ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿಕ್ಕೋಡಿ: ಬಿಜೆಪಿಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಬೇಸರಕ್ಕೆ ಕಾಂಗ್ರೆಸ್ ಗೆ ಬಂದ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದೆ. ಕ್ಷೇತ್ರದಲ್ಲಿ ಗೆಲುವು ಕಂಡರೂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲಾಗಿಲ್ಲ. ಈ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ.ಬೇಸರವನ್ನು ಹೊರ ಹಾಕಿದ್ದಾರೆ.
ಚಿಕ್ಕೋಡಿಯಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಭಿಮಾನಿಗಳಿಗೆ ಬೇಸರವಿದೆ. ಇದು ಸಹಜವಾಗಿಯೇ ಇರುತ್ತದೆ. ಸಿದ್ದರಾಮಯ್ಯ ಸಂಪುಟದಲ್ಲಿ ಮುಖ್ಯಮಂತ್ರಿಗಳು ಸೇರಿ 34 ಮಂದಿ ಇದ್ದಾರೆ. ಕಾಂಗ್ರೆಸ್ ನಲ್ಲಿ ಹಳಬರನ್ನು ಆಯ್ಕೆಮಾಡಿದ್ದಾರೆ. ಅವರಿಗೆ ಪ್ರಾಧಾನ್ಯತೆ ನೀಡಬೇಕು ಅಲ್ವಾ.
ನಾವೂ ಈಗಷ್ಟೇ ಕಾಂಗ್ರೆಸ್ ಪಕ್ಷ ಸೇರಿದ್ದೇವೆ. ಮನುಷ್ಯನಿಗೆ ದೂರದೃಷ್ಟಿ ಇರಬೇಕು ಅಲ್ವಾ. ತಾಳ್ಮೆಯೂ ಬಹಳ ಮುಖ್ಯ. ಇವು ಎರಡು ಇದ್ದರೆ ರಾಜಕಾರಣದಲ್ಲಿ ನಡೆಯುತ್ತದೆ. ರಾಜಕಾರಣದಲ್ಲಿ ಸಚುವರಾಗಬೇಕು, ಸಿಎಂ, ಡಿಸಿಎಂ ಆಗಬೇಕು ಎಂಬುದು ಎಲ್ಲರಿಗೂ ಇರುತ್ತದೆ. ಯಾರು ಇಲ್ಲಿ ಸಂನ್ಯಾಸಿಗಳಲ್ಲ. ಜಡ್ಜ್ ಆದವರಿಗೆ ಪಟ್ಟೆವಾಲಾ ಆಗು ಅಂದ್ರೆ ಹೇಗೆ..? ಎಂದು ತಿರುಗೇಟು ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್