Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೊಮ್ಮಾಯಿ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

---Advertisement---

ಬೆಂಗಳೂರು : ಇಂದು 2023-24 ರ ರಾಜ್ಯ ಬಜೆಟ್ ಂಮಡನೆ ಮಾಡಲಾಗುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಎರಡನೇ ಬಾರಿ ಹಾಗೂ ಬಿಜೆಪಿಯ ಕೊನೆ ಬಜೆಟ್ ಇದಾಗಿದೆ. ಈ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಒಂದಷ್ಟು ಅಭಿಲಾಷೆಗಳನ್ನು ನೀಡಿದ್ದಾರೆ.

ಪಿಎಂ ಶ್ರೀ ಯೋಜನೆಯಡಿ 100 ಕೋಟಿ ಮೀಸಲಿಟ್ಟಿದ್ದು, 9,556 ಶಾಲಾ ಕೊಠಡಿಗಳ ನಿರ್ಮಾಣ ಮಾಡಯವ ಗುರಿ ಹೊಂದಿದ್ದಾರೆ. 47 ವಸತಿ ಶಾಲಾ ಮತ್ತು ಸ್ಮಾರ್ಟ್ ಕ್ಲಾಸ್ ಅಭಿವೃದ್ಧಿ. ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ. ಗ್ರಂಥಪಾಲಕರ ವೇತನ 1000 ರೂ. ಹೆಚ್ಚಳ. ಗ್ರಾಮೀಣ ಶಾಲಾ ಮಕ್ಕಳಿಗೆ ಯೋಜನೆ. ಆಶಾ, ಬಿಸಿಯೂಟ ತಯಾರಕರ ಮತ್ತು ಸಹಾಯಕರ ಗೌರವಧನ ಹೆಚ್ಚಳ. ಟೈಲರ್ ಮಕ್ಕಳಿಗೂ ರೈತ ವಿದ್ಯಾನಿಧಿ.

ಕಾಲೇಜುಗಳು ಹಾಗೂ ಶಾಲಾ ಕೊಠಡಿಗಳ ಹೆಚ್ಚಳ ಮಾಡಲಾಗುತ್ತಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಎಲ್ಲಾ ಕೆಲಸಗಳು ತೀವ್ರಗತಿಯಲ್ಲಿ ಮುಂದುವರೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...