Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೇಂದ್ರ ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಸಿಕ್ಕಿದ್ದೇನು..?

---Advertisement---

ನವದೆಹಲಿ: ಸರ್ಕಾರಿ ನೌಕರಿಗಾಗಿ ಮಿಷನ್ ಕರ್ಮಯೋಗಿ ಯೋಜನೆ ಜಾರಿ ಮಾಡಲಾಗಿದೆ. ನಗರೊತ್ಥಾನಕ್ಕಾಗಿ 10 ಕೋಟಿ ಮೀಸಲು. KYC ಸರಳೀಕರಣಕ್ಕಾಗಿ ಕೇಂದ್ರ ಸರ್ಕಾರ ಕ್ರಮ. ಪ್ರಧಾನಿ ಆವಾಸ್ ಯೋಜನೆಗೆ 79 ಸಾವಿರ ಕೋಟಿ. ಮೂಲಸೌಕರ್ಯ ವ್ಯವಸ್ಥೆಗೆ 10 ಲಕ್ಷ ಕೋಟಿ. 2047ರ ಒಳಗೆ ಮ್ಯಾನ್ ಹೋಲ್ ಮುಕ್ತ ಚರಂಡಿ ವ್ಯವಸ್ಥೆ. ಇ-ಕೋರ್ಟ್ ಗಳಿ 7 ಸಾವಿರ ಕೋಟಿ.

ಲ್ಯಾಬ್ ನಲ್ಲಿ ಸಹಜ ಡೈಮಂಡ್ ಗಳ ಉತ್ಪಾದನೆ. ಲ್ಯಾಬ್ ಡೈಮಂಡ್ ರಿಸರ್ಚ್ ಗೆ ಐಐಟಿಗೆ ಅನುದಾನ. ಐಐಟಿಗೆ ಐದು ವರ್ಷಗಳ ಅಧ್ಯಯನಕ್ಕೆ ಅವಕಾಶ. 5G ಅಪ್ಲಿಕೇಷನ್ ಅಭಿವೃದ್ಧಿಗೆ 100 ಲ್ಯಾಬ್. ಕಾರ್ಬನ್ ಮುಕ್ತ ಪರಿಸರಕ್ಕೆ 35 ಸಾವಿರ ಕೋಟಿ. ಗ್ರೀನ್ ಹೈಡ್ರೋಜನ್ ಮಿಷನ್ ಗೆ 19.700 ಕೋಟಿ.

ಹಾಲಿ ಯೋಜನೆಯ ಉಪಯೋಜನೆಗೆ 6 ಸಾವಿರ ಕೋಟಿ. ರೈಲ್ವೆ ಇಲಾಖೆಗೆ 2.40 ಲಕ್ಷ ಕೋಟಿ. ದೇಶದಲ್ಲಿ 50 ವಿಮಾನ ನಿಲ್ದಾಣ ನಿರ್ಮಾಣ. ಹಸಿರು ಕ್ರಾಂತಿಗೆ ಪಿಎಂ ಪ್ರಣಾಮ್ ಸ್ಕೀಮ್. ಜೈವಿಕ ಇಂಧನ, ಜೈವಿಕ ಗೊಬ್ಬರ, ಜೈವಿಕ ಅನಿಲಕ್ಕೆ ಅನುದಾನ. ಗೋಬರ್ಧನ್ ಯೋಜನೆಯಡಿ 200 ಬಯೋಗ್ಯಾಸ್ ಪ್ಲ್ಯಾಂಟ್. 2070ಕ್ಕೆ ಭಾರತ ಕಾರ್ಬನ್ ಮುಕ್ತ ನಗರ. 10 ಸಾವಿರ ಬಯೋ ಇನ್ ಪುಟ್ ಸೆಂಟರ್ ಗಳ ನಿರ್ಮಾಣ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...