Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಕೆ ಹರಿಪ್ರಸಾದ್ ಗೋದ್ರಾ ಹೇಳಿಕೆಗೆ ಸತೀಶ್ ಜಾರಕಿಹೊಳಿ ಏನಂದ್ರು..?

Facebook
Twitter
Telegram
WhatsApp

 

ಬೆಳಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಸಮಯ ನಿಗದಿಯಾಗಿದೆ. ಈ ಸಂದರ್ಭದಲ್ಲಿ ಬಿಕೆ ಹರಿಪ್ರಸಾದ್ ಗೋಧ್ರಾ ಘಟನೆಯನ್ನು ನೆನೆದಿದ್ದಾರೆ. ಈ ವಿಚಾರ ಬಿಜೆಪಿ ನಾಯಕರಲ್ಲಿ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ.

ಮತ್ತೊಂದು ಗೋಧ್ರಾ ಘಟನೆ ನಡೆಯುತ್ತದೆ ಎಂಬ ಬಿಕೆ ಹರಿಪ್ರಸಾದ್ ಮಾತಿಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಹೇಳಿರುವುದು ಆ ರೀತಿ ಆಗಬಾರದು ಎಂದು. ಎಲ್ಲಾ ರಾಜ್ಯದಲ್ಲೂ ಆದ ರೀತಿಯಲ್ಲಿ ಆಗಬಾರದು ಎಂದು. ಎಲ್ಲಾ ಜಾಗೃತಿ ವಹಿಸಬೇಕೆಂದು ಆ ರೀತಿ ಮಾತನಾಡಿದ್ದಾರೆ. ಆಯಾ ಸರ್ಕಾರಗಳು ಮುನ್ನೆಚ್ಚರಿಕೆ ವಹಿಸಿ ಎಂದು ಹೇಳಿರುವುದರಲ್ಲಿ ತಪ್ಪೇನು ಇಲ್ಲ ಎಂದಿದ್ದಾರೆ‌.

ಕೆಲವೊಂದು ಕಡೆ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ನೋಡಿಕೊಳ್ಳುವುದು ಸಹ ಪೊಲೀಸರಿಗೆ ಬಿಟ್ಟಿದ್ದು. ಆ ರೀತಿಯಲ್ಲಿ ಹೇಳಿರಬಹುದು ಎಂಬುದು ನನ್ನ ಅಭಿಪ್ರಾಯ. ಒಡಿಶಾದಲ್ಲಿ ಆದಾಗ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಅದನ್ನ ಒಡಿಶಾ ಸರ್ಕಾರದವರು ಆಕ್ಷನ್ ತೆಗೆದುಕೊಳ್ಳಬೇಕು‌. ಬೇರೆ ಬೇರೆ ರಾಜ್ಯದಲ್ಲಿ ಆದಾಗ ಆಯ ರಾಜ್ಯ ಸರ್ಕಾರ ಆಕ್ಚನ್ ತೆಗೆದುಕೊಳ್ಳಬೇಕು. ಜನವರಿ 22 ಆಗುವ ತನಕ ಬಹಳ ಎಚ್ಚರಿಕೆವಹಿಸಬೇಕು. ಎಲ್ಲಾ ಕಡೆಯಿಂದಾನು ಬಹಳಷ್ಟು‌ ಜನ ಅಲ್ಲಿಗೆ ಹೋಗುತ್ತಾರೆ. ನಿಗಾ ವಜಿಸಬೇಕಾದ ಜವಬ್ದಾರಿ ಸರ್ಕಾರಗಳದ್ದೇ ಎಂದಿದ್ದಾರೆ.

ಯಾರ ಮೇಲೆ ಕೇಸು ಇರುತ್ತದೋ ಅವರನ್ನಷ್ಟೇ ಅರೆಸ್ಟ್ ಮಾಡುವುದಕ್ಕೆ ಸಾಧ್ಯ. ಬೇರೆಯವರ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೆ ಸಾಧ್ಯವಾ..? ಅನಾವಶ್ಯಕವಾಗಿ ಯಾರಿಗೆ ಮಾಡುವುದಕ್ಕೆ ಸಾಧ್ಯ. ಅದನ್ನು ರಾಜಕೀಕರಣಗೊಳಿಸುವ ಅಗತ್ಯವಿಲ್ಲ. ಪೊಲೀಸರು ಕೇಸ್ ಹಾಕಿದ್ದಾರೆ. ನ್ಯಾಯಾಲಯದಲ್ಲಿ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!