhatsApp

 

 

ಕಳೆದ ಮೂರು ದಿನದಿಂದ ಕಲಾಪ ನಡೆಯುತ್ತಿದೆ. ಆದರೆ ಬಿಜೆಪಿ ನಾಯಕರು ಸದನದಲ್ಲಿ ಗ್ಯಾರಂಟಿಗಳ ವಿಚಾರವಾಗಿ ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದು, ಪ್ರತಿಭಟನೆ ನಡೆಸುತ್ತಿದ್ದರು. ಇಂದು ಚರ್ಚೆಗೆ ಅವಕಾಶ ಸಿಕ್ಕ ಹಿನ್ನೆಲೆ ಧರಣಿಯನ್ನು ವಾಪಾಸ್ ಪಡೆದಿದ್ದರು.

ಈ ಬೆನ್ನಲ್ಲೆ ಇಂದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಗ್ಯಾರಂಟಿಯ ಯುದ್ಧ ನಡೆದಿದೆ. ಡಿಸಿಎಂ ಡಿಕೆಶಿ ಹಾಗೂ ಬಿಜೆಪಿ ಸದಸ್ಯರ ನಡುವೆ ಗ್ಯಾರಂಟಿ ಸಮರ ಸದನದಲ್ಲಿ ಜೋರಾಗಿ ನಡೆದಿದೆ.

ನಮ್ಮ ಗ್ಯಾರಂಟಿಗಳ ವಿಚಾರಕ್ಕೆ ಜನರು ತಕರಾರು ತೆಗಿತಿಲ್ಲ. ಬಿಜೆಪಿ ಅವರು ಪಕ್ಷದವರು ಪಶ್ಚತ್ತಾಪದಿಂದ ಪ್ರತಿಭಟಿಸುತ್ತಿದ್ದಾರೆ. ನಾವು ಜಾರಿ ಮಾಡಲು ಆಗಿಲ್ಲ ಅಂತ ಸಹಿಸಲು ಆಗ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದು, ಗ್ಯಾರಂಟಿಗಳನ್ನು ಜಾರಿ ಮಾಡುವುದಕ್ಕೆ ಷರತ್ತುಗಳನ್ನು ಯಾಕೆ ಹಾಕುತ್ತಿದ್ದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇನ್ನು ಕಲಾಪವನ್ನು ಮುಂಡೂಡಿಕೆ ಮಾಡಿದ್ದಾರೆ. ಊಟದ ನಂತರ ಮತ್ತೆ ಕಲಾಪ ಮುಂದುವರೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!