Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತವಾಗಲೂ ಕಾರಣವೇನು..? ಪರಿಹಾರವೇನು..?

Facebook
Twitter
Telegram
WhatsApp

 

ಇತ್ತಿಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಕಾಮನ್ ಆಗಿ ಹೋಗಿದೆ. ಅದರಲ್ಲೂ ಕೊರೊನಾ ನಂತರದ ದಿನಗಳಲ್ಲಿ ಚಿಕ್ಕವಯಸ್ಸಿನವರಿಗೂ ಹಾರ್ಟ್ ಅಟ್ಯಾಕ್ ಜಾಸ್ತಿಯಾಗಿ ಕಾಣಿಸುತ್ತಿದೆ. ಆದ್ರೆ ಅದಕ್ಕೆಲ್ಲಾ ಕಾರಣ ನಮ್ಮ ಈಗಿನ ಲೈಫ್ ಸ್ಟೈಲ್. ನಮ್ಮ ಜೀವನ ಶೈಲಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಂಡರೂ ಆರೋಗ್ಯದಿಂದ ಇರಬಹುದು. ಆದರೆ ಅದಕ್ಕೊಂದಿಷ್ಟು ಗಮನ, ಒಂದಿಷ್ಟು ಆರೋಗ್ಯ ಕಾಳಜಿ ಮಾಡಬೇಕಾಗುತ್ತದೆ.

ಹೃದಯಾಘಾತಕ್ಕೆ‌ಕಾರಣಗಳು ಏನು ಅನ್ನೋದರ ಮಾಹಿತಿ ಇಲ್ಲಿದೆ. ನಾವೆಲ್ಲಾ ಇತ್ತಿಚೆಗೆ ಮಾಡರ್ನ್ ಲೈಫ್ ಸ್ಟೈಲ್ ಲೀಡ್ ಮಾಡುತ್ತಿದ್ದೇವೆ. ಒಂದೇ ಕಡೆ ಕೂತು ಕೆಲಸ ಮಾಡುತ್ತೇವೆ. ಇದು ಹಾರ್ಟ್ ಅಟ್ಯಾಕ್ ಆಗುವುದಕ್ಕೂ ಕಾರಣವಾಗುತ್ತದೆ. ಒಂದಷ್ಟು ಓಡಾಟ, ಒಂದಷ್ಟು ವ್ಯಾಯಾಮದ ಅಗತ್ಯವಿದೆ.

ಇತ್ತಿಚೆಗೆ ಯುವಜನತೆ ಮಲಗುವುದೇ ಮಧ್ಯರಾತ್ರಿ ಕಳೆದ ಮೇಲೆ. ಕಡಿಮೆ ನಿದ್ದೆಯೂ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ನಿದಗದೆ ಕಡಿಮೆ ಮಾಡಿದಾಗ ಅತಿಯಾದ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ಇನ್ನು ತೂಕ ಹೆಚ್ಚಾಗಿ ಹೊಂದಿರುವವರು ಇದ್ದಕ್ಕಿದ್ದ ಹಾಗೇ ತೂಕ ಇಳಿಸುವುದು ಅಪಾಯಕಾರಿಯಾಗಿರುತ್ತದೆ. ಅದರ ಬದಲು ಆಹಾರ ಕ್ರಮ ಪಾಲನೆ ಮಾಡುವ ಮೂಲಕ ತೂಕ ಇಳಿಸಿಕೊಳ್ಳಿ ಇದ್ದಕ್ಕಿದ್ದ ಹಾಗೇ ಹೆಚ್ವು ತೂಕ ಇಳಿಸುವುದರಿಂದಾನೂ ಹಾರ್ಟ್ ಅಟ್ಯಾಕ್ ಆಗುವ ಸಾಧ್ಯತೆ ಇದೆ.

ನಿಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿದೆ. ಹೀಗಾಗಿ ಹಣ್ಣು ತರಕಾರಿ ಹೆಚ್ಚಾಗಿ ಬಳಸಿ, ಸಂಸ್ಕರಿಸಿದ ಆಹಾರ ಕಡಿಮೆ ಮಾಡಿ. ಕೊಬ್ಬಿನಾಂಶ ಇರುವ ಆಹಾರ ಸೇವಿಸಿ. ಉಪ್ಪನ್ನು ಮಿತಿಯಾಗಿ ಬಳಕೆ ಮಾಡಿ, ನೀರನ್ನು ಹೆಚ್ಚಾಗಿ ಕುಡಿಯಿರಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

error: Content is protected !!