Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದಾಯ ಭಾಷಣದಲ್ಲಿ ದೇವೇಗೌಡ & ಸಿದ್ದರಾಮಯ್ಯ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ್ದಾರೆ. ನಿನ್ನೆ ಆಡಿದ ಅವರ ಒಂದೊಂದು ಮಾತುಗಳು ಕೂಡ ಪ್ರಧಾನಿ ಮೋದಿಯವರ ಮನಸ್ಸನ್ನು ಮುಟ್ಟಿತ್ತು. ಇಂದು ಅವರ ಮಾತಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಅವರ ಹೆಸರನ್ನು ಸೂಚಿಸಿ, ಹಾಡಿ ಹೊಗಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಮಗೆಲ್ಲರಿಗೂ ಆದರ್ಶವಾಗಿರೋದು ಸನ್ಮಾನ್ಯ ದೇವೇಗೌಡ ಅವರು. ಇದು ಸಣ್ಣ ವಿಷಯವಲ್ಲ. ಈ ವಯಸ್ಸಿನಲ್ಲೂ ಕೂಡ ದೇಶ, ರಾಜ್ಯದ ವಿಚಾರಗಳ ಬಗ್ಗೆ ಚಿಂತನೆ ಮಾಡುತ್ತಾರೆ. ಆದರ್ಶವನ್ನು ನೀಡ್ತಾರೆ. ಇದಕ್ಕಿಂತ ದೊಡ್ಡ ಮಾರ್ಗದರ್ಶನ ನಮಗೆ ಬೇಕಾಗಿಲ್ಲ ಎಂದಿದ್ದಾರೆ.

ಇದೆ ವೇಳೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿ, ಪ್ರತಿಪಕ್ಷದ ನಾಯಕರು ಅಹ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಬಗ್ಗೆ ಯಾವ ರೀತಿಯ ಕೆಲಸವನ್ನು‌ ಮೆಚ್ಚಬೇಕೋ ಗೊತ್ತಿಲ್ಲ. ಅವರು ಸದನಕ್ಕೆ ಬಂದು ಮಾತನಾಡಲು ಬಹಳಷ್ಟು ಅಧ್ಯಯನ ಮಾಡುತ್ತಾರೆ. ಅವರು ಮಾರ್ಗದರ್ಶನ ಮಾಡುತ್ತಿರುವ ರೀತಿಯನ್ನು ನಾವು ಅಲ್ಲಗಳೆಯುವ ಹಾಗಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!