Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಸಿಕ್ಕಿದ್ದೇನು..?

Facebook
Twitter
Telegram
WhatsApp

ನವದೆಹಲಿ: ಸರ್ಕಾರಿ ನೌಕರಿಗಾಗಿ ಮಿಷನ್ ಕರ್ಮಯೋಗಿ ಯೋಜನೆ ಜಾರಿ ಮಾಡಲಾಗಿದೆ. ನಗರೊತ್ಥಾನಕ್ಕಾಗಿ 10 ಕೋಟಿ ಮೀಸಲು. KYC ಸರಳೀಕರಣಕ್ಕಾಗಿ ಕೇಂದ್ರ ಸರ್ಕಾರ ಕ್ರಮ. ಪ್ರಧಾನಿ ಆವಾಸ್ ಯೋಜನೆಗೆ 79 ಸಾವಿರ ಕೋಟಿ. ಮೂಲಸೌಕರ್ಯ ವ್ಯವಸ್ಥೆಗೆ 10 ಲಕ್ಷ ಕೋಟಿ. 2047ರ ಒಳಗೆ ಮ್ಯಾನ್ ಹೋಲ್ ಮುಕ್ತ ಚರಂಡಿ ವ್ಯವಸ್ಥೆ. ಇ-ಕೋರ್ಟ್ ಗಳಿ 7 ಸಾವಿರ ಕೋಟಿ.

ಲ್ಯಾಬ್ ನಲ್ಲಿ ಸಹಜ ಡೈಮಂಡ್ ಗಳ ಉತ್ಪಾದನೆ. ಲ್ಯಾಬ್ ಡೈಮಂಡ್ ರಿಸರ್ಚ್ ಗೆ ಐಐಟಿಗೆ ಅನುದಾನ. ಐಐಟಿಗೆ ಐದು ವರ್ಷಗಳ ಅಧ್ಯಯನಕ್ಕೆ ಅವಕಾಶ. 5G ಅಪ್ಲಿಕೇಷನ್ ಅಭಿವೃದ್ಧಿಗೆ 100 ಲ್ಯಾಬ್. ಕಾರ್ಬನ್ ಮುಕ್ತ ಪರಿಸರಕ್ಕೆ 35 ಸಾವಿರ ಕೋಟಿ. ಗ್ರೀನ್ ಹೈಡ್ರೋಜನ್ ಮಿಷನ್ ಗೆ 19.700 ಕೋಟಿ.

ಹಾಲಿ ಯೋಜನೆಯ ಉಪಯೋಜನೆಗೆ 6 ಸಾವಿರ ಕೋಟಿ. ರೈಲ್ವೆ ಇಲಾಖೆಗೆ 2.40 ಲಕ್ಷ ಕೋಟಿ. ದೇಶದಲ್ಲಿ 50 ವಿಮಾನ ನಿಲ್ದಾಣ ನಿರ್ಮಾಣ. ಹಸಿರು ಕ್ರಾಂತಿಗೆ ಪಿಎಂ ಪ್ರಣಾಮ್ ಸ್ಕೀಮ್. ಜೈವಿಕ ಇಂಧನ, ಜೈವಿಕ ಗೊಬ್ಬರ, ಜೈವಿಕ ಅನಿಲಕ್ಕೆ ಅನುದಾನ. ಗೋಬರ್ಧನ್ ಯೋಜನೆಯಡಿ 200 ಬಯೋಗ್ಯಾಸ್ ಪ್ಲ್ಯಾಂಟ್. 2070ಕ್ಕೆ ಭಾರತ ಕಾರ್ಬನ್ ಮುಕ್ತ ನಗರ. 10 ಸಾವಿರ ಬಯೋ ಇನ್ ಪುಟ್ ಸೆಂಟರ್ ಗಳ ನಿರ್ಮಾಣ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!