Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಮೇಶ್ವರ್ ಗೈರಾಗಿದ್ದಕ್ಕೆ ಕೆ ಎನ್ ರಾಜಣ್ಣ ಹೇಳಿದ್ದೇನು..?

Facebook
Twitter
Telegram
WhatsApp

ತುಮಕೂರು: ಕಾಂಗ್ರೆಸ್ ಇತ್ತಿಚೆಗೆ ಬೃಹತ್ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಮಾಜಿ ಡಿಸಿಎಂ ಜಿ ಪರಮೇಶ್ವರ್ ಗೈರಾಗಿದ್ದರು. ಈ ಸಂಬಂಧ ಕೆ ಎನ್ ರಾಜಣ್ಣ ಮಾತನಾಡಿದ್ದು, ಈ ವುಚಾರ ನಮ್ಮನ್ನ ಕೇಳಿದರೆ ಹೇಗೆ..? ನಾವೇನು ಸಂಘಟಿಕರಲ್ಲ. ಆ ಎರಡು ಕಾರ್ಯಕ್ರಮಕ್ಕೂ ಸಂಘಟನೆಗೂ ನಮಗೂ ಸಂಬಂಧವಿಲ್ಲ. ನಾವೂ ಅಲ್ಲಿ ಆಹ್ವಾನಿತರು ಅಷ್ಟೇ ಎಂದಿದ್ದಾರೆ.

ಆ ಕಾರ್ಯಕ್ರಮಕ್ಕೆ ಬೇರೆ ಯಾರನ್ನು ಕರೆದಿದ್ದಾರೋ, ಬಿಟ್ಟಿದ್ದಾರೋ, ಯಾರು ಬಂದಿದ್ದಾರೋ, ಬಿಟ್ಟಿದ್ದಾರೋ ನಮ್ಮ ಉಸಾಬರಿ ಅಲ್ಲ. ಯಾರೇ ಅಹಿಂದಾದವರು, ಯಾರೇ ಕಾರ್ಯಕ್ರಮ ಮಾಡಲಿ ಅದು ನಮ್ಮ ಕಾರ್ಯಕ್ರಮ ಎಂದು ತಿಳಿದೇ ಕೆಲಸ ಮಾಡುತ್ತೇನೆ.ಯಾವ ಅಸಮಾಧಾನವೂ ಇಲ್ಲಿ ಇಲ್ಲ. ನಾನು ಎರಡು ಸಮುದಾಯಗಳು ಕಾರ್ಯಕ್ರಮ ಮಾಡಿದಾಗ ಸಪೋರ್ಟ್ ಮಾಡುತ್ತೇವೆ.

ಅದೆಲ್ಲೂ ತಳ ಸಮುದಾಯದವರು ಕಾರ್ಯಕ್ರಮ ಮಾಡ್ತಾರೆ ಎಂದಾಗ ನಾವೂ ಬೆಂಬಲ ಮಾಡುತ್ತೇವೆ. ಆ ಕೆಲಸದಲ್ಲಿ ನಾವೂ ತೊಡಗಿಸಿಕೊಳ್ಳುತ್ತೇವೆ. ಇನ್ಯಾರಾದರೂ ಮಾಡಿದರೂ ಹೋಗ್ತೀವಿ, ಮಾಡ್ತೀವಿ, ಬರ್ತೀವಿ. ಯಾರು ಬರ್ತಾರೆ ಹೋಗ್ತಾರೆ ಎಂಬುದು ನಮ್ಮ ಲೆಕ್ಕ ಅಲ್ಲ. ಬರೋರು ಹೋಗೋರು ಗೊತ್ತಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!