ಕೇಂದ್ರ ಸರ್ಕಾರ ಯಾರಿಗೆ ಏನೆಲ್ಲಾ ನೀಡಿದೆ..? : ನಿರ್ಮಲಾ ಸೀತರಾಮ್ ಹೇಳಿದ್ದಿಷ್ಟು

ನವದೆಹಲಿ: 2023-24 ರ ಕೇಂದ್ರ ಬಜೆಟ್ ಂಮಡನೆ ಮಾಡುತ್ತಿರುವ ನಿರ್ಮಲಾ ಸೀತರಾಮನ್ ಅವರು ಕೇಂದ್ರ ಸರ್ಕಾರ ನೀಡಿದ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಭಾರತದ ಪ್ರಗತಿಯನ್ನು ಇಡೀ ಪ್ರಪಂಚವೇ ಕೊಂಡಾಡುತ್ತಿದೆ.

ಉಚಿತ ಆಹಾರ ವಿತರಣೆ ಒಂದು ವರ್ಷ ವಿಸ್ತರಣೆ. ಮುಂದಿನ ಒಂದು ವರ್ಷಕ್ಕೆ ಯೋಜನೆ ವಿಸ್ತರಣೆ. ಮುಂದಿನ ಒಂದು ವರ್ಷದಲ್ಲಿ ಬಡವರ ಮನೆಗೆ ಆಹಾರ ವಿತರಣೆ. 11.7 ಲಕ್ಷ ಶೌಚಾಲಯಗಳ ನಿರ್ಮಾಣ ಮಾಡಿದ್ದೇವೆ. 47 ಕೋಟಿ ಜನಧನ್ ಅಕೌಂಟ್ ಗಳು ಓಪನ್ ಆಗಿವೆ. 220 ಕೋಟಿ ಡೋಸ್ ವ್ಯಾಕ್ಸಿನ್ ನೀಡಿದ್ದೇವೆ. 14 ಕೋಟಿ ರೈತರಿಗೆ 2.60 ಲಕ್ಷ ಕೋಟಿ ಹಣ ನೀಡಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಸಹಾಯ ಮಾಡಿದ್ದೇವೆ.

81 ಲಕ್ಷ ಸ್ವಸಹಾಯ ಸಂಘದವರಿಗೆ ಸಹಾಯ ನೀಡಿದ್ದೇವೆ. ಮಹಿಳೆಯರು ಆರ್ಥಿಕತೆಯ ಸಬಲೀಕರಣದ ಗುರಿ ಹೊಂದಿದ್ದೇವೆ. ಕರಕುಶಲಕರ್ಮಿಗಳಿಗೆ ನೂತನ ಯೋಜನೆ. ಪ್ರಧಾನಿ ವಿಶ್ವಕರ್ಮ ಕೌಶಲ್ಯ ಸಮ್ಮಾನ್. ಕೌಶಲ್ಯ ಅಭಿವೃದ್ದಿಗೆ ಭರಪೂರ ಸಹಾಯ ಮಾಡಿದ್ದೇವೆ ಎಂದಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago